ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020 – ಎರಡನೇ ಸೂಪರ್ ಓವರ್ ನಲ್ಲಿ ಕಿಂಗ್ಸ್ ಇಲೆವೆನ್ ಗೆ ರೋಚಕ ಗೆಲುವು

Sanath Rai by Sanath Rai
October 19, 2020
in IPL 2020, Newsbeat, ಐಪಿಎಲ್ 2020, ಕ್ರೀಡೆ
chirs gayle mayank agarwal ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020 – ಎರಡನೇ ಸೂಪರ್ ಓವರ್ ನಲ್ಲಿ ಕಿಂಗ್ಸ್ ಇಲೆವೆನ್ ಗೆ ರೋಚಕ ಗೆಲುವು

mohammada shami ipl 2020 saakshatvಒಂದಲ್ಲ… ಎರಡಲ್ಲ… ಮೂರು ಬಾರಿ… ಕ್ರಿಕೆಟ್ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದಂತಹ ಪಂದ್ಯ.

Related posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

August 15, 2026
ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

August 15, 2026

ನಿಗದಿತ ಓವರ್ ನ ಪಂದ್ಯ ಟೈ… ಮೊದಲ ಸೂಪರ್ ಓವರ್ ಟೈ…

ಅಬ್ಬಾ… ಅದ್ಭುತವಾದ ಪಂದ್ಯ. ಎರಡನೇ ಸೂಪರ್ ಓವರ್ ಕೂಡ ರೋಮಾಂಚನಗೊಳ್ಳುವಂತೆ ಮಾಡಿದ್ದ ಪಂದ್ಯ.

ಕೊನೆಗೂ ಮುಂಬೈ ಇಂಡಿಯನ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ತಂಡಕ್ಕೆ ಅಮೋಘ ಜಯ ಸಿಕ್ಕಿತ್ತು.

ಹಾಗೇ ನೋಡಿದ್ರೆ ಕಿಂಗ್ಸ್ ಇಲೆವೆನ್ ತಂಡಕ್ಕೆ ಗೆಲುವು ಮುನಿಸಿಕೊಂಡಂತೆ ಇತ್ತು.

ಕೊನೆಗೂ ವಿಜಯಲಕ್ಷ್ಮಿಯನ್ನು ಒಲಿಸಿಕೊಂಡ ಕಿಂಗ್ಸ್ ಇಲೆವೆನ್ ತಂಡ ಐಪಿಎಲ್ ಟೂರ್ನಿಯಲ್ಲಿ ಎರಡನೇ ಗೆಲುವನ್ನು ದಾಖಲಿಸಿಕೊಂಡಿತ್ತು.

ದುಬೈ ನಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ ನಲ್ಲಿ ಆರು ವಿಕೆಟ್ ನಷ್ಟಕ್ಕೆ 176 ರನ್ ದಾಖಲಿಸಿತು.

ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ 9 ರನ್ ಗೆ ಔಟಾದ್ರು. ಮತ್ತೊಂದೆಡೆ ಸೂರ್ಯಕುಮಾರ್ ಯಾದವ್ ಶೂನ್ಯ ಸುತ್ತಿದ್ರು.

ಹಾಗೇ ಇಶಾನ್ ಕಿಶಾನ್ 7 ರನ್ ಗೆ ಸೀಮಿತವಾದ್ರು,.

ಮತ್ತೊಂದೆಡೆ ಕ್ವಿಂಟನ್ ಡಿ ಕಾಕ್ ಅವರು 43 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ ಆಕರ್ಷಕ 53 ರನ್ ದಾಖಲಿಸಿದ್ರು.

ಹಾಗೇ ಕೃನಾಲ್ ಪಾಂಡ್ಯ 30 ಎಸೆತಗಳಲ್ಲಿ 34 ರನ್ ಸಿಡಿಸಿ ತಂಡದ ರನ್ ಗತಿಯನ್ನು ಏರಿಸಿದ್ರು.

ಹಾರ್ದಿಕ್ ಪಾಂಡ್ಯ ಆರ್ಭಟ 8 ರನ್ ಗೆ ಕೊನೆಗೊಂಡಿತ್ತು.

jasprith bumra ipl 2020 saakshatvಕೊನೆಯ ಕ್ಷಣಗಳಲ್ಲಿ ಸ್ಫೋಟಕ ಆಟವನ್ನಾಡಿದ್ದು ಕಿರಾನ್ ಪೊಲಾರ್ಡ್ ಮತ್ತು ನಥಾನ್ ಕಲ್ಟರ್ ನೇಲ್

ಪೊಲಾರ್ಡ್ 12 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಮತ್ತು ಒಂದು ಬೌಂಡ್ರಿಯ ನೆರವಿನಿಂದ ಅಜೇಯ 34 ರನ್ ಗಳಿಸಿದ್ರು.

ಹಾಗೇ ನಥಾನ್ ಕಲ್ಟರ್ ನೇಲ್ 12 ಎಸೆತಗಳಲ್ಲಿ 24 ರನ್ ದಾಖಲಿಸಿದ್ರು.

ಮಹಮ್ಮದ್ ಶಮಿ ಮತ್ತು ಆರ್ಶಾದೀಪ್ ಸಿಂಗ್ ತಲಾ ಎರಡು ವಿಕೆಟ್ ಉರುಳಿಸಿದ್ರು.

ಸವಾಲನ್ನು ಬೆನ್ನಟ್ಟಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಲು ವಿಫಲವಾಯ್ತು.

ಮಯಾಂಕ್ ಆಗರ್ ವಾಲ್ 24 ರನ್ ಗಳಿಸಿ ಹೋರಾಟವನ್ನು ಮುಗಿಸಿದ್ರು.

ಹಾಗೇ ಕ್ರಿಸ್ ಗೇಲ್ ಮತ್ತು ನಿಕೊಲಾಸ್ ಪೂರನ್ 24 ರನ್‍ಗೆ ಸೀಮಿತವಾದ್ರು.

ಗ್ಲೇನ್ ಮ್ಯಾಕ್ಸ್ ವೆಲ್ ಅವರು ಶೂನ್ಯ ಸುತ್ತಿ ಮತ್ತೊಮ್ಮೆ ತನ್ನ ಆಯ್ಕೆಯನ್ನು ಪ್ರಶ್ನೆ ಮಾಡುವಂತೆ ಮಾಡಿದ್ದರು.

ಇನ್ನೊಂದೆಡೆ ಲೋಕೇಶ್ ರಾಹುಲ್ ಆಕರ್ಷಕ 77 ರನ್ ಗಳಿಸಿ ತಂಡವನ್ನು ಗೆಲುವಿನ ಸಮೀಪಕ್ಕೆ ತಂದ್ರು.

ಆದ್ರೆ ಬೂಮ್ರಾ ಅವರ ಎಸೆತವನ್ನು ಅರ್ಥ ಮಾಡಿಕೊಳ್ಳಲು ವಿಫಲರಾದ್ರು.

mohammad shami ipl 2020 saakshatvಕೊನೆಯ ಕ್ಷಣದಲ್ಲಿ ದೀಪಕ್ ಹೂಡ ಮತ್ತು ಕ್ರಿಸ್ ಜೋರ್ಡಾನ್ ಅವರು ಪಂದ್ಯವನ್ನು ಟೈ ಮಾಡಿಕೊಳ್ಳುವಲ್ಲಿ ಯಶಸ್ವಿಯಾದ್ರು.

ದೀಪಕ್ ಹೂಡಾ ಅಜೇಯ 23 ರನ್ ಮತ್ತು ಕ್ರಿಸ್ ಜೊರ್ಡಾನ್ ಅಜೇಯ 13 ರನ್ ಗಳಿಸಿದ್ರು.

ಜಸ್ಪ್ರಿತ್ ಬೂಮ್ರಾ ಮೂರು ವಿಕೆಟ್ ಪಡೆದ್ರೆ, ರಾಹುಲ್ ಚಾಹರ್ 2 ವಿಕೆಟ್ ಕಬಳಿಸಿದ್ರು.

ಇನ್ನೂ ಸೂಪರ್ ಓವರ್ ನಲ್ಲಿ ನಾಟಕೀಯ ಅಂತ್ಯಗೊಂಡು ಕಿಂಗ್ಸ್ ಇಲೆವೆನ್ ತಂಡ ರೋಚಕ ಜಯ ಸಾಧಿಸಿತ್ತು.

ಸೂಪರ್ ಓವರ್ ನಲ್ಲಿ ಜಸ್ಪ್ರಿತ್ ಬೂಮ್ರಾ ಮತ್ತು ಮಹಮ್ಮದ್ ಶಮಿ ಅದ್ಭುತ ಬೌಲಿಂಗ್ ಮಾಡಿ ಮೊದಲ ಸೂಪರ್ ಓವರ್ ಅನ್ನು ಟೈಗೊಳ್ಳುವಂತೆ ಮಾಡಿದ್ದರು.

ಆದ್ರೆ ಎರಡನೇ ಸೂಪರ್ ಓವರ್ ನಲ್ಲಿ ಕ್ರಿಸ್ ಗೇಲ್ ಮತ್ತು ಮಯಾಂಕ್ ಸ್ಪೋಟಕ ಆಟಕ್ಕೆ ಮುಂಬೈ ಇಂಡಿಯನ್ಸ್ ಸೋಲು ಅನುಭವಿಸಿತ್ತು.

Tags: #Chris Gayle#saakshatvIPL 2020jasprith bumraKL RahuLKXIPmohammad shamimumbai indiansrohith sharma
ShareTweetSendShare
Join us on:

Related Posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

by Shwetha
August 15, 2026
0

ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರನ್ನು ಬಂಚ್ ಆಫ್ ಜೋಕರ್ಸ್ ಎಂದು ಜರಿದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್...

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

by Shwetha
August 15, 2026
0

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳವನ್ನು ಶುದ್ಧೀಕರಣ ಮಾಡಲಾಗಿದೆ ಎನ್ನಲಾದ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ...

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram