ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಬಿಎಂಪಿ ಬೆಂಗಳೂರನ್ನು ಕಸದ ಕೊಂಪೆಯಾಗಿಸಿದೆ : ಮೋಹನ್ ದಾಸರಿ ಕಿಡಿ

Mahesh M Dhandu by Mahesh M Dhandu
October 14, 2020
in Newsbeat, Politics, ರಾಜಕೀಯ
AAM
Share on FacebookShare on TwitterShare on WhatsappShare on Telegram

ಬೆಂಗಳೂರು : ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ಬಿಬಿಎಂಪಿ (BBMP ) ಕಸ ವಿಲೇವಾರಿಗೆ ಖರ್ಚು ಮಾಡುತ್ತದೆ ಆದರೆ 2016 ಬಿಟ್ಟರೆ ಒಂದು ಬಾರಿಯೂ 100 ಸ್ಥಾನದ ಒಳಗೆ ಬಂದಿಲ್ಲ. ಕಸ ವಿಲೇವಾರಿ ಪಾಲಿಕೆಯ ಮೂಲಭೂತ ಕರ್ತವ್ಯ ಈ ಪ್ರಮುಖ ಕೆಲಸವನ್ನೇ ಮರೆತು ದಂಧೆಯಲ್ಲಿ ತೊಡಗಿರುವ ಇದು ಇನ್ನು ಹತ್ತು ವರ್ಷ ಕಳೆದರೂ ಉತ್ತಮ ಸ್ಥಾನ ಗಳಿಸುವುದು ಹಗಲುಗನಸು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷರಾದ ಮೋಹನ್ ದಾಸರಿ ವ್ಯಂಗ್ಯವಾಡಿದರು.

2119 ರಲ್ಲಿ 194 ನೇ ಸ್ಥಾನ, 2020 ರಲ್ಲಿ 214 ನೇ ಸ್ಥಾನ, ಒಂದು ಬಾರಿಯೂ ತೃಪ್ತಿದಾಯಕವಾದ ಸ್ಥಾನ ಗಳಿಸದ ಬೆಂಗಳೂರು, ಆದರೆ ಬಿಬಿಎಂಪಿ (BBMP )ಪ್ರತಿ ವರ್ಷ ಸ್ವಚ್ಚ ಸರ್ವೇಕ್ಷಣೆಗೆ ಎಂದು ಜನರ ತೆರಿಗೆ ದುಡ್ಡನ್ನು ಹಾಳು ಮಾಡುತ್ತಿದೆ ಹೊರತು ಮತ್ತಿನ್ನೇನೂ ಮಾಡುತ್ತಿಲ್ಲ. ಇದರ ಬದಲು ಸ್ಪರ್ಧೆಯಲ್ಲಿ ಭಾಗವಹಿಸದೆ ಇರುವುದೇ ಉತ್ತಮ ಎಂದು ಹೇಳಿದರು.

Related posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

August 15, 2026
ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

August 15, 2026

BBMP Saaksha TV

ಮೂಲಭೂತ ಹಕ್ಕಿನ ಉಲ್ಲಂಘನೆ

ಸ್ವಚ್ಚ ವಾತಾವರಣದಲ್ಲಿ ಜೀವಿಸುವುದು, ಜೀವಿಸುವಂತೆ ಮಾಡುವುದು ಆಡಳಿತ ನಡೆಸುತ್ತಿರುವವರ ಆದ್ಯ ಕರ್ತವ್ಯ. ಸಂವಿಧಾನದ ಕಲಂ 21ರ ಸ್ಪಷ್ಟ ಉಲ್ಲಂಘನೆ. ಅವೈಜ್ಞಾನಿಕ, ಕಳಪೆ ಹಾಗೂ ವಿಫಲವಾಗಿರುವ ಇಂದೋರ್ ಮಾದರಿಯನ್ನು ಅನುಕರಿಸಲು ಹೋಗಿ ಯಡವಿದ್ದೂ ಅಲ್ಲದೇ, ಕಸ ನಿರ್ವಹಣೆಯ ಗುತ್ತಿಗೆ ಪಡೆದಿರುವ ಗುತ್ತಿಗೆದಾರರ ಅಡಿಯಾಳಿನಂತೆ ವರ್ತಿಸುತ್ತಿರುವ ಬಿಬಿಎಂಪಿಯಿಂದ ಬೆಂಗಳೂರು ಕಸದ ಕೊಂಪೆಯಾಗಿದೆ.

ಅಲ್ಲದೇ ಬೆಂಗಳೂರಿನ ಕಸವನ್ನು ಪಕ್ಕದ ಹಳ್ಳಿಗಳಿಗೆ ಸಾಗಿಸಿ ಆ ಊರುಗಳನ್ನೂ ನರಕ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಬಜೆಟ್‍ನಲ್ಲಿ ‘ಶುಭ್ರ ಬೆಂಗಳೂರು’ ಎಂಬ ಹೊಸ ಯೋಜನೆ ಜಾರಿಗೊಳಿಸಿದ್ದ ಸರ್ಕಾರ, 999 ಕೋಟಿ ಮೊತ್ತದ ಕ್ರಿಯಾಯೋಜನೆ ಪ್ರಕಟಿಸಿತ್ತು.

ಹೀಗೆ ಪ್ರತಿ ವರ್ಷ 1 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಖರ್ಚು ಮಾಡಿಯೂ ಸಹ ಕಸದ ಕೊಂಪೆ ಮಾಡಿರುವ ಬಿಬಿಎಂಪಿ ಸಂಪೂರ್ಣವಾಗಿ ಕಸದ ಮಾಫಿಯಾಕ್ಕೆ ತಲೆಬಾಗಿದೆ.

ಇದನ್ನೂ ಓದಿ : ಶೀಘ್ರ ಗ್ರಾಮ ಪಂಚಾಯತ್ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಪತ್ರ

ಪ್ರತಿ ದಿನ ನಗರದಲ್ಲಿ ಸಂಗ್ರಹವಾಗುತ್ತಿರುವ ಸರಾಸರಿ ಕಸದ ಪ್ರಮಾಣ 5900 ಟನ್, ಇದರಲ್ಲಿ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿಯಾಗುತ್ತಿರುವುದು ಕೇವಲ 1,150 ಟನ್ ಕಸ ಮಾತ್ರ ನಗರದ ಸ್ವಚ್ಚತೆಗೆ ಹಗಲಿರುಳು ಶ್ರಮಿಸುತ್ತಿರುವ ಪೌರ ಕಾರ್ಮಿಕರನ್ನೂ ಗೌರವದಿಂದ ಕಾಣದ ಬಿಬಿಎಂಪಿ ಕನಿಷ್ಠ ಸೌಲಭ್ಯಗಳನ್ನು ನೀಡಿ, ಇಷ್ಟು ದೊಡ್ಡ ನಗರವನ್ನು ಸ್ವಚ್ಚಗೊಳಿಸಿ ಎಂದು ಒತ್ತಡ ಹಾಕುತ್ತಿದೆ. ಪೌರಕಾರ್ಮಿಕರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಮೋಹನ್ ದಾಸರಿ ಅವರು ಆಗ್ರಹಿಸಿದರು.

ಕಸದ ಕೊಂಪೆ ಆಗಿರುವ ಬೆಂಗಳೂರನ್ನು ಪ್ರತಿ ಭಾನುವಾರ ಆಮ್ ಆದ್ಮಿ ಪಕ್ಷದಿಂದ ಸ್ಚಚ್ಚಗೊಳಿಸುವ ಸ್ಚಚ್ಚ ಬೆಂಗಳೂರು (ಲೆಟ್ಸ್ ಕ್ಲೀನ್ ಬೆಂಗಳೂರು) ಅಭಿಯಾನವನ್ನು ಪಕ್ಷ ಪ್ರಾರಂಭಿಸಿದೆ.

ಈ ಅಭಿಯಾನದ ಮೂಲಕ ಬ್ಲಾಕ್ ಸ್ಪಾಟ್ ಸೇರಿದಂತೆ ಸರಿಯಾಗಿ ಕಸ ವಿಲೇವಾರಿ ಮಾಡದ ಜಾಗಗಳಿಗೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭೇಟಿ ಕೊಟ್ಟು ಸ್ವಚ್ಚಗೊಳಿಸಲಿದ್ದಾರೆ.

ಈ ಅಭಿಯಾನ ಬಿಬಿಎಂಪಿ ಸರಿಯಾದ ಕ್ರಮ ತೆಗೆದುಕೊಳ್ಳುವ ತನಕ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದರು.

BBPM AAP Saakshatv

ಬೆಂಗಳೂರು ನಗರ ಉಪಾಧ್ಯಕ್ಷರಾದ ಸುರೇಶ್ ರಾಥೋಡ್ ಮಾತನಾಡಿ, ಬಿಬಿಎಂಪಿಯಿಂದ ಕಸದ ಭಯೋತ್ಪಾದನೆ ನಡೆಯುತ್ತಿದೆ ಕಸ ಇರುವ ಬಗ್ಗೆ ಮಾಹಿತಿ ನೀಡಿದವರ ಮನೆಯ ಮುಂದೆಯೇ ಕಸ ಸುರಿದು ನಾಗರಿಕರಲ್ಲಿ ಭಯ ಹುಟ್ಟಿಸಲಾಗುತ್ತಿದೆ.

ಇದನ್ನೂ ಓದಿ :ಆರ್.ಆರ್ ನಗರಕ್ಕೆ ಮುನಿರತ್ನ, ಶಿರಾಗೆ ಡಾ.ರಾಜೇಶ್ ಗೌಡ ಬಿಜೆಪಿ ಟಿಕೆಟ್..!

ಅಲ್ಲದೇ ಸರಿಯಾಗಿ ಕಸ ನಿರ್ವಹಣೆ ಮಾಡದ ಬಗ್ಗೆ ದೂರುಗಳು ಬಂದರೂ ಪರಿಗಣಿಸದೆ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Aam Aadmi PartyaapBBMP
ShareTweetSendShare
Join us on:

Related Posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

by Shwetha
August 15, 2026
0

ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರನ್ನು ಬಂಚ್ ಆಫ್ ಜೋಕರ್ಸ್ ಎಂದು ಜರಿದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್...

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

by Shwetha
August 15, 2026
0

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳವನ್ನು ಶುದ್ಧೀಕರಣ ಮಾಡಲಾಗಿದೆ ಎನ್ನಲಾದ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ...

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram