ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಿಂದಿ ದಿವಸ್ ಎಂದರೇನು..? ಇದರ ಹಿನ್ನೆಲೆ ಏನು ಗೊತ್ತಾ..?

admin by admin
September 14, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಹಿಂದಿ ದಿವಸ್.. ಕೇಂದ್ರ ಸರ್ಕಾರ ರಾಷ್ಟ್ರದ ಎಲ್ಲಾ ಕಡೆ ಆಚರಣೆ ಮಾಡುವಂತಹ ಕಾರ್ಯಕ್ರಮ. ಇದರ ವಿರುದ್ಧ ಕರ್ನಾಟಕದಲ್ಲಿ ಪರ- ವಿರೋಧ ಚರ್ಚೆಗಳು ಗರಿಗೆದರಿವೆ. ರಾಜಕೀಯ, ಸಿನಿ, ಸೇರಿದಂತೆ ಮುಂತಾದ ಕ್ಷೇತ್ರದಲ್ಲಿರುವ ಗಣ್ಯರು ಇದರ ವಿರುದ್ಧ ನಿಂತಿದ್ದಾರೆ. ಕನ್ನಡ ಪರ ಸಂಘಟನೆಗಳು ಹಿಂದಿ ದಿವಸ್ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗಳನ್ನು ನಡೆಸುತ್ತಾ ಬಂದಿದ್ದಾರೆ.

ಹಾಗಾದ್ರೆ ಇಷ್ಟು ವಿರೋಧಕ್ಕೆ ಕಾರಣವಾಗುತ್ತಿರುವ ಹಿಂದಿ ದಿವಸ್, ಆಚರಣೆಗೆ ಕಾರಣವೇನು..? ಹಿಂದಿ ದಿವಸ್ ಆರಂಭವಾದ ಕಾಲಘಟ್ಟವನ್ನು ಕಟ್ಟಿಕೊಡುವ ಪ್ರಯತ್ನ ಇಲ್ಲಿದೆ.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಅದು 1940ರ ದಶಕ, ಆಗ ನಾವೆಲ್ಲರೂ ಭಾರತೀಯರು, ಭಾರತೀಯರೆಲ್ಲಾ ಒಂದೇ, ನಮಗೆಲ್ಲಾ ಒಂದೇ ಕಾನೂನು, ಒಂದೇ ಆಡಳಿತ ಇರುವಂತೆಯೇ ಎಲ್ಲರೂ ಒಂದೇ ಭಾಷೆಯನ್ನು ಮಾತನಾಡುವಂತಿರಬೇಕು. ಅದು ಹಿಂದಿಯೇ ಆಗಿರಬೇಕು ಎಂದು ಒತ್ತಾಯಿಸಿ ಬೋಹರ್ ರಾಜೇಂದ್ರ ಸಿಂಹ, ಹಜಾರಿ ಪ್ರಸಾದ್ ದ್ವಿವೇದಿ, ಕಾಕಾ ಕಲೇಲ್ಕರ್, ಮೈಥಿಲಿ ಶರಣ ಗುಪ್ತ ಮತ್ತು ಸೇಠ್ ಗೋವಿಂದ ದಾಸ್ ನೇತೃತ್ವದಲ್ಲಿ
ಬಹಳ ಹೋರಾಟಗಳು ನಡೆದವು. ಇವರು ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಜಾರಿಗೆ ತರಬೇಕೆಂದು ಸಂಸತ್ತಿನ ಹೊರಗೆ, ಒಳಗೆ ತೀವ್ರವಾಗಿ ಹೋರಾಟ ಮಾಡಿದರು. ಆ ಹೋರಾಟ ಭಾರತದ ಸಂಸತ್ತಿನಲ್ಲಿ ಕಿಚ್ಚು ಹೊತ್ತಿಸಿತ್ತು.

ಹಿಂದಿ ಭಾಷೆ ಅತೀ ಹೆಚ್ಚು ಜನರು ಮಾತನಾಡುವ ವಿಶ್ವದ ನಾಲ್ಕನೇ ಭಾಷೆ ಆಗಿದೆ. ಹೀಗಾಗಿ ಇದೇ ಭಾಷೆಯನ್ನು ರಾಷ್ಟ್ರದ ಎಲ್ಲಾ ಜನರು ಮಾತನಾಡಬೇಕು. ಆ ಮೂಲಕ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಮೂಡಿಸಬೇಕೆಂಬುದು ಹೋರಾಟಗಾರರ ಒತ್ತಾಯವಾಗಿತ್ತು. ಇದಕ್ಕೆ ರಾಷ್ಟ್ರದ ಬಹುತೇಕ ರಾಜ್ಯಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದವು.

ಈ ಹೋರಾಟ ತೀವ್ರಗೊಂಡ ಪರಿಣಾಮ 1949ರ ಸೆಪ್ಟೆಂಬರ್ 14ರಂದು ರಾಷ್ಟ್ರದ ಅಧಿಕೃತ ಆಡಳಿತ ಭಾಷೆಯನ್ನಾಗಿ ಹಿಂದಿಯನ್ನು ಘೋಷಿಸಲಾಯಿತು. ಅದರಂತೆ ಸಂಸತ್ತಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಆರ್ಟಿಕಲ್ 343ರ ಪ್ರಕಾರ ಆಡಳಿತ ಭಾಷೆಯನ್ನಾಗಿ ಹಿಂದಿಯನ್ನು ಅಳವಡಿಸಿಕೊಳ್ಳಲಾಯಿತು.

ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಜಾರಿಗೆ ತರಬೇಕು ಎಂಬ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಬೋಹರ್ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆಷ್ಟೆಂಬರ್ 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ.

 

ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.

https://youtu.be/baYH_OEmLek

Tags: #StopHindiImpositionBohar Rajendra SinhaHindi DivasHindiDiwas2020
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram