ಧಾರವಾಡ: ಉತ್ತರ ಪ್ರದೇಶದ ಹತ್ರಾಸ್ನ ದಲಿತ ಯುವತಿ ಮೇಲೆ ನಡೆದ ಅತ್ಯಾಚಾರ-ಕೊಲೆ ಖಂಡಿಸಿ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಧಾರವಾಡ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿದರು.
ದೇಶದಲ್ಲಿ ಮಹಿಳೆಯರ ಮೇಲೆ ನಿರಂತರ ಅತ್ಯಾಚಾರ, ಹತ್ಯೆಗಳು ನಡೆಯುತ್ತಿದೆ. ಇವುಗಳಿಗೆ ಕಡಿವಾಣ ಹಾಕುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!
ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...








