ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸಾರ್ಕ್ ರಾಷ್ಟ್ರಗಳ ವಿಡಿಯೋ ಕಾನ್ಪರೆನ್ಸ್ – ಮೌನದ ಮೂಲಕ ಪಾಕ್ ಹೇಳಿಕೆಗೆ ಮೋದಿ ಉತ್ತರ

admin by admin
March 16, 2020
in International, Politics
Share on FacebookShare on TwitterShare on WhatsappShare on Telegram

ಸಾರ್ಕ್ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ನಿಯಂತ್ರಣ ಮತ್ತು ಮುನ್ನೆಚ್ಚರಿಕಾ ಕ್ರಮಗಳಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು  ಸಾರ್ಕ್ ರಾಷ್ಟ್ರಗಳ ನಾಯಕರ ವಿಡಿಯೋ ಕಾನ್ಫೆರೆನ್ಸ್ ಸಭೆ  ನಡೆಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇದರಲ್ಲಿ ಭಾಗಹಿಸಿದ್ದ ಸಾರ್ಕ್ ನಾಯಕರಿಗೆ ಸಭೆಯ ಉದ್ದೇಶವನ್ನು ಪ್ರಾರಂಭದಲ್ಲಿ ಮನವರಿಕೆ ಮಾಡಿಕೊಟ್ಟರು.
ನಂತರ ಒಂದೊಂದೇ ಸಾರ್ಕ್ ದೇಶದ ನಾಯಕರು ತಮ್ಮ ಅಭಿಪ್ರಾಯ, ಸಲಹೆ, ತಮ್ಮಲ್ಲಿ ತೆಗೆದು ಕೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತು ತಮ್ಮ ದೇಶದಲ್ಲಿ ಕೊರೊನಾ ವೈರಸ್ ಪರಿಸ್ಥಿತಿಯನ್ನು ತೆರೆದಿಟ್ಟರು.

Related posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026
ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

August 6, 2026

ಈ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಮಾಲ್ಡೀವ್ ಅಧ್ಯಕ್ಷ ಇಬ್ರಾಹಿಂ ಮುಹಮ್ಮದ್ ಸೊಲಿಹ್, ಶ್ರೀಲಂಕಾ ಪ್ರಧಾನ ಮಂತ್ರಿ ಗೊಟಬಯ ರಾಜಪಕ್ಷೆ, ಭೂತಾನ್ ಪ್ರಧಾನಿ ಲೋಟೆ ತ್ಶೆರಿಂಗ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಭಾಗವಹಿಸಿದ್ದು, ಪಾಕಿಸ್ಥಾನಿ ಪ್ರಧಾನಿ ಇಮ್ರಾನ್ ಖಾನ್ ಅವರು ಭಾಗವಹಿಸಿರಲಿಲ್ಲ. ಇಮ್ರಾನ್ ಖಾನ್ ಅವರ ಬದಲು ಪಾಕಿಸ್ತಾನದ ಆರೋಗ್ಯ ಸಚಿವ ಜಾಫರ್ ಮಿರ್ಜಾ ಅವರು ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಭಾಗಿಯಾಗಿದ್ದರು.
ಭಾರತದಲ್ಲಿ 150ಕ್ಕಿಂತಲೂ ಕಡಿಮೆ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆದರೂ ನಾವು ಹೆಚ್ಚು ಜಾಗೃತರಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಜಾಗೃತರಾಗಿ, ಆತಂಕಗೊಳ್ಳಬೇಡಿ ಎಂಬ ಹೇಳಿಕೆಯ ಮೂಲಕ ಕೊರೊನಾ ವೈರಸ್ ವಿರುದ್ಧ ಹೋರಾಡಲು ಭಾರತ ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ಕ್ ರಾಷ್ಟ್ರಗಳ ನಾಯಕರಿಗೆ ವಿವರಿಸಿದರು.
ಪ್ರಧಾನಿ ಮೋದಿ ಸೇರಿದಂತೆ ಸಾರ್ಕ್ ರಾಷ್ಟ್ರಗಳ ನಾಯಕರು ವೈರಸ್ ಸಂಶೋಧನಾ ಕೇಂದ್ರಗಳ ಸ್ಥಾಪನೆ, ಪರಸ್ಪರ ಮಾಹಿತಿ ವಿನಿಮಯ ಸೇರಿದಂತೆ ಹಲವಾರು ಸಲಹೆಗಳನ್ನು ಈ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಹಂಚಿಕೊಂಡರು.

ಪಾಕಿಸ್ತಾನದ ಆರೋಗ್ಯ ಸಚಿವ ಜಾಫರ್ ಮಿರ್ಜಾ ಅವರು, ಭಾರತ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ನಾವು ಕೊರೋನಾ ವೈರಸ್ ಸಂಬಂಧ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲೂ ಕೊರೋನಾ ವೈರಸ್ ಸೋಂಕು ಪ್ರಕರಣಗಳು ದಾಖಲಾಗಿದ್ದು ಅಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಲ್ಲಿನ ನಿರ್ಬಂಧವನ್ನು ತೆಗೆದರೆ ಸಹಾಯವಾಗುತ್ತದೆ ಎಂದು ಹೇಳಿದರು. ಪಾಕಿಸ್ತಾನದ ಆರೋಗ್ಯ ಸಚಿವರ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸುವ ಮೂಲಕ ತಿರುಗೇಟು ನೀಡಿದರು. ನರೇಂದ್ರ ಮೋದಿ ಅವರು ಪಾಕಿಸ್ತಾನದ ಈ ಹೇಳಿಕೆಗೆ ಯಾವುದೇ ಪ್ರತ್ಯುತ್ತರ ನೀಡದೆ ಸುಮ್ಮನಿದ್ದರು.

ಇತ್ತೀಚೆಗಷ್ಟೇ ಶಸ್ತ್ರಚಿಕಿತ್ಸೆಗೊಳಗಾಗಿ ಇದೀಗ ಚೇತರಿಸಿಕೊಳ್ಳುತ್ತಿರುವ ನೇಪಾಳದ ಪ್ರಧಾನ ಮಂತ್ರಿ ಕೆ.ಪಿ. ಶರ್ಮಾ ಒಲಿ ಅವರು ಕೂಡ ಸಭೆಯಲ್ಲಿ ಭಾಗವಹಿಸಿದ್ದು, ಈ ಸಭೆಯನ್ನು ಆಯೋಜಿಸಿದ್ದಕ್ಕಾಗಿ ಸಾರ್ಕ್ ರಾಷ್ಟ್ರಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು.

Tags: Corona VirusNarendra modiPakistanSAARC
ShareTweetSendShare
Join us on:

Related Posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

ಸಚಿವ ಸ್ಥಾನಕ್ಕೆ ಹಣದ ಆರೋಪ? ಕಾಂಗ್ರೆಸ್‌ನಲ್ಲಿ ವೈರಲ್ ಆಡಿಯೋ ಸಂಚಲನ

ಸಚಿವ ಸ್ಥಾನಕ್ಕೆ ಹಣದ ಆರೋಪ? ಕಾಂಗ್ರೆಸ್‌ನಲ್ಲಿ ವೈರಲ್ ಆಡಿಯೋ ಸಂಚಲನ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ನಡುವೆಯೇ, ಇಬ್ಬರು ಕಾಂಗ್ರೆಸ್ ನಾಯಕರದ್ದು ಎನ್ನಲಾದ ಆಡಿಯೋ ಸಂಭಾಷಣೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ....

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

by Shwetha
August 6, 2026
0

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮದರಸಾ ಶಿಕ್ಷಣದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಕಿಚ್ಚು ಹಚ್ಚಿದೆ. ಮೌರ್ಯ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram