ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್ ಇಂಡಿಯಾದ ಆಸ್ಟ್ರೇಲಿಯಾ ಪ್ರವಾಸದ ವೇಳಾಪಟ್ಟಿ ರೆಡಿ..!

admin by admin
October 7, 2020
in Newsbeat, Sports, ಕ್ರೀಡೆ
virat kohli aron finch india ausrelia saakhatv
Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾದ ಆಸ್ಟ್ರೇಲಿಯಾ ಪ್ರವಾಸದ ವೇಳಾಪಟ್ಟಿ ರೆಡಿ..!

virat kohli aron finch india austrelia saakhatvಟೀಮ್ ಇಂಡಿಯಾದ ಆಸ್ಟ್ರೇಲಿಯಾ ಪ್ರವಾಸಕ್ಕೆ ತಾತ್ಕಾಲಿಕ ವೇಳಾಪಟ್ಟಿ ಸಿದ್ಧವಾಗಿದೆ. ಐಪಿಎಲ್ ಮುಗಿದ ತಕ್ಷಣವೇ ಟೀಮ್ ಇಂಡಿಯಾ ಆಟಗಾರರು ನೇರವಾಗಿ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದ್ದಾರೆ. ಜೈವಿಕ ಸುರಕ್ಷತೆಯೊಂದಿಗೆ ನಡೆಯುವ ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳು ಏಕದಿನ ಸರಣಿ, ಟೆಸ್ಟ್ ಸರಣಿ ಹಾಗೂ ಟಿ-ಟ್ವೆಂಟಿ ಸರಣಿಗಳು ನಡೆಯಲಿವೆ.
ಸದ್ಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ವೇಳಾಪಟ್ಟಿಯ ಪ್ರಕಾರ ನವೆಂಬರ್ 26, 28 ಮತ್ತು 30ರಂದು ಮೂರು ಏಕದಿನ ಪಂದ್ಯಗಳು ನಡೆಯಲಿವೆ. ಹಾಗೇ ಡಿಸೆಂಬರ್ 4, 6 ಮತ್ತು 8ರಂದು ಟಿ-ಟ್ವೆಂಟಿ ಸರಣಿ ನಡೆಯಲಿದೆ.
ಇನ್ನು ಡಿಸೆಂಬರ್ 17ರಿಂದ ಜನವರಿ 19ರವರೆಗೆ ನಾಲ್ಕು ಟೆಸ್ಟ್ ಪಂದ್ಯಗಳು ನಡೆಯಲಿವೆ. ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 17ರಿಂದ, ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 26ರಿಂದ ಹಾಗೂ ಮೂರನೇ ಟೆಸ್ಟ್ ಪಂದ್ಯ ಜನವರಿ 7ರಿಂದ ಮತ್ತು ನಾಲ್ಕನೇ ಟೆಸ್ಟ್ ಪಂದ್ಯ ಜನವರಿ 15ರಿಂದ ಆರಂಭವಾಗಲಿದೆ.
ಐಪಿಎಲ್ ಮುಗಿದ ನಂತರ ಆಸ್ಟ್ರೇಲಿಯಾಗೆ ತೆರಳಿದ ನಂತರ ಟೀಮ್ ಇಂಡಿಯಾ ಆಟಗಾರರು 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ. ಮೂರು ಮಾದರಿಯ ಸರಣಿಗೆ ಒಟ್ಟು 25ರಿಂದ 27 ಆಟಗಾರರನ್ನು ಆಯ್ಕೆ ಮಾಡಲಾಗುತ್ತದೆ.

Related posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

February 15, 2026
ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

February 15, 2026

india austrelia virat kohli aron finch saakhatvಏಕದಿನ ಸರಣಿ ವೇಳಾಪಟ್ಟಿ
ಮೊದಲ ಏಕದಿನ ಪಂದ್ಯ -ನವೆಂಬರ್ 26
ಎರಡನೇ ಏಕದಿನ ಪಂದ್ಯ – ನವೆಂಬರ್ 28
ಮೂರನೇ ಏಕದಿನ ಪಂದ್ಯ – ನವೆಂಬರ್ 30

ಟಿ-ಟ್ವೆಂಟಿ ಸರಣಿ ವೇಳಾಪಟ್ಟಿ
ಮೊದಲ ಟಿ-ಟ್ವೆಂಟಿ – ಡಿಸೆಂಬರ್ 4
ಎರಡನೇ ಟಿ-ಟ್ವೆಂಟಿ -ಡಿಸೆಂಬರ್ 6
ಮೂರನೇ ಟಿ-ಟ್ವೆಂಟಿ -ಡಿಸೆಂಬರ್ 8

ಟೆಸ್ಟ್ ಸರಣಿಯ ವೇಳಾಪಟ್ಟಿ
ಮೊದಲ ಟೆಸ್ಟ್ ಪಂದ್ಯ – ಡಿಸೆಂಬರ್ 17ರಿಂದ 21 (ಹಗಲು ರಾತ್ರಿ ಪಂದ್ಯ)
ಎರಡನೇ ಟೆಸ್ಟ್ ಪಂದ್ಯ -ಡಿಸೆಂಬರ್ 26ರಿಂದ 30 (ಬಾಕ್ಸಿಂಗ್ ಡೇ ಟೆಸ್ಟ್ )
ಮೂರನೇ ಟೆಸ್ಟ್ ಪಂದ್ಯ – ಜನವರಿ 7ರಿಂದ 11
ನಾಲ್ಕನೇ ಟೆಸ್ಟ್ ಪಂದ್ಯ – ಜನವರಿ 15ರಿಂದ 19

Tags: #saakshatvAustraliacricket austreliaindia austrelia ODI Seriesindia austrelia T20I Seriesindia austrelia Test SeriesIndia's tour of Australia 2020-21team india
ShareTweetSendShare
Join us on:

Related Posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

by Shwetha
February 15, 2026
0

ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಾವಧಿಯ ಸಾವಿರ ದಿನಗಳ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಈ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ...

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

by Shwetha
February 15, 2026
0

ಬೆಂಗಳೂರು: ರಾಜ್ಯದ ಸಮಸ್ತ ಪಡಿತರ ಚೀಟಿದಾರರಿಗೆ ಜಿಲ್ಲಾಡಳಿತವು ಅತ್ಯಂತ ಮಹತ್ವದ ಮತ್ತು ಖಡಕ್ ಎಚ್ಚರಿಕೆಯೊಂದನ್ನು ರವಾನಿಸಿದೆ. ಬಡವರ ಹಸಿವು ನೀಗಿಸಲು ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಅನ್ನಭಾಗ್ಯ...

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

by Shwetha
February 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಮತ್ತು ಸಿಎಂ ಕುರ್ಚಿ ಬದಲಾವಣೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಿರುವ ಮಾರ್ಮಿಕ...

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

by Shwetha
February 15, 2026
0

ಕರ್ನಾಟಕಾ ರಾಜ್ಯ ಸರ್ಕಾರವು ಬಡವರು ಮತ್ತು ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ಕ್ರಾಂತಿಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಬಿಪಿಎಲ್ ಕಾರ್ಡ್ ದಾರರು ಮತ್ತು ಸರ್ಕಾರಿ ನೌಕರರು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 15, 2026
0

ದಿನ ಭವಿಷ್ಯ: 15-02-2026 1. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಾಧಿಕಾರಿಗಳ ಜೊತೆಗಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಕೋಪವನ್ನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram