ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕುಸುಮಾ ಕಣ್ಣೀರಿಗೂ, ಮುನಿರತ್ನ ಕಣ್ಣೀರಿಗೂ ವ್ಯತ್ಯಾಸ ಇದೆ: ಡಿ.ಕೆ ಶಿವಕುಮಾರ್

Kariyappa N by Kariyappa N
October 29, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಆರ್.ಆರ್ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಣ್ಣೀರಿಗೂ, ಮುನಿರತ್ನ ಕಣ್ಣೀರಿಗೂ ವ್ಯತ್ಯಾಸ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್, ಬಿಜೆಪಿ ಪಕ್ಷಗಳ ಅನೇಕರು ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, `ಕುಸುಮಾ ಅವರು ತಮ್ಮ ಜೀವನ ನೆನೆಸಿಕೊಂಡು, ತಮಗಾದ ನಷ್ಟ, ನೋವುಗಳನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಆದರೆ, ಮುನಿರತ್ನ ಅವರು ತಮಗೆ ಇಂತಾ ಸ್ಥಿತಿ ತಂದುಕೊಂಡನಲ್ಲಾ ಅಂತಾ ಕಣ್ಣೀರು ಹಾಕುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.


ಕಾಂಗ್ರೆಸ್ ನನ್ನ ಉಸಿರು, ನನ್ನ ರಕ್ತ ಅಂತಾ ಹೇಳಿದ್ದ ಮುನಿರತ್ನ ಈಗ ಬಿಜೆಪಿಯಲ್ಲಿ ಮತ ಕೇಳುತ್ತಿದ್ದೇನಲ್ಲಾ ಅಂತಾ ನೆನೆಸಿಕೊಂಡು ಅತ್ತಿದ್ದಾರೆ. ಮುನಿರತ್ನ ಉತ್ತಮ ಡೈರೆಕ್ಟರ್, ಪೆÇ್ರಡ್ಯುಸರ್ ಅಲ್ವಾ ? ಜನರು ಕೇಳುವ ಪ್ರಶ್ನೆಗೆ ಉತ್ತರ ಕೊಡಲಾಗದೆ ಕಣ್ಣೀರು ಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧ ಭಾಷಣ ಮಾಡಿದ್ದರು, ಈಗ ಅವರ ಪಕ್ಷ ಸೇರಿಕೊಂಡು ಚುನಾವಣೆ ಎದುರಿಸಬೇಕಾಗಿದೆಯಲ್ಲ ಅಂತಾ ಕಣ್ಣೀರು ಹಾಕಿರಬಹುದು ಎಂದು ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.
ಹಿಂದೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತಿದ್ದರು, ಈಗ ಡಿ.ಕೆ ಶಿವಕುಮಾರ್ ಅವರ ಹಿಂದೆ ಯಾರೂ ಇಲ್ಲ ಅಂತಾ ಹೇಳಿದ್ದಾರೆ. ಒಟ್ಟಾರೆ ಅವರು ಪರಿಸ್ಥಿತಿಗೆ ತಕ್ಕಂತೆ ಅಭಿನಯಿಸುವ ಉತ್ತಮ ನಟ.
ಇದನ್ನೆಲ್ಲಾ ನೋಡುತ್ತಿರುವ ಜನ ದಡ್ಡರಲ್ಲ. ನಾನು ಕಣ್ಣೀರು ಹಾಕಿದರೂ ಬೇರೆಯವರು ಹಾಕಿದರೂ ಏನು ಆಗುವುದಿಲ್ಲ. ಈಗ ಕಣ್ಣೀರು ಹಾಕಿ ಪ್ರಯೋಜನ ಇಲ್ಲ ಎಂದರು.
ಇಂದು ದೇವಾಲಯಕ್ಕೆ ಹೋಗಿ ದೇವರ ಆಶೀರ್ವಾದ ಪಡೆದಿದ್ದೇನೆ, ಹಾಗೆಯೇ ಚರ್ಚ್‍ಗೆ ಭೇಟಿ ಕೊಟ್ಟು ಪಾದ್ರಿಗಳನ್ನು ಭೇಟಿ ಮಾಡಿದೆ. ನೀವು ಆಶೀರ್ವಾದ ಮಾಡಿದರೂ ತೆಗೆದುಕೊಳ್ಳುತ್ತೇನೆ ಎಂದು ಡಿಕೆಶಿ ಸಮರ್ಥಿಸಿಕೊಂಡಿದ್ದಾರೆ.

Related posts

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

July 31, 2026
ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

July 31, 2026

ನ.3ರ ನಂತರ ಧರ್ಮದ ವಿಚಾರ..
ಕಪಾಲಿ ಬೆಟ್ಟದ ವಿಚಾರವಾಗಿ ಬಿಜೆಪಿ ನಾಯಕರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, ನ.3ರಂದು ನಡೆಯುವ ಚುನಾವಣೆ ಆಗಲಿ, ಆಮೇಲೆ ಧರ್ಮದ ವಿಚಾರವಾಗಿ ಮಾತನಾಡೋಣ’ ಎಂದರು.

ಈ ಹಿಂದೆ ಆಡಿದ ಮಾತಿಗೆ ಬದ್ಧರಾ..?
`ಮುನಿರತ್ನ ಅವರ ವಿರುದ್ಧ ಮೋದಿ ಅವರು, ಸದಾನಂದಗೌಡ, ಯಡಿಯೂರಪ್ಪ ಅವರು ಆಡಿದ ಮಾತಿಗೆ ಈಗಲೂ ಬದ್ಧರಾಗಿದ್ದಾರಾ ಇಲ್ಲವಾ ? ಎಂಬುದನ್ನು ಕೇಳಿ’ ಎಂದ ಡಿ.ಕೆ ಶಿವಕುಮಾರ್, ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಜಮೀರ್ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು ಎಂದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: by electionDK ShivakumarKusuma tearsMunirat's tearsRR Nagaratear politics
ShareTweetSendShare
Join us on:

Related Posts

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

ಅಮಿತ್ ಶಾರನ್ನು ಹೊರಗೆ ಎಳೆದು ತರ್ತೀವಿ ಅಂದ ಖರ್ಗೆ: ಗೃಹ ಸಚಿವರಿಗೆ ನೇರ ಬೆದರಿಕೆ ಹಾಕಿದರೇ ಖರ್ಗೆ? -ಸಂಸತ್ತಿನ ಘನತೆಗೆ ಚ್ಯುತಿ ತಂದ ಹೇಳಿಕೆ ಎಂದು ಬಿಜೆಪಿ ಆಕ್ರೋಶ

ಅಮಿತ್ ಶಾರನ್ನು ಹೊರಗೆ ಎಳೆದು ತರ್ತೀವಿ ಅಂದ ಖರ್ಗೆ: ಗೃಹ ಸಚಿವರಿಗೆ ನೇರ ಬೆದರಿಕೆ ಹಾಕಿದರೇ ಖರ್ಗೆ? -ಸಂಸತ್ತಿನ ಘನತೆಗೆ ಚ್ಯುತಿ ತಂದ ಹೇಳಿಕೆ ಎಂದು ಬಿಜೆಪಿ ಆಕ್ರೋಶ

by Shwetha
July 31, 2026
0

ರಾಜ್ಯಸಭೆಯ ನಿನ್ನೆ ಕಲಾಪವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಭಾರೀ ವಾಕ್ಸಮರಕ್ಕೆ ಸಾಕ್ಷಿಯಾಯಿತು. ದೆಹಲಿ ಗಲಭೆ ಸೇರಿದಂತೆ ದೇಶದ ಪ್ರಮುಖ ವಿಷಯಗಳ ಚರ್ಚೆಯ ಸಂದರ್ಭದಲ್ಲಿ ಗೃಹ ಸಚಿವ...

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

by Shwetha
July 31, 2026
0

ನೀಟ್ ಪರೀಕ್ಷಾ ಅಕ್ರಮದ ಹೆಸರಿನಲ್ಲಿ ನಡೆದ ಪ್ರತಿಭಟನೆಗಳ ಹಿಂದೆ ದೊಡ್ಡ ಮಟ್ಟದ ವ್ಯವಸ್ಥಿತ ಪಿತೂರಿ ನಡೆದಿದೆಯೇ ಎಂಬ ಬಲವಾದ ಸಂಶಯ ಈಗ ವ್ಯಕ್ತವಾಗುತ್ತಿದೆ. ಈ ಪ್ರತಿಭಟನೆಯಲ್ಲಿ ಸತತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram