ದೇಶದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ, ವಿದೇಶಾಂಕ ಸಚಿವಾಲಯ ಅಫಘಾನಿಸ್ಥಾನ, ಫಿಲಿಫೈನ್, ಮಲೇಷ್ಯಾ ದೇಶಗಳಿಂದ ಭಾರತಕ್ಕೆ ಆಗಮಿಸುವಂತ ಪ್ರಯಾಣಿಕರಿಗೆ ಮಾರ್ಚ್ 31ರ ವರೆಗೆ ನಿರ್ಬಂಧ ವಿಧಿಸಿದೆ.
ಸೋಂಕು ಭಾರತದಲ್ಲಿ ಮತ್ತಷ್ಟು ಹರಡದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ. ಎಚ್ಚರಿಕೆಯ ಭಾಗವಾಗಿ ಮಾರ್ಚ್ 31ರ ವರೆಗೆ ಅಪಘಾನಿಸ್ಥಾನ, ಫಿಲಿಫೈನ್ ಮತ್ತು ಮಲೇಷ್ಯಾ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ ಮಾರ್ಚ್ 31ರ ವರೆಗೆ ಭಾರತದಿಂದ ಅಪಘಾನಿಸ್ಥಾನ, ಫಿಲಿಫೈನ್ ಹಾಗೂ ಮಲೇಷ್ಯಾ ದೇಶಗಳಿಗೆ ಭಾರತದಿಂದ ತೆರಳುವ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...








