ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಕೋವಿಡ್ ಆಯ್ತು… ಈಗ ಸಿಎಸ್ ಕೆ ತಂಡಕ್ಕೆ ಗಾಯದ ಗ್ರಹಣ…!

admin by admin
September 24, 2020
in IPL 2020, Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಕೋವಿಡ್ ಆಯ್ತು… ಈಗ ಸಿಎಸ್ ಕೆ ತಂಡಕ್ಕೆ ಗಾಯದ ಗ್ರಹಣ…!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಆಟಗಾರ ಅಂಬಟಿ ರಾಯುಡು ಅವರು ಮೂರನೇ ಪಂದ್ಯಕ್ಕೂ ಅಲಭ್ಯ ರಾಗುವ ಸಾಧ್ಯತೆಗಳಿವೆ. ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಗಳ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮ್ಯಾನೇಜ್ ಮೆಂಟ್ ಸುಳಿವು ನೀಡಿದೆ.
2020ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಅಂಬಟಿ ರಾಯುಡು ಅವರು ಮುಂಬೈ ಇಂಡಿಯನ್ಸ್ ವಿರುದ್ಧ ಆಕರ್ಷಕ 71 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಅಂಬಟಿ ರಾಯುಡು ಅವರು ಸ್ನಾಯು ಸೆಳೆತಕ್ಕೊಳಗಾಗಿದ್ದರು. ಹೀಗಾಗಿ ರಾಯುಡು ಅವರು ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧ ಆಡಿರಲಿಲ್ಲ.
ಇದು ಗಂಭೀರವಾದ ಗಾಯವೇನು ಅಲ್ಲ. ಸ್ನಾಯು ಸೆಳೆತದಿಂದ ಬಳಲುತ್ತಿದ್ದಾರೆ. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಪಂದ್ಯಕ್ಕೆ ಲಭ್ಯರಾಗುವುದರ ಬಗ್ಗೆ ಇನ್ನೂ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಶುಕ್ರವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಾಸಿ ವಿಶ್ವನಾಥನ್ ಅವರು ಹೇಳಿದ್ದಾರೆ.
ಈ ನಡುವೆ ಸಿಎಸ್‍ಕೆ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ಆಲ್ ರೌಂಡರ್ ಡ್ವೇನ್ ಬ್ರೇವೋ ಕೂಡ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಬ್ರೇವೋ ಅವರ ಅನುಪಸ್ಥಿತಿ ಕೂಡ ಸಿಎಸ್‍ಕೆ ತಂಡಕ್ಕೆ ಕಾಡಲಿದೆ.

Related posts

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

July 18, 2026
santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

July 18, 2026
Tags: #Ambati Rayudu#saakshatvchennai super kingscskdelhi capitalsDwayne BravoIndian Premier LeagueIPLIPL 2020Mahendra Singh Dhonimumbai indiansrajasthan royalsuae ipl 2020
ShareTweetSendShare
Join us on:

Related Posts

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

by admin
July 18, 2026
0

ಸಾಲ ಎಂಬುದು ಎಲ್ಲರ ಬದುಕಿನ ಭಾಗವಾಗಿಬಿಟ್ಟಿದೆ. ಒಂದೇ ವ್ಯತ್ಯಾಸವೆಂದರೆ ಸಾಲ ಎಷ್ಟು ದೊಡ್ಡದು ಮತ್ತು ಸಾಲ ಎಷ್ಟು ಚಿಕ್ಕದಾಗಿದೆ. ಸಾಮಾನ್ಯ ಕೂಲಿ ಮಾಡುವವರಾದರೂ ಸಾಲದ ಹೊರೆ ಅವರಿಗೂ...

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram