ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ನಿಯಂತ್ರಿಸಲು ದಂಡ ಕೊನೆಯ ಅಸ್ತ್ರ : ಬಿಬಿಎಂಪಿ ಕಮಿಷನರ್

admin by admin
October 7, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಕೊರೊನಾ (Corona) ನಿಯಂತ್ರಿಸಲು ಸರ್ಕಾರ ದಂಡಂ ದಶಗುಣಂ ಸೂತ್ರಕ್ಕೆ ಮೊರೆ ಮೋಗಿದೆ. ಮಾಸ್ಕ್ (Mask) ಧರಿಸಿಲ್ಲ ಅಂದ್ರೆ ದುಬಾರಿ ದಂಡ ಹಾಕುತ್ತಿದೆ. ಇದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರವಾಗಿ (BBMP)ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ್ದು, ಕೊರೊನಾ (Corona) ನಿಯಂತ್ರಿಸಲು ದಂಡ ಅನ್ನೋದು ಕೊನೆಯ ಅಸ್ತ್ರ ಎಂದಿದ್ದಾರೆ.

Corona BBMP Saaksha TV

Related posts

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

August 28, 2026
ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

August 28, 2026

ಯಾವುದೇ ಕಾರಣಕ್ಕೂ ದಂಡದ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ. ಕೊರೊನಾ ನಿಯಂತ್ರಿಸಲು ದಂಡ ಅನ್ನೋದು ಕೊನೆಯ ಅಸ್ತ್ರ.

ಹೀಗಾಗಿ ಜನರೇ ಪಾಲನೆ ಮಾಡಬೇಕಾಗುತ್ತದೆ. ಮನೆಯಲ್ಲೇ ತಯಾರಿಸಿಕೊಂಡು ಮಾಸ್ಕ್ ಧರಿಸಬಹುದು. ಆದರೂ ಮಾಸ್ಕ್ ಧರಿಸದೇ ಪದೇ ಪದೇ ನಿಯಮ ಉಲ್ಲಂಘನೆ ಮಾಡುತ್ತಾರೆ.

ಅಂತಹವರು ದಂಡ ಕಟ್ಟಲಿ. ಕೊರೊನಾ ವ್ಯಕ್ತಿಯನ್ನ ಹಿಂಸಿಸುತ್ತದೆ. ಅಲ್ಲದೇ ಇದು ಜನರ ಸುತ್ತಮುತ್ತಲಿನವರಿಗೂ ಹರಡುತ್ತದೆ. ಹೀಗಾಗಿ ರಾಷ್ಟ್ರೀಯ ವಿಪತ್ತು ಅಡಿಯಲ್ಲಿ ಕ್ರಮ ತೆಗೆದುಕೊಂಡಿದ್ದೇವೆ.

ಇದನ್ನೂ ಓದಿ : ಮಾಸ್ಕ್ ಹಾಕಿ, ಇಲ್ಲಾಂದ್ರೆ ಕೊರೊನಾ ಟೆಸ್ಟ್, 50ಸಾವಿರ ದಂಡ, 3 ವರ್ಷ ಜೈಲು..!

ಯಾವುದೇ ಕಾರಣಕ್ಕೂ ದಂಡ ಇಳಿಸಲು ಸಾಧ್ಯವಾಗಲ್ಲ. 200 ರೂಪಾಯಿ ಇದ್ದಾಗ ಸಾಕಷ್ಟು ಜನ ನಿಯಮ ಉಲ್ಲಂಘಿಸುತ್ತಿದ್ದರು. ಇಂತಹ ಕೊರೊನಾ ಕಾಲದಲ್ಲಿ ಜನರು ಕೂಡ ಸಹಕಾರ ನೀಡಲೇಬೇಕು ಎಂದು ಬಿಬಿಎಂಪಿ ಕಮಿಷನರ್ ಹೇಳಿದರು.

ರಾಜ್ಯದಲ್ಲಿ ಕಳೆದ ಮೂರು ವಾರಗಳಿಂದ ಕೊರೊನಾ ತೀವ್ರತೆ ಶೇ.39ರಷ್ಟು ಹೆಚ್ಚಾಗಿದೆ. ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ 10 ಸಾವಿರ ಆಸುಪಾಸು ಬರುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಧಾರಕ್ಕೆ ಬರಲಾಗಿದೆ.

Corona BBMP

ಈಗಿರುವ ಮಾಸ್ಕ್ ಧರಿಸವರಿಗೆ 1 ಸಾವಿರ ರೂ. ದಂಡದ ಜೊತೆಗೆ, ಮಾಸ್ಕ್ ಹಾಕಿಲ್ಲದಿದ್ದರೆ ಸ್ಥಳದಲ್ಲಿಯೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ.

ಕೊರೊನಾ ಟೆಸ್ಟ್ ಗೆ ಒಪ್ಪದಿದ್ದರೆ ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ 50 ಸಾವಿರ ದಂಡ ಹಾಗೂ 6 ತಿಂಗಳಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆ ಜಾರಿಗೆ ತಂದಿದೆ.

ಇದನ್ನೂ ಓದಿ : ದಿ.ಸುರೇಶ್ ಅಂಗಡಿ ಕುಟುಂಬಕ್ಕೆ ಸಿಎಂ ಬಿಎಸ್‍ವೈ ಸಾಂತ್ವನ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: BBMPCoronaCorona VirusManjunath Prasadmask
ShareTweetSendShare
Join us on:

Related Posts

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

by Shwetha
August 28, 2026
0

ಮಾಸ್ ಮಹಾರಾಜ ರವಿ ತೇಜ ಅಭಿನಯದ ಇತ್ತೀಚಿನ ಚಿತ್ರ ಇರುಮುಡಿ ಪ್ರೇಕ್ಷಕರ ಮನ ಗೆಲ್ಲುವುದರ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ...

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

by Shwetha
August 28, 2026
0

ಬೆಂಗಳೂರು: ಆರ್‌ಎಸ್‌ಎಸ್ ನೊಂದಣಿ ವಿಷಯವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಮತ್ತು ಹಾಕಿದ್ದ ಸವಾಲಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿ ತಿರುಗೇಟು ನೀಡಿದ್ದಾರೆ....

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

by Shwetha
August 28, 2026
0

ಆನ್‌ಲೈನ್ ವೇದಿಕೆಗಳ ಮೂಲಕ ಮಾರಾಟವಾಗುವ ತರಕಾರಿಗಳು ತಾಜಾವಾಗಿ ಹಾಗೂ ಆಕರ್ಷಕವಾಗಿ ಕಾಣುವಂತೆ ಮಾಡಲು ಅಪಾಯಕಾರಿ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಿ...

ಪ್ರಧಾನಿ ಮೋದಿ ಸಂಘಟನೆಗೆ ನೊಂದಣಿ ಭಾಗ್ಯ!-ಆರ್‌ಎಸ್‌ಎಸ್ ನೊಂದಣಿ ಶುಲ್ಕ ನಾನೇ ಕಟ್ಟುತ್ತೇನೆ: ಸಂಘದ ಅಸ್ತಿತ್ವಕ್ಕೆ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

ಪ್ರಧಾನಿ ಮೋದಿ ಸಂಘಟನೆಗೆ ನೊಂದಣಿ ಭಾಗ್ಯ!-ಆರ್‌ಎಸ್‌ಎಸ್ ನೊಂದಣಿ ಶುಲ್ಕ ನಾನೇ ಕಟ್ಟುತ್ತೇನೆ: ಸಂಘದ ಅಸ್ತಿತ್ವಕ್ಕೆ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 28, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಒಂದು ನೊಂದಾಯಿತ ಸಂಸ್ಥೆಯಲ್ಲ ಎಂದು ಪುನರುಚ್ಚರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಸಂಘಟನೆಯನ್ನು ಕಾನೂನಾತ್ಮಕ ಚೌಕಟ್ಟಿಗೆ ತರುವಂತೆ ಬಹಿರಂಗ ಸವಾಲು ಹಾಕಿದ್ದಾರೆ....

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram