ADVERTISEMENT
Sunday, August 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಭರ್ಜರಿ ಜಯದೊಂದಿಗೆ ಪ್ಲೇ ಆಫ್‍ಗೆ ಎಂಟ್ರಿ ಪಡೆದ ಎಸ್ ಆರ್ ಎಚ್

admin by admin
November 4, 2020
in IPL 2020, Newsbeat, ಕ್ರೀಡೆ
SunRisers Hyderabad skipper David Warner and Wriddhiman Saha ipl 2020 saakshatv
Share on FacebookShare on TwitterShare on WhatsappShare on Telegram

Related posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

August 30, 2026
‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

August 30, 2026

ಐಪಿಎಲ್ 2020- ಭರ್ಜರಿ ಜಯದೊಂದಿಗೆ ಪ್ಲೇ ಆಫ್‍ಗೆ ಎಂಟ್ರಿ ಪಡೆದ ಎಸ್ ಆರ್ ಎಚ್

sandeep sharma srh ipl 2020 saakshatvಐಪಿಎಲ್ ಟೂರ್ನಿಯ 56ನೇ ಪಂದ್ಯ. ಎಸ್ ಆರ್ ಎಚ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯ
ಮುಂಬೈಗೆ ಔಪಚಾರಿಕ ಪಂದ್ಯ. ಆದ್ರೆ ಎಸ್ ಆರ್ ಎಚ್‍ಗೆ ಮಾಡು ಇಲ್ಲವೇ ಮಡಿ ಪಂದ್ಯ.
ಪ್ಲೇ ಆಫ್ ಗೆ ಎಂಟ್ರಿ ಪಡೆಯಲೇಬೇಕಾಗಿದ್ದ ಎಸ್ ಆರ್ ಎಚ್ ತಂಡ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು 10 ವಿಕೆಟ್ ಗಳಿಂದ ಪರಾಭವಗೊಳಿಸಿತು.
ಟಾಸ್ ಗೆದ್ದ ಸನ್ ರೈಸರ್ಸ್ ಹೈದ್ರಬಾದ್ ತಂಡ ಮೊದಲು ಫೀಲ್ಟಿಂಗ್ ಆಯ್ಕೆ ಮಾಡಿಕೊಂಡಿತ್ತು.
ಗಾಯದಿಂದ ಚೇತರಿಸಿಕೊಂಡು ಮತ್ತೆ ತಂಡದ ಸಾರಥ್ಯ ವಹಿಸಿದ್ದ ರೋಹಿತ್ ಶರ್ಮಾ ಹಾಗೂ ಅವರ ಬಳಗಕ್ಕೆ ಎಸ್ ಆರ್ ಎಚ್ ಬೌಲರ್ ಗಳು ಸವಾಲಾಗಿ ಪರಿಣಮಿಸಿದ್ರು.
ಆರಂಭದಲ್ಲೇ ಎಸ್ ಆರ್ ಎಚ್ ವೇಗಿ ಸಂದೀಪ್ ಶರ್ಮಾ ಅವರು ಮಾರಕವಾಗಿ ಕಾಡಿದ್ರು. ಸಂದೀಪ್ ಶರ್ಮಾ ಅವರ ಅದ್ಭುತ ದಾಳಿಗೆ ರೋಹಿತ್ ಶರ್ಮಾ 4 ರನ್ ಹಾಗೂ ಕ್ವಿಂಟನ್ ಡಿಕಾಕ್ ಅವರು 25 ರನ್ ಗಳಿಸಿ ಬಲಿಯಾದ್ರು.
ಇನ್ನು ಆಂಗ್ರಿ ಯಂಗ್ ಮ್ಯಾನ್ ಸೂರ್ಯ ಕುಮಾರ್ ಯಾದವ್ 36 ರನ್ ಗಳಿಸಿ ಔಟಾದ್ರು.
ಹಾಗೇ ಇಶಾನ್ ಕಿಶಾನ್ ಕೂಡ 33 ರನ್ ದಾಖಲಿಸಿ ತನ್ನ ಹೋರಾಟವನ್ನು ಮುಗಿಸಿದ್ರು.
ಕೃನಾಲ್ ಪಾಂಡ್ಯ ಶೂನ್ಯ ಸುತ್ತಿದ್ರೆ, ಸೌರಭ್ ತಿವಾರಿ 1 ರನ್ ಗೆ ಸೀಮಿತವಾದ್ರು.
ಈ ನಡುವೆ ಕಿರಾನ್ ಪೊಲಾರ್ಡ್ ಅವರು 25 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಮತ್ತು ಎರಡು ಬೌಂಡರಿಗಳ ಸಹಾಯದಿಂದ 41 ರನ್ ಸಿಡಿಸಿದ್ರು. ಪರಿಣಾಮ ಮುಂಬೈ ಇಂಡಿಯನ್ಸ್ ತಂಡ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 149 ರನ್ ದಾಖಲಿಸಿತ್ತು.
ಎಸ್ ಆರ್ ಎಚ್ ತಂಡದ ಪರ ಸಂದೀಪ್ ಶರ್ಮಾ 34ಕ್ಕೆ ಮೂರು ವಿಕೆಟ್ ಕಬಳಿಸಿದ್ರು. ಹಾಗೇ ಜೇಸನ್ ಹೋಲ್ಡರ್ 2 ವಿಕೆಟ್ ಹಾಗೂ ಶಹಬಾಝ್ ನದೀಮ್ 2 ವಿಕೆಟ್ ಪಡೆದ್ರು.
Wriddhiman Saha srh ipl 2020 saakshatvಇನ್ನು ಮುಂಬೈ ಇಂಡಿಯನ್ಸ್ ಪ್ರಮುಖ ಬೌಲರ್ ಗಳಾದ ಜಸ್ಪ್ರಿತ್ ಬೂಮ್ರಾ ಮತ್ತು ಟ್ರೆಂಟ್ ಬೌಲ್ಟ್ ಅವರಿಗೆ ವಿಶ್ರಾಂತಿ ನೀಡಿತ್ತು.
ಇದ್ರ ಲಾಭ ಪಡೆದ ಎಸ್ ಆರ್ ಎಚ್ ತಂಡದ ಆರಂಭಿಕ ಹಾಗೂ ನಾಯಕ ಡೇವಿಡ್ ವಾರ್ನರ್ ಮತ್ತು ವೃದ್ದಿಮಾನ್ ಸಾಹ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ರು.
ಮುಂಬೈ ಬೌಲಿಂಗ್ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ ವಾರ್ನರ್ ಮತ್ತು ಸಾಹ ಅವರು ಜವಾಬ್ದಾರಿಯುತವಾದ ಆಟವನ್ನಾಡಿದ್ರು.
ಅಲ್ಲದೆ ಮೊದಲ ವಿಕೆಟ್ ಗೆ ಅಜೇಯ 151 ರನ್ ಪೇರಿಸಿ ತಂಡದ ಭರ್ಜರಿ ಗೆಲುವಿನ ರೂವಾರಿಗಳಾದ್ರು.
ನಾಯಕ ಡೇವಿಡ್ ವಾರ್ನರ್ 58 ಎಸೆತಗಳಲ್ಲಿ 10 ಬೌಂಡರಿ ಮತ್ತು ಒಂದು ಸಿಕ್ಸರ್ ನ ಸಹಾಯದಿಂದ ಅಜೇಯ 85 ರನ್ ದಾಖಲಿಸಿದ್ರು.
ಇನ್ನೊಂದೆಡೆ ವೃದ್ದಿಮಾನ್ ಸಾಹ ಅವರು 45 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ಸಹಾಯದಿಂದ ಅಜೇಯ 58 ರನ್ ಗಳಿಸಿದ್ರು.
ಟೂರ್ನಿಯಲ್ಲಿ ಏಳನೇ ಗೆಲುವನ್ನು ದಾಖಲಿಸಿದ್ದ ಎಸ್ ಆರ್ ಎಚ್ ತಂಡ ಪ್ಲೇ ಆಫ್‍ಗೆ ಎಂಟ್ರಿಪಡೆಯಿತ್ತು. ಹೀಗಾಗಿ ಕೆಕೆಆರ್ ತಂಡದ ಪ್ಲೇ ಆಫ್ ಕನಸು ಭಗ್ನಗೊಂಡಿತ್ತು.
ಇದೀಗ ಪ್ಲೇ ಆಫ್ ನಲ್ಲಿ ಎಸ್ ಆರ್ ಎಚ್ ಮತ್ತು ಆರ್ ಸಿಬಿ ತಂಡಗಳು ಕಾದಾಟ ನಡೆಸಲಿವೆ.

Tags: #David Warner.#Ishan KishanJason Holdermumbai indiansrohith sharmaSandeep SharmaShahbaz NadeemSunRisers HyderabadSuryakumar YadavWriddhiman Saha
ShareTweetSendShare
Join us on:

Related Posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

by Shwetha
August 30, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

by Shwetha
August 30, 2026
0

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಇದೀಗ ರಾಜ್ಯ...

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

by Shwetha
August 30, 2026
0

ಭಾರತೀಯ ಕಾರ್ಪೊರೇಟ್ ವಲಯದಲ್ಲಿ ದಶಕಗಳಿಂದ ಕುತೂಹಲ ಮೂಡಿಸಿರುವ ಟಾಟಾ ಸನ್ಸ್ ಮತ್ತು ಶಾಪೂರ್ಜಿ ಪಲ್ಲೊಂಜಿ (SP) ಗ್ರೂಪ್ ನಡುವಿನ ಸಂಬಂಧದ ಬಿಕ್ಕಟ್ಟು ಇದೀಗ ಮತ್ತೊಂದು ಪ್ರಮುಖ ಹಂತ...

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

by Shwetha
August 30, 2026
0

ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಜೀವನ ಪಯಣವನ್ನು ಅನಾವರಣಗೊಳಿಸುವ Belonging: A Journey of Love ಎಂಬ ಆತ್ಮಚರಿತ್ರೆ ಈಗ...

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

by Shwetha
August 30, 2026
0

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆನ್ನಿಗೆ ನಿಂತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram