ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ : ಹಾವ ಭಾವದ ಮೂಲಕ ಖ್ಯಾತಿಯ ಪಡೆದ ಸುಂದ್ರಿಯರು.!

Sanath Rai by Sanath Rai
October 21, 2020
in IPL 2020, Newsbeat, ಕ್ರೀಡೆ
Riana Lalwani ipl 2020 super ove saakshatv
Share on FacebookShare on TwitterShare on WhatsappShare on Telegram

ಐಪಿಎಲ್ : ಹಾವ ಭಾವದ ಮೂಲಕ ಖ್ಯಾತಿಯ ಪಡೆದ ಸುಂದ್ರಿಯರು.!

Riana Lalwani ipl 2020 saakshatvದಿನಾಂಕ ಅಕ್ಟೋಬರ್ 18
ಸ್ಥಳ – ದುಬೈ ಕ್ರೀಡಾಂಗಣ
ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್
ಅದು ರೋಚಕವಾಗಿ ಅಂತ್ಯಕಂಡ ಪಂದ್ಯ. ಐಪಿಎಲ್ ಇತಿಹಾಸದಲ್ಲೇ ನಡೆದಿರುವ ಮೊಟ್ಟ ಮೊದಲ ರೋಚಕ ಪಂದ್ಯ.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ನಿಗದಿತ 20 ಓವರ್ ಗಳ ಪಂದ್ಯ ಟೈ. ಗೆಲುವನ್ನು ನಿರ್ಧರಿಸಲು ಸೂಪರ್ ಓವರ್ ಮೊರೆ ಹೋಗಬೇಕಾಯ್ತು. ಮೊದಲ ಸೂಪರ್ ಓವರ್ ನ ಪಂದ್ಯ ಕೂಡ ಟೈ.

ನಂತರ ಎರಡನೇ ಸೂಪರ್ ಓವರ್.. ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದಂತಹ ಪಂದ್ಯದಲ್ಲಿ ಕೊನೆಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಗೆಲುವಿನ ನಗೆ ಬೀರಿತ್ತು.

ಆದ್ರೆ ಆ ಒಂದೇ ಒಂದು ಫೋಟೋದಿಂದ ಕಿಂಗ್ಸ್ ಇಲೆವೆನ್ ತಂಡದ ಹೋರಾಟ, ಗೆಲುವಿನ ಸಂಭ್ರಮ ಅಷ್ಟೊಂದು ಸುದ್ದಿಯಾಗಲಿಲ್ಲ.

ಮಹಮ್ಮದ್ ಶಮಿ, ಜಸ್ಪ್ರಿತ್ ಬೂಮ್ರಾ, ಕೆ.ಎಲ್. ರಾಹುಲ್, ಕ್ರಿಸ್ ಗೇಲ್, ಮಯಾಂಕ್ ಅಗರ್ ವಾಲ್ ಈ ಸೂಪರ್ ಓವರ್ ನಲ್ಲಿ ಅದ್ಭುತ ಆಟವನ್ನೇ ಪ್ರದರ್ಶನ ನೀಡಿದ್ದರು.
ಆದ್ರೆ ಅಲ್ಲಿ ಸುದ್ದಿಯಾಗಿದ್ದು ಆ ಒಂದು ಹುಡುಗಿ.

ಹೌದು, ಪಂದ್ಯದ ರೋಚಕತೆಯನ್ನು ಆ ಹುಡುಗಿ ತನಗೆ ಗೊತ್ತಿಲ್ಲದೆ ಹಾವಭಾವಗಳನ್ನು ವ್ಯಕ್ತಪಡಿಸಿದ್ದಳು.

ಅಂದ ಹಾಗೇ ಆ ಹುಡುಗಿ ಕೂಡ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಅಭಿಮಾನಿಯಾಗಿದ್ದಳು.

ಆದ್ರೆ ಕೊನೆಯ ಕ್ಷಣದಲ್ಲಿ ಪಂಜಾಬ್ ತಂಡ ಸೋಲುತ್ತೆ ಅನ್ನೋ ಭೀತಿಯಲ್ಲಿ ಅರಿವಿಲ್ಲದೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ

ಹುಡುಗಿ ತನ್ನ ಭಾವನೆಗಳನ್ನು ವ್ಯಕ್ತಪಡಿಸಿದ್ದಳು. ಆಗ ಟಿವಿ ಕ್ಯಾಮೆರಾಕಣ್ಣು ಆ ಹುಡುಗಿಯತ್ತ ಬಿತ್ತು ಅಷ್ಟೇ..

Deepika Ghose ipl 2020 saakshatvಇದೀಗ ಆ ಹುಡುಗಿಯದ್ದೇ ಸುದ್ದಿ. ಯಾರು ಆ ಚೆಲುವೆ. ಸೂಪರ್ ಓವರ್ ಗರ್ಲ್ ಅಂತನೇ ಫೇಮಸ್ ಆಗಿರುವ ಆ ಸುಂದರಿ ಈಗ

ಸಾಮಾಜಿಕ ಜಾಲ ತಾಣದಲ್ಲಿ ತನ್ನ ಅಭಿಮಾನಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದ್ದಾಳೆ.

ಅಂದ ಹಾಗೇ ಆ ಚೆಲುವೆಯ ಹೆಸರು ರಿಯಾನಾ ಲಾಲ್ವಾನಿ.

ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿರುವ ರಿಯಾನಾ ಲಾಲ್ವಾನಿ ಫೋಟೋಗಳು ರಾತ್ರೋ ರಾತ್ರಿ ಖ್ಯಾತಿಯ ಉತ್ತುಂಗಕ್ಕೇರಿದ್ರು.

ಇದೀಗ ರಿಯಾನಾ ಲಾಲ್ವಾನಿ ಅವರು ತನ್ನ ಚಿತ್ರವಿರುವ ಮೀಮ್ಸ್ ಗಳನ್ನು ಹಂಚಿಕೊಂಡಿದ್ದಾರೆ.

ಚೆನ್ನೈ ಲಾಸ್ಟ್ ಸೂಪರ್ ಕಿಂಗ್ಸ್ ರೈನಾ… ಪಂಜಾಬ್ ಫೌಂಡ್ ಸೂಪರ್ ಓವರ್ ರಿಯಾನಾ

2019ರಲ್ಲಿ ಆರ್ ಸಿಬಿಯ ಅಭಿಮಾನಿಯಾಗಿರುವ ದೀಪಿಕಾ ಘೋಸ್ ಕೂಡ ರಿಯಾನಾ ಲಾಲ್ವಾನಿ ಅವರಂತೆ ಖ್ಯಾತಿಯ ಉತ್ತುಂಗಕ್ಕೇರಿದ್ದರು.

Tags: #saakshatvDeepika GhoseIPL 2020kings 11 punjabKL RahuLMI vs KXIP IPL 2020mumbai indiansRCBRiana LalwaniSuper Over Girluse ipl 2020
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram