ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಶೀಘ್ರವೇ ಬೆಳ್ಳಿ ತೆರೆ ಮೇಲೆ ಬರಲಿದೆ ಇತಿಹಾಸ ನೆನಪಿಸುವ “ಗಡಿಯಾರ” ..!

admin by admin
October 1, 2020
in Cinema, Newsbeat, ಮನರಂಜನೆ
kannada movie gadiyara completed shooting
Share on FacebookShare on TwitterShare on WhatsappShare on Telegram

Related posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

July 18, 2026
ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

July 18, 2026

ಸ್ಯಾಂಡಲ್ ವುಡ್ ನ ವಿಭಿನ್ನ ಹಾಗೂ ಬಹುನಿರೀಕ್ಷಿತ ಸಿನೆಮಾವಾಗಿರುವ ಗಡಿಯಾರ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ.

ಪಕ್ಕಾ ಕಮರ್ಷಿಯಲ್ ಚಿತ್ರವಾಗಿರುವ “ಗಡಿಯಾರದಲ್ಲಿ” ಸ್ಟಾರ್ ನಟರ ದಂಡೇ ಇದೆ.

RAJ DEEPAK SHETTY
RAJ DEEPAK SHETTY

ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ರಾಜ್ ದೀಪಕ್ ಶೆಟ್ಟಿ ಹಾಗೂ ಶೀತಲ್ ಶೀತಲ್ ಶೆಟ್ಟಿ, ಸುಚೇಂದ್ರ ಪ್ರಸಾದ್, ಶರತ್ ಲೋಹಿತಾಶ್ವ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಸ್ಟಾರ್ ನಟರ ತಾರಾಬಳವೇ ಚಿತ್ರದಲ್ಲಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ.

SHEETHAL SHETTY
SHEETHAL SHETTY

ಈ ಚಿತ್ರದ ಶೂಟಿಂಗ್ ಈಗಾಗಲೇ  ಪೂರ್ಣಗೊಂಡಿದ್ದು, ಸೆನ್ಸಾರ್ ಮಂಡಳಿಯಲ್ಲಿ ಯು /ಎ ಸರ್ಟಿಫಿಕೇಟ್ ಪಡೆದುಕೊಂಡಿದ್ದು ರಿಲೀಸ್ ಗೆ ರೆಡಿಯಾಗಿದೆ.

ವಿಭಿನ್ನ ಕಥಾಹಂದರ, ಪೋಸ್ಟರ್ ಹಾಗೂ ಟೈಟಲ್ ನಿಂದಲೇ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿರುವ ಚಿತ್ರ ತೆರೆಗಪ್ಪಳಿಸುವುದನ್ನೇ ಸಿನಿಪ್ರಿಯರು ಕಾತುರದಿಂದ ಕಾಯುತ್ತಿದ್ದಾರೆ.

ಮತ್ತೊಂದೆಡೆ ಚಿತ್ರದ ಡಬ್ಬಿಂಗ್ ರೈಟ್ಸ್ ಗಾಗಿ ಹಿಂದಿ, ತಮಿಳು, ತೆಲುಗು, ಭೋಜ್ಪುರಿ , ಮಳಯಾಲಂ, ಮರಾಠಿ ಭಾಷೆಗಳಲ್ಲಿ ಬಾರೀ ಡಿಮ್ಯಾಂಡ್ ಬಂದಿದೆ.

ಕರಾವಳಿಯ ಮೂಲದವರಾದ ಪ್ರಬಿಕ್ ಮೊಗವೀರ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಖುದ್ದು ಬಂಡವಾಳ ಹೂಡಿದ್ದಾರೆ.

ಅಲ್ಲದೇ ಕಥೆ – ಚಿತ್ರಕಥೆ – ಸಂಭಾಷಣೆಯನ್ನೂ ಅವರೇ ಬರೆದಿರೋದು ವಿಶೇಷ.

film director, prabik mogavir
film director, prabik mogavir

  ಸಿನಿಮಾದ ಮತ್ತೊಂದು ವಿಶೇಷತೆ ಎಂದರೆ ಈ ಚಿತ್ರದಲ್ಲಿ ಮಾಜಿ ಪೊಲೀಸ್ ಕಮಿಷನರ್ ಸಾಂಗ್ಲಿಯಾನ ಅವರು  ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

FORMER POLICE OFFICER SANGLIYANA

FORMER POLICE OFFICER SANGLIYANA

ಇನ್ನೂ ಈ ಚಿತ್ರದ ಫಸ್ಟ್ ಲುಕ್ ಅನ್ನು ಸಿಎಂ ಬಿ ಎಸ್ ಯಡಿಯೂರಪ್ಪನವರು ರಿಲೀಸ್ ಮಾಡಿ ಚಿತ್ರಕ್ಕೆ ಶುಭಹಾರೈಸಿದ್ದರು.

CM B S Yadiyurappa launching poster

CM B S Yadiyurappa launching poster

ಬಳಿಕ ಚಿತ್ರದ ಮತ್ತೊಂದು ಪೋಸ್ಟರ್ ಅನ್ನು ಸಚಿವ ವಿ ಸೋಮಣ್ಣ ಅವರು ಲೋಕಾರ್ಪಣೆಗೊಳಿಸಿದ್ದರು.

v somanna launching poster

 

 

 

 

 

 

 

 

 

v somanna launching poster

ಆತ್ಮ ಸಿನೆಮಾಸ್ ಬ್ಯಾನರ್ ನ ಅಡಿ ಮೂಡಿ ಬರುತ್ತಿರುವ ಚಿತ್ರದಲ್ಲಿ ಯಶ್ ಶೆಟ್ಟಿ , ರಿಯಾಜ್ ಎಂ.ಟಿ, ಗೌರಿ ಶಂಕರ್, ಪ್ರದೀಪ್ ಪೂಜಾರಿ,

yashvanth shetty
yashvanth shetty

ಗಣೇಶ್ ರಾವ್, ರಾಧಾ ರಾಮಚಂದ್ರ, ಮಂದೀಪ ರಾಯ್, ಪ್ರಣಯ ಮೂರ್ತಿ, ರಾಜಕ್ ಮುನಿ, DYSP ಚಬ್ಬಿ, ಮೋಕ್ಷಗೊಂಡಂ ರಾಘವೇಂದ್ರ,

suchendra prasad
suchendra prasad

ಶ್ರೀನಿವಾಸ್ ಜಿ, ಶಿವಕುಮಾರ್ ನಗರ್ ನವಿಲೆ, ವಿನಯ್ ಕುಮಾರ್ ರಾವ್, ಲೀಲಾ ಮೋಹನ್, ಸಂತೋಷ್ ಗೌಡ, ದೇವರಾಜ್, ಸಂಕಲ್ಪ್ ,

ಸಚಿನ್ ಪುರೋಹಿತ್, ವಿಕಾಸ್, ಶರ್ಮಿತಾ ಶೆಟ್ಟಿ, ಸುರಕ್ಷಿತ್ ಶೆಟ್ಟಿ, ಸ್ಪೋರ್ತಿ ಕರಡಿ, ದಬಾಂಗನಾ ಚೌಧ್ರಿ, ಪ್ರಿಯದರ್ಶನಿ ಗೌಡ, ಅರ್ಪಿತಾ ವೇಣೂರ್, ಶಿವಮೊಗ್ಗ ರಾಮಣ್ಣಸೇರಿದಂತೆ ಅನೇಕರ ತಾರಾಬಳಗವಿದೆ.

ಚಿತ್ರದಲ್ಲಿ ಅದ್ಭುತ ಹಾಡುಗಳು ಮೂಡಿಬಂದಿದ್ದು, ರಾಘವ್ ಸುಭಾಷ್ ಹಾಡುಗಳ  ನಿರ್ದೇಶಿಸಿದ್ದಾರೆ.

ಇನ್ನೂ ಹೇಮಂತ್ ಕುಮಾರ್, ವ್ಯಾಸ ರಾಜ್, ಅನುರಾದಾ ಭಟ್, ಅಪುರ್ವ ಶಿವಕುಮಾರ್ ಅವರು ಹಾಡುಗಳಿಗೆ ಧ್ವನಿಯಾಗಿದ್ದಾರೆ.

 

ಫೈಟ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರ ಸಾಹಸ, ಶ್ಯಾಮ್ ಸಿಂಧನೂರು ಅವರ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

thriller manju
Fight master thriller manju

ಇನ್ನೂ ಈ ಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.

ಇನ್ನೂ ಈ ಚಿತ್ರದಲ್ಲಿ ಲವ್ ಸ್ಟೋರಿ, ಕಾಮಿಡಿ, ಹಾರರ್, ಸಸ್ಪೆನ್ಸ್ , ಥ್ರಿಲ್ಲರ್ , ಆಕ್ಷನ್ ಎಲ್ಲವೂ ಇರಲಿದ್ದು, ಸಿನಿಪ್ರಿಯರಿಗೆ ಮನರಂಜನೆಯ ರಸದೌತಣ ನೀಡುವುದರಲ್ಲಿ ಡೌಟೇ ಇಲ್ಲ.

kannada movie gadiyara completed shooting
ACP NAGENDRA PRASAD

 

ಇನ್ನೂ ಶೀಘ್ರವೇ ಚಿತ್ರ ಬೆಳ್ಳಿ ತೆರೆಗಪ್ಪಳಿಸಲಿದ್ದು, ಚಿತ್ರದ ರಿಲೀಸ್ ಗೆ ಪ್ರೇಕ್ಷಕರು ಕುತೂಹಲದಿಂದ  ಕಾಯುತ್ತಿದ್ದಾರೆ.

Tags: completed shootinggadiyarakannada movie
ShareTweetSendShare
Join us on:

Related Posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

by Shwetha
July 18, 2026
0

ರಾಜ್ಯದಲ್ಲಿ ಕೋಳಿ ಮೊಟ್ಟೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಕೆಲವೇ ವಾರಗಳ ಹಿಂದೆ 5 ರಿಂದ 6 ರೂಪಾಯಿಗೆ ದೊರೆಯುತ್ತಿದ್ದ ಮೊಟ್ಟೆ ಇದೀಗ...

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

by Shwetha
July 18, 2026
0

ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿನ್ನೆ ಮೊದಲ ಆಷಾಢ ಶುಕ್ರವಾರದ ಶುಭ ಸಂದರ್ಭದಲ್ಲಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತೋರಿದ ಸೌಜನ್ಯದ ನಡೆ...

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram