ಮಂಡ್ಯ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ, ಹತ್ಯೆ ಖಂಡಿಸಿ ಮಹಿಳಾ ಮುನ್ನಡೆ ಜನಶಕ್ತಿ ಸಂಘದ ಕಾರ್ಯಕರ್ತೆಯರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಹಾಗೂ ಗಾಂಧಿ ಪ್ರತಿಮೆ ಬಳಿ ಸೇರಿದ ಪ್ರತಿಭಟನಾಕರರು, ನಿರ್ಲಕ್ಷ್ಯ ತೋರಿದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ, ಕೊಲೆ ಮತ್ತು ವಾರಸುದಾರರಿಗೆ ಮಾಹಿತಿ ನೀಡದೆ ಮೃತದೇಹಕ್ಕೆ ಬೆಂಕಿಯನ್ನು ಇಟ್ಟಿದ್ದಾರೆ. ಈ ಕೃತ್ಯ ನಡೆಸಿದವರನ್ನು ಗಲ್ಲಿಗೇರಿಸಬೇಕು. ಹೆಣ್ಣು ಮಕ್ಕಳಿಗೆ ಆಗುತ್ತಿರುವ ಅನ್ಯಾಯ ತಪ್ಪಿಸಿ ನ್ಯಾಯ ಒದಗಿಸಿ ಕೊಡಬೇಕೆಂದು ಜನಶಕ್ತಿ ಸಂಘದ ಕಾರ್ಯಕರ್ತೆಯರು ಆಗ್ರಹಿಸಿದರು.
ದಿನ ಭವಿಷ್ಯ (04-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
ದಿನ ಭವಿಷ್ಯ: 04-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿರಬಹುದು ಆದರೆ ನಿಮ್ಮ ಪರಿಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ....








