ಮಂಗಳೂರು: ರೈತ ವಿರೋಧಿ ಮಸೂದೆಗಳನ್ನು ಖಂಡಿಸಿ ಇಂದು ನಡೆಯುತ್ತಿರುವ ಕರ್ನಾಟಕ ಬಂದ್ಗೆ ರಾಜ್ಯದ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್ಗೆ ಮಂಗಳೂರಿನಲ್ಲಿ ಯಾವುದೇ ಸಂಘಟನೆಗಳು ಕರೆ ನೀಡಿಲ್ಲ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ರೈತ, ಕಾರ್ಮಿಕ, ಎಡಪಕ್ಷಗಳ ಸಂಘಟನೆಗಳು ಬಂದ್ಗೆ ಬೆಂಬಲವಾಗಿ ಪ್ರತಿಭಟನಾ ಸಭೆ ನಡೆಸಲಿದೆ. ಹೀಗಾಗಿ ಎಂದಿನಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪರ ವಹಿವಾಟು ಆರಂಭಗೊಂಡಿದ್ದು, ಸರ್ಕಾರಿ, ಖಾಸಗಿ ಬಸ್ ಸೇರಿದಂತೆ ಎಲ್ಲಾ ವಾಹನಗಳು ಸಂಚಾರ ಆರಂಭಿಸಿವೆ.
ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ
ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...








