ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪುರಾತನ ನಾಣ್ಯ/ನೋಟುಗಳನ್ನು ಮಾರಾಟ ಮಾಡಿ ದೊಡ್ಡ ಮೊತ್ತವನ್ನು ಗಳಿಸಲು ಬಯಸಿದರೆ ಇಲ್ಲಿದೆ ಮಾಹಿತಿ

Shwetha by Shwetha
October 20, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Old banknote bucks
Share on FacebookShare on TwitterShare on WhatsappShare on Telegram

ಪುರಾತನ ನಾಣ್ಯ/ನೋಟುಗಳನ್ನು ಮಾರಾಟ ಮಾಡಿ ದೊಡ್ಡ ಮೊತ್ತವನ್ನು ಗಳಿಸಲು ಬಯಸಿದರೆ ಇಲ್ಲಿದೆ ಮಾಹಿತಿ Old banknote bucks
ಮಂಗಳೂರು, ಅಕ್ಟೋಬರ್20: ನಿಮ್ಮಲ್ಲಿ ಹಳೆಯ ನೋಟು, ನಾಣ್ಯಗಳಿದ್ದರೆ ನೀವು ದೊಡ್ಡ ‌ಮೊತ್ತವನ್ನು ಗಳಿಸಲು ಇದು ನೆರವಾಗಬಹುದು. Old banknote bucks

Old banknote bucks
ಹಳೆಯ 10 ರೂಪಾಯಿ ನೋಟು ನಿಮ್ಮಲ್ಲಿದ್ದರೆ, ದೊಡ್ಡ ಮೊತ್ತವನ್ನು ನೀವು ಗಳಿಸಬಹುದು. ಇದಕ್ಕೆ ಸಂಬಂಧಿಸಿದ ಕೆಲವು ನಿಯಮಗಳಿವೆ.
ಮೊದಲನೆಯದಾಗಿ ಇದು ಭಾರತದ ರಾಷ್ಟ್ರೀಯ ಲಾಂಛನವಾದ ಅಶೋಕನ ಮೂರು ಸಿಂಹಗಳನ್ನು ಒಳಗೊಂಡ ಹಳೆಯ ಶೈಲಿಯ ಹತ್ತು ರೂಪಾಯಿ ಬ್ಯಾಂಕ್ ನೋಟು ಆಗಿರಬೇಕು. ಹಿಂಭಾಗದಲ್ಲಿ ಮರದ ಕುದುರೆ, ಜಿಂಕೆ ಮತ್ತು ನವಿಲು ಸೇರಿದಂತೆ ಪ್ರಾಣಿಗಳ ಚಿತ್ರಣಗಳಿರಬೇಕು.

Related posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026

ಯುಎಎನ್ ಸಂಖ್ಯೆ ಇಲ್ಲದೇ ಇದ್ದರೂ ಪಿಎಫ್ ನಿಂದ ಹಣವನ್ನು ಹಿಂಪಡೆಯಲು ಸಾಧ್ಯ – ಇಲ್ಲಿದೆ ಮಾಹಿತಿ

ನೀವು ಅಂತಹ ಒಂದು ಪುರಾತನ ಅದೃಷ್ಟದ ನೋಟಿನ ಮಾಲೀಕರಾಗಿದ್ದರೆ ಅದನ್ನು ಇಂಡಿಯಮಾರ್ಟ್, ಶಾಪ್‌ಕ್ಲೂಸ್ ಮತ್ತು ಮಾರುಧರ್ ಆರ್ಟ್ಸ್‌ನಲ್ಲಿ ಹರಾಜು ಮಾಡಬಹುದು.

ಮೇಲೆ ತಿಳಿಸಿದ ವೆಬ್‌ಸೈಟ್‌ಗಳ ಹೊರತಾಗಿ, ಈ ನೋಟುಗಳನ್ನು ಕಾಯಿನ್ ಬಜಾರ್‌ನಲ್ಲಿಯೂ ಮಾರಾಟ ಮಾಡಬಹುದು.
ಇಲ್ಲಿ ನೀವು ಈ ಬ್ಯಾಂಕ್ ನೋಟಿಗೆ ಸುಮಾರು 25 ಸಾವಿರ ರೂಪಾಯಿ ವರೆಗೆ ಪಡೆಯಬಹುದು ಆದರೆ ನೋಟು ಪರಿಪೂರ್ಣ ಸುರಕ್ಷಿತ ಸ್ಥಿತಿಯಲ್ಲಿರಬೇಕು ಎಂಬುವುದು ನೆನಪಿನಲ್ಲಿರಲಿ, ಏಕೆಂದರೆ ಇದು ನೋಟಿನ ಬೆಲೆಯನ್ನು ನಿರ್ಧರಿಸುತ್ತದೆ.

ನೀವು ಅಪರೂಪದ, ಪುರಾತನ ನಾಣ್ಯಗಳನ್ನು ಮಾರಾಟ ಮಾಡಲು ಬಯಸಿದರೆ, ಇಂಡಿಯಮಾರ್ಟ್‌ನ ವೆಬ್‌ಸೈಟ್ indiamart.com ಗೆ ಭೇಟಿ ಕೊಡಿ.

ಈ ವೆಬ್‌ಸೈಟ್‌ನಲ್ಲಿ ನೀವು ನಿಮ್ಮ ಖಾತೆಯನ್ನು ರಚಿಸಬೇಕು.
ಖಾತೆಯನ್ನು ರಚಿಸಿದ ನಂತರ, ನಿಮ್ಮನ್ನು ವೆಬ್‌ಸೈಟ್‌ನಲ್ಲಿ ಮಾರಾಟಗಾರರಾಗಿ ನೋಂದಾಯಿಸಿಕೊಳ್ಳಬೇಕು.

ಎಲ್‌ಐಸಿಯ ಜೀವನ್ ಶಾಂತಿ ವಿಮಾ ಯೋಜನೆಯಡಿಯಲ್ಲಿ 10,000 ರೂ.ಗಳ ಗ್ಯಾರಂಟಿ ಪಿಂಚಣಿ

ನೋಂದಣಿಯ ನಂತರ, ನಿಮ್ಮ ನಾಣ್ಯಗಳ/ನೋಟುಗಳ ಚಿತ್ರವನ್ನು ಅಪ್‌ಲೋಡ್ ಮಾಡಿ ಮಾರಾಟಕ್ಕೆ ಇಡಬೇಕಾಗುತ್ತದೆ.
ಉದಾಹರಣೆಗೆ, 18 ನೇ ಶತಮಾನದ ನಾಣ್ಯವನ್ನು ಇಂಡಿಯಮಾರ್ಟ್‌ನಲ್ಲಿ 10 ಲಕ್ಷ ರೂ. ಮತ್ತು 1818 ರಲ್ಲಿ ತಯಾರಿಸಿದ ಈಸ್ಟ್ ಇಂಡಿಯಾ ಕಂಪನಿಯ ಒಂದು ನಾಣ್ಯದ ಬೆಲೆ 10 ಲಕ್ಷ ರೂ.
ಈ ಅಪರೂಪದ, ಪುರಾತನ ನಾಣ್ಯದಲ್ಲಿ ಭಗವಾನ್ ಹನುಮನ ಫೋಟೋವನ್ನು ಕೆತ್ತಲಾಗಿದೆ.

Old banknote bucks

ಪುರಾತನ ವಸ್ತುಗಳ ಬಗ್ಗೆ ಒಲವು ಹೊಂದಿರುವ ಜನರು ಯಾವಾಗಲೂ ಈ ನಾಣ್ಯಗಳನ್ನು ಸಂಗ್ರಹಿಸುವ ಅವಕಾಶಗಳನ್ನು ಹುಡುಕುತ್ತಾರೆ ಮತ್ತು ಈ ಅಪರೂಪದ ನಾಣ್ಯಗಳನ್ನು ಹೊಂದಲು ಅವರು ಎಷ್ಟೇ ಹಣವನ್ನು ಪಾವತಿಸಲು ಸಿದ್ಧರಿರುತ್ತಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

 

Tags: antiqueindiamartold coinold coin collection
ShareTweetSendShare
Join us on:

Related Posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram