ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪುರಾತನ ನಾಣ್ಯ/ನೋಟುಗಳನ್ನು ಮಾರಾಟ ಮಾಡಿ ದೊಡ್ಡ ಮೊತ್ತವನ್ನು ಗಳಿಸಲು ಬಯಸಿದರೆ ಇಲ್ಲಿದೆ ಮಾಹಿತಿ

Shwetha by Shwetha
October 20, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Old banknote bucks
Share on FacebookShare on TwitterShare on WhatsappShare on Telegram

ಪುರಾತನ ನಾಣ್ಯ/ನೋಟುಗಳನ್ನು ಮಾರಾಟ ಮಾಡಿ ದೊಡ್ಡ ಮೊತ್ತವನ್ನು ಗಳಿಸಲು ಬಯಸಿದರೆ ಇಲ್ಲಿದೆ ಮಾಹಿತಿ Old banknote bucks
ಮಂಗಳೂರು, ಅಕ್ಟೋಬರ್20: ನಿಮ್ಮಲ್ಲಿ ಹಳೆಯ ನೋಟು, ನಾಣ್ಯಗಳಿದ್ದರೆ ನೀವು ದೊಡ್ಡ ‌ಮೊತ್ತವನ್ನು ಗಳಿಸಲು ಇದು ನೆರವಾಗಬಹುದು. Old banknote bucks

Old banknote bucks
ಹಳೆಯ 10 ರೂಪಾಯಿ ನೋಟು ನಿಮ್ಮಲ್ಲಿದ್ದರೆ, ದೊಡ್ಡ ಮೊತ್ತವನ್ನು ನೀವು ಗಳಿಸಬಹುದು. ಇದಕ್ಕೆ ಸಂಬಂಧಿಸಿದ ಕೆಲವು ನಿಯಮಗಳಿವೆ.
ಮೊದಲನೆಯದಾಗಿ ಇದು ಭಾರತದ ರಾಷ್ಟ್ರೀಯ ಲಾಂಛನವಾದ ಅಶೋಕನ ಮೂರು ಸಿಂಹಗಳನ್ನು ಒಳಗೊಂಡ ಹಳೆಯ ಶೈಲಿಯ ಹತ್ತು ರೂಪಾಯಿ ಬ್ಯಾಂಕ್ ನೋಟು ಆಗಿರಬೇಕು. ಹಿಂಭಾಗದಲ್ಲಿ ಮರದ ಕುದುರೆ, ಜಿಂಕೆ ಮತ್ತು ನವಿಲು ಸೇರಿದಂತೆ ಪ್ರಾಣಿಗಳ ಚಿತ್ರಣಗಳಿರಬೇಕು.

Related posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

February 15, 2026
ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

February 15, 2026

ಯುಎಎನ್ ಸಂಖ್ಯೆ ಇಲ್ಲದೇ ಇದ್ದರೂ ಪಿಎಫ್ ನಿಂದ ಹಣವನ್ನು ಹಿಂಪಡೆಯಲು ಸಾಧ್ಯ – ಇಲ್ಲಿದೆ ಮಾಹಿತಿ

ನೀವು ಅಂತಹ ಒಂದು ಪುರಾತನ ಅದೃಷ್ಟದ ನೋಟಿನ ಮಾಲೀಕರಾಗಿದ್ದರೆ ಅದನ್ನು ಇಂಡಿಯಮಾರ್ಟ್, ಶಾಪ್‌ಕ್ಲೂಸ್ ಮತ್ತು ಮಾರುಧರ್ ಆರ್ಟ್ಸ್‌ನಲ್ಲಿ ಹರಾಜು ಮಾಡಬಹುದು.

ಮೇಲೆ ತಿಳಿಸಿದ ವೆಬ್‌ಸೈಟ್‌ಗಳ ಹೊರತಾಗಿ, ಈ ನೋಟುಗಳನ್ನು ಕಾಯಿನ್ ಬಜಾರ್‌ನಲ್ಲಿಯೂ ಮಾರಾಟ ಮಾಡಬಹುದು.
ಇಲ್ಲಿ ನೀವು ಈ ಬ್ಯಾಂಕ್ ನೋಟಿಗೆ ಸುಮಾರು 25 ಸಾವಿರ ರೂಪಾಯಿ ವರೆಗೆ ಪಡೆಯಬಹುದು ಆದರೆ ನೋಟು ಪರಿಪೂರ್ಣ ಸುರಕ್ಷಿತ ಸ್ಥಿತಿಯಲ್ಲಿರಬೇಕು ಎಂಬುವುದು ನೆನಪಿನಲ್ಲಿರಲಿ, ಏಕೆಂದರೆ ಇದು ನೋಟಿನ ಬೆಲೆಯನ್ನು ನಿರ್ಧರಿಸುತ್ತದೆ.

ನೀವು ಅಪರೂಪದ, ಪುರಾತನ ನಾಣ್ಯಗಳನ್ನು ಮಾರಾಟ ಮಾಡಲು ಬಯಸಿದರೆ, ಇಂಡಿಯಮಾರ್ಟ್‌ನ ವೆಬ್‌ಸೈಟ್ indiamart.com ಗೆ ಭೇಟಿ ಕೊಡಿ.

ಈ ವೆಬ್‌ಸೈಟ್‌ನಲ್ಲಿ ನೀವು ನಿಮ್ಮ ಖಾತೆಯನ್ನು ರಚಿಸಬೇಕು.
ಖಾತೆಯನ್ನು ರಚಿಸಿದ ನಂತರ, ನಿಮ್ಮನ್ನು ವೆಬ್‌ಸೈಟ್‌ನಲ್ಲಿ ಮಾರಾಟಗಾರರಾಗಿ ನೋಂದಾಯಿಸಿಕೊಳ್ಳಬೇಕು.

ಎಲ್‌ಐಸಿಯ ಜೀವನ್ ಶಾಂತಿ ವಿಮಾ ಯೋಜನೆಯಡಿಯಲ್ಲಿ 10,000 ರೂ.ಗಳ ಗ್ಯಾರಂಟಿ ಪಿಂಚಣಿ

ನೋಂದಣಿಯ ನಂತರ, ನಿಮ್ಮ ನಾಣ್ಯಗಳ/ನೋಟುಗಳ ಚಿತ್ರವನ್ನು ಅಪ್‌ಲೋಡ್ ಮಾಡಿ ಮಾರಾಟಕ್ಕೆ ಇಡಬೇಕಾಗುತ್ತದೆ.
ಉದಾಹರಣೆಗೆ, 18 ನೇ ಶತಮಾನದ ನಾಣ್ಯವನ್ನು ಇಂಡಿಯಮಾರ್ಟ್‌ನಲ್ಲಿ 10 ಲಕ್ಷ ರೂ. ಮತ್ತು 1818 ರಲ್ಲಿ ತಯಾರಿಸಿದ ಈಸ್ಟ್ ಇಂಡಿಯಾ ಕಂಪನಿಯ ಒಂದು ನಾಣ್ಯದ ಬೆಲೆ 10 ಲಕ್ಷ ರೂ.
ಈ ಅಪರೂಪದ, ಪುರಾತನ ನಾಣ್ಯದಲ್ಲಿ ಭಗವಾನ್ ಹನುಮನ ಫೋಟೋವನ್ನು ಕೆತ್ತಲಾಗಿದೆ.

Old banknote bucks

ಪುರಾತನ ವಸ್ತುಗಳ ಬಗ್ಗೆ ಒಲವು ಹೊಂದಿರುವ ಜನರು ಯಾವಾಗಲೂ ಈ ನಾಣ್ಯಗಳನ್ನು ಸಂಗ್ರಹಿಸುವ ಅವಕಾಶಗಳನ್ನು ಹುಡುಕುತ್ತಾರೆ ಮತ್ತು ಈ ಅಪರೂಪದ ನಾಣ್ಯಗಳನ್ನು ಹೊಂದಲು ಅವರು ಎಷ್ಟೇ ಹಣವನ್ನು ಪಾವತಿಸಲು ಸಿದ್ಧರಿರುತ್ತಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

 

Tags: antiqueindiamartold coinold coin collection
ShareTweetSendShare
Join us on:

Related Posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

by Shwetha
February 15, 2026
0

ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಾವಧಿಯ ಸಾವಿರ ದಿನಗಳ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಈ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ...

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

by Shwetha
February 15, 2026
0

ಬೆಂಗಳೂರು: ರಾಜ್ಯದ ಸಮಸ್ತ ಪಡಿತರ ಚೀಟಿದಾರರಿಗೆ ಜಿಲ್ಲಾಡಳಿತವು ಅತ್ಯಂತ ಮಹತ್ವದ ಮತ್ತು ಖಡಕ್ ಎಚ್ಚರಿಕೆಯೊಂದನ್ನು ರವಾನಿಸಿದೆ. ಬಡವರ ಹಸಿವು ನೀಗಿಸಲು ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಅನ್ನಭಾಗ್ಯ...

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

by Shwetha
February 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಮತ್ತು ಸಿಎಂ ಕುರ್ಚಿ ಬದಲಾವಣೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಿರುವ ಮಾರ್ಮಿಕ...

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

by Shwetha
February 15, 2026
0

ಕರ್ನಾಟಕಾ ರಾಜ್ಯ ಸರ್ಕಾರವು ಬಡವರು ಮತ್ತು ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ಕ್ರಾಂತಿಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಬಿಪಿಎಲ್ ಕಾರ್ಡ್ ದಾರರು ಮತ್ತು ಸರ್ಕಾರಿ ನೌಕರರು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 15, 2026
0

ದಿನ ಭವಿಷ್ಯ: 15-02-2026 1. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಾಧಿಕಾರಿಗಳ ಜೊತೆಗಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಕೋಪವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram