ADVERTISEMENT
Monday, April 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ ನಲ್ಲಿ ಮಿಂಚು ಹರಿಸುತ್ತಿರುವ ಯುವ ಪ್ರತಿಭೆಗಳು…ಇವ್ರೇ…!

Sanath Rai by Sanath Rai
October 19, 2020
in IPL 2020, Newsbeat, ಕ್ರೀಡೆ
Tushar Deshpande delhi capitals ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ ನಲ್ಲಿ ಮಿಂಚು ಹರಿಸುತ್ತಿರುವ ಯುವ ಪ್ರತಿಭೆಗಳು…ಇವ್ರೇ…!

Priyam Garg SRH ipl 2020 saakshatvಐಪಿಎಲ್.. ಕೇವಲ ದುಡ್ಡಿನ ಆಟವಲ್ಲ. ಇಲ್ಲಿ ದುಡ್ಡಿನ ಜೊತೆಗೆ ಪ್ರತಿಭೆಗೂ ಬೆಲೆ ಇದೆ.

Related posts

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

April 13, 2026
ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

April 13, 2026

ಐಪಿಎಲ್ ಮೂಲಕ ಅನೇಕ ಪ್ರತಿಭೆಗಳು ಬೆಳಕಿಗೆ ಬಂದಿವೆ.

ಹಾಗೇ ಐಪಿಎಲ್ ಮೂಲಕ ತಮ್ಮ ಆಟದ ಖದರ್ ಅನ್ನು ಹೆಚ್ಚಿಸಿಕೊಂಡಂತಹ ಆಟಗಾರರು ಇದ್ದಾರೆ.

ಯುವ ಕ್ರಿಕೆಟಿಗರ ಪ್ರತಿಭೆ ಅನಾವರಣಗೊಳಿಸಲು ಇಂಡಿಯನ್ ಪ್ರೀಮಿಯರ್ ಲೀಗ್ ಸೂಕ್ತ ವೇದಿಕೆ ಎಂಬುದರಲ್ಲಿ ಎರಡು ಮಾತಿಲ್ಲ.

ಅದ್ರಲ್ಲೂ ಭಾರತದ ಅನೇಕ ಕ್ರಿಕೆಟಿಗರು ಐಪಿಎಲ್ ಮೂಲಕ ಬೆಳಕಿಗೆ ಬಂದು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮಿಂಚು ಹರಿಸುತ್ತಿದ್ದಾರೆ.

ಪ್ರತಿ ಐಪಿಎಲ್ ನಲ್ಲೂ ಕನಿಷ್ಠ ಐದಕ್ಕಿಂತ ಹೆಚ್ಚು ಆಟಗಾರರು ಗಮನ ಸೆಳೆಯುತ್ತಿದ್ದಾರೆ. ಅದಕ್ಕೆ ಈ ಬಾರಿಯ ಐಪಿಎಲ್ ಕೂಡ ಹೊರತಲ್ಲ.

ಚೊಚ್ಚಲ ಐಪಿಎಲ್ ನಲ್ಲಿ ಮಿಂಚು ಹರಿಸಿದ್ದ ಟಾಪ್ -5 ಆಟಗಾರರ ಪಟ್ಟಿ ಇಲ್ಲಿದೆ.

2020ರ ಐಪಿಎಲ್ ರೋಚಕವಾಗಿ ಸಾಗುತ್ತಿದೆ. ಐಪಿಎಲ್ ನಲ್ಲಿ ಸಂಘಟಿತ ಆಟದ ಜೊತೆಗೆ ಏಕಾಂಗಿ ಹೋರಾಟ ನಡೆಸಿ ತಂಡಕ್ಕೆ ಗೆಲುವು ದಕ್ಕಿಸಿಕೊಟ್ಟಂತಹ ಆಟಗಾರರು ಇದ್ದಾರೆ.
Ravi Bishnoi KXIP ipl 2020 saakshatvಪ್ರಿಯಮ್ ಗರ್ಗ್..
ಭಾರತ 19 ವಯೋಮಿತಿ ವಿಶ್ವಕಪ್ ತಂಡದ ನಾಯಕ.
ಸದ್ಯದ ಐಪಿಎಲ್ ನಲ್ಲಿ ಪ್ರಿಯಮ್ ಗರ್ಗ್ ಅವರು ಸನ್ ರೈಸರ್ಸ್ ಹೈದ್ರಬಾದ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಸನ್ ರೈಸರ್ಸ್ ಹೈದ್ರಬಾದ್ ತಂಡ ಪ್ರಿಯಮ್ ಗರ್ಗ್ ಅವರನ್ನು 1.9 ಕೋಟಿ ರೂಪಾಯಿ ನೀಡಿ ಖರೀದಿ ಮಾಡಿತ್ತು.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪ್ರಿಯಮ್ ಗರ್ಗ್ ಅವರು ಆಕರ್ಷಕ ಹಾಗೂ ಅಜೇಯ 51 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು.

ಇನ್ನುಳಿದ ಪಂದ್ಯಗಳಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲ.

ಆದ್ರೂ ತನ್ನ ಪ್ರತಿಭೆ, ಸಾಮಥ್ರ್ಯ ಏನು ಎಂಬುದನ್ನು ಪ್ರಿಯಮ್ ಗರ್ಗ್ ತೋರಿಸಿಕೊಟ್ಟಿದ್ದಾರೆ.

ರವಿ ಬಿಸ್ನೋಯ್
ರವಿ ಬಿಸ್ನೋಯ್ ಕೂಡ ಭಾರತ 19 ವಯೋಮಿತಿ ತಂಡದ ಸ್ಪಿನ್ನರ್.

ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ತಂಡದ ಪರ ಆಡುತ್ತಿದ್ದಾರೆ. ಎಂಟು ಪಂದ್ಯಗಳಲ್ಲಿ ರವಿ ಬಿಸ್ನೋಯ್ ಅವರು ಎಂಟು ವಿಕೆಟ್ ಪಡೆದು ಮಿಂಚು ಹರಿಸಿದ್ದಾರೆ.

DEVDUTT PADIKKAL rcb sipl 2020 saakshatvತುಷಾರ್ ದೇಶಪಾಂಡೆ

2008ರಲ್ಲಿ ತುಷಾರ್ ದೇಶಪಾಂಡೆ ಅವರು ಐಪಿಎಲ್ ನಲ್ಲಿ ಬಾಲ್ ಬಾಯ್ ಆಗಿದ್ದರು.

ಮುಂಬೈ ರಣಜಿ ತಂಡದ ಆಟಗಾರ. ಸದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ತುಷಾರ್ ಆಡುತ್ತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಲಕ್ಷ ರೂಪಾಯಿಗೆ ತುಷಾರ್ ಅವರನ್ನು ಖರೀದಿ ಮಾಡಿತ್ತು.

ರಾಜಸ್ತಾನ ರಾಯಲ್ಸ್ ವಿರುದ್ಧ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ್ದಾರೆ.

ಮೊದಲ ಪಂದ್ಯದಲ್ಲಿ 2 ವಿಕೆಟ್ ಉರುಳಿಸಿ ತಂಡದ ಗೆಲುವಿನ ರೂವಾರಿಯಾಗಿದ್ದರು.

ತುಷಾರ್ ದೇಶಪಾಂಡೆ ಈ ಬಾರಿಯ ಐಪಿಎಲ್ ನಲ್ಲಿ ಮಿಂಚು ಹರಿಸುತ್ತಿರುವ ಯುವ ವೇಗಿ.

ದೇವದತ್ತ್ ಪಡಿಕ್ಕಲ್.
ದೇಸಿ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದಾರೆ ನಮ್ಮ ದೇವದತ್ತ್ ಪಡಿಕ್ಕಲ್. ಕೇರಳ ಮೂಲವಾಗಿದ್ರೂ ಕ್ರಿಕೆಟ್ ಆಟವನ್ನು ಕಲಿತಿರುವುದು ಕರ್ನಾಟಕದಲ್ಲಿ.

ಕರ್ನಾಟಕ ರಣಜಿ ತಂಡದ ಆಟಗಾರನಾಗಿರುವ ದೇವದತ್ತ್ ಪಡಿಕ್ಕಲ್ ಅವರು ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಪರ ಆಡುತ್ತಿದ್ದಾರೆ.

ಈ ಬಾರಿಯ ಐಪಿಎಲ್ ನಲ್ಲಿ ಅದ್ಭುತ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ ಆಟಗಾರ. ಆಡಿರುವ 9 ಪಂದ್ಯಗಳಲ್ಲಿ ದೇವದತ್ತ್ ಪಡಿಕ್ಕಲ್ ಅವರು 296 ರನ್ ದಾಖಲಿಸಿದ್ದಾರೆ.

Kartik Tyagi rajasthan royals ipl 2020 saakshatvಕಾರ್ತಿಕ್ ತ್ಯಾಗಿ
ಕಾರ್ತಿಕ್ ತ್ಯಾಗಿ ಕೂಡ ಯುವ ಬೌಲರ್. ರಾಜಸ್ತಾನ ರಾಯಲ್ಸ್ ತಂಡದ ಪರ ಆಡುತ್ತಿದ್ದಾರೆ.

ಉತ್ತರ ಪ್ರದೇಶದ ಕಾರ್ತಿಕ್ ತ್ಯಾಗಿ ಅವರನ್ನು ರಾಜಸ್ತಾನ ರಾಯಲ್ಸ್ 1.30 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು.

19ರ ಹರೆಯದ ಕಾರ್ತಿಕ್ ತ್ಯಾಗಿ ಕೂಡ 140 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡುತ್ತಿದ್ದಾರೆ. ಸದ್ಯ ಐದು ವಿಕೆಟ್ ಕೂಡ ಉರುಳಿಸಿದ್ದಾರೆ.

ಇನ್ನುಳಿದಂತೆ ಕೆಕೆಆರ್ ತಂಡದ ವೇಗಿ ಕಮಲೇಶ್ ನಾಗರ್ಕೊಟಿ ಕೂಡ ಮಿಂಚು ಹರಿಸುತ್ತಿದ್ದಾರೆ.

ಒಟ್ಟಿನಲ್ಲಿ ಈ ಬಾರಿಯ ಐಪಿಎಲ್ ನಲ್ಲಿ ಯುವ ಪ್ರತಿಭೆಗಳು ಬೆಳಕಿಗೆ ಬಂದಿವೆ.

ಈ ಆಟಗಾರರು ಸ್ಥಿರ ಪ್ರದರ್ಶನ ನೀಡಿದ್ರೆ ಮುಂದೊಂದು ದಿನ ಟೀಮ್ ಇಂಡಿಯಾದಲ್ಲೂ ಈ ಆಟಗಾರರ ಆಟವನ್ನು ನೋಡಬಹುದಾಗಿದೆ.

Tags: #Devdutt Padikkal#Ravi Bishnoi#saakshatvdelhi capitalsIPL 2020karthik thyagikkrPriyam Gargrajasthan royalsRCBtushar deshapandeyTushar Deshpande
ShareTweetSendShare
Join us on:

Related Posts

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

by Shwetha
April 13, 2026
0

ಬೇಸಿಗೆಯ ಸುಡುವ ಬಿಸಿಲಿನಿಂದ ರಕ್ಷಣೆ ಪಡೆಯಲು ಇಂದು ಪ್ರತಿಯೊಬ್ಬರೂ ಎಸಿ ಮೊರೆ ಹೋಗುತ್ತಿದ್ದಾರೆ. ಮನೆ, ಕಚೇರಿ ಮಾತ್ರವಲ್ಲದೆ ಪ್ರಯಾಣದ ವೇಳೆಯೂ ಎಸಿ ಅನಿವಾರ್ಯವಾಗಿದೆ. ಆದರೆ ಈ ತಂಪಾದ...

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

by Shwetha
April 13, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ನಾಲವಾರದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಠದ...

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

by Shwetha
April 13, 2026
0

ಬೆಂಗಳೂರು ನಗರದ ಹೃದಯಭಾಗದಲ್ಲಿರುವ ಫ್ರೀಡಂ ಪಾರ್ಕ್ ಇಂದು ಮೂಕ ಪ್ರಾಣಿಗಳ ಪರವಾಗಿ ಮೊಳಗಿದ ಆಕ್ರೋಶದ ಧ್ವನಿಗೆ ಸಾಕ್ಷಿಯಾಯಿತು. ಕಗ್ಗದಾಸಪುರದ ಡಿಆರ್ ಡಿಒ ಸಂಕೀರ್ಣದಲ್ಲಿ ನಡೆದ ಬೀದಿ ನಾಯಿಗಳ...

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

by Shwetha
April 13, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚುನಾವಣಾ ಕಣದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯಕ್ಕೆ ಕುಮ್ಮಕ್ಕು ನೀಡಿದ...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

by Shwetha
April 13, 2026
0

ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನದ ಸ್ಫೋಟ ಸಂಭವಿಸಿದೆ. ಟಿಕೆಟ್ ವಂಚಿತರಾದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram