ಬೆಂಗಳೂರು: ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಆದರೆ ಮಳೆ ಬಂದ್ರೆ ಕೊರೊನಾ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಭೂಗರ್ಭ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಳೆಯಲ್ಲಿ ಕೊರೊನಾ ವೈರಸ್ ವ್ಯಾಪಕತೆ ಹೆಚ್ಚಾಗುತ್ತಂತೆ. ಅಲ್ಲದೇ ಮಳೆಯಿಂದ ಭೂಮಿಯಲ್ಲಿ ಈ ವೈರಸ್ ನೆಲೆಗೊಳ್ಳಲು ಬಹು ಸುಲಭ. ಹೀಗಾಗಿ ನೀರಿನಲ್ಲಿ ವೈರಸ್ ಸೇರಿಕೊಂಡು ಕುಡಿಯುವ ನೀರಿನ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಳೆಯಿಂದ ಕೊರೊನಾ ವೈರಸ್ ಹರಡುವ ಸಾಧ್ಯತೆಯಿದೆ ಎಂದು ಭೂಗರ್ಭ ತಜ್ಞರು ಹೇಳಿದ್ದಾರೆ. ಅಲ್ಲದೆ ಮಳೆಗಾಲದ ಮುಂಚೆಯೇ ಇದಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೇ ಪರಿಸ್ಥಿತಿ ಕೈ ಮೀರಿ ಹೋಗುವ ಸಾಧ್ಯತೆಗಳಿವೆ ಎಂದು ಭೂಗರ್ಭ ಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ.
ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...








