ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ರೋಹಿತ್ ಶರ್ಮಾ ಮಂಡಿ ನೋವು…ಬಿಸಿಸಿಐಗೆ ತಲೆನೋವು.. ಟೀಮ್ ಇಂಡಿಯಾದಲ್ಲಿ ಏನಾಗುತ್ತಿದೆ..?

admin by admin
November 4, 2020
in IPL 2020, Newsbeat, ಕ್ರೀಡೆ
rohith sharma team india saakshatv mumbai indians
Share on FacebookShare on TwitterShare on WhatsappShare on Telegram

ರೋಹಿತ್ ಶರ್ಮಾ ಮಂಡಿ ನೋವು…ಬಿಸಿಸಿಐಗೆ ತಲೆನೋವು.. ಟೀಮ್ ಇಂಡಿಯಾದಲ್ಲಿ ಏನಾಗುತ್ತಿದೆ..?

Ipl2020 rohith sharma saakshatvರೋಹಿತ್ ಶರ್ಮಾ…
ಟೀಮ್ ಇಂಡಿಯಾದ ಹಿಟ್ ಮ್ಯಾನ್. ವಿಶ್ವ ಕ್ರಿಕೆಟ್ ನ ಸ್ಫೋಟಕ ಬ್ಯಾಟ್ಸ್ ಮೆನ್. ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್‍ನ ರನ್ ಮೇಷಿನ್.
ಆದ್ರೆ ಸದ್ಯ ರೋಹಿತ್ ಶರ್ಮಾ ವಿವಾದಕ್ಕೆ ಕಾರಣವಾಗಿದ್ದಾರೆ. ಅದಕ್ಕೆ ಕಾರಣವಾಗಿದ್ದು ಗಾಯ.
ಹೌದು, ರೋಹಿತ್ ಶರ್ಮಾ ಗಾಯದಿಂದ ಬಳಲುತ್ತಿರುವುದು ಇದೇನೂ ಮೊದಲಲ್ಲ. ಕಳೆದ ಐದಾರು ವರ್ಷಗಳಿಂದ ರೋಹಿತ್ ಮಂಡಿನೋವು, ತೊಡೆ ನೋವು, ಪಾದ ನೋವಿನಿಂದ ಬಳಲುತ್ತಿದ್ದಾರೆ. ಇದೀಗ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲೂ ರೋಹಿತ್ ಶರ್ಮಾ ಮಂಡಿ ನೋವಿನಿಂದ ಬಳಲುತ್ತಿದ್ದರು.
ಇದೀಗ ಮತ್ತೆ ಗಾಯದಿಂದ ಚೇತರಿಸಿಕೊಂಡು ತಂಡದ 11ರ ಬಳಗದಲ್ಲಿದ್ದಾರೆ. ನಾಲ್ಕು ಪಂದ್ಯಗಳಿಂದ ದೂರ ಉಳಿದಿದ್ದ ರೋಹಿತ್ ಶರ್ಮಾ ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡದ ವಿರುದ್ಧ ಕಣಕ್ಕಿಳಿದಿದ್ದರು.
ಟಾಸ್ ವೇಳೆ ರೋಹಿತ್ ಶರ್ಮಾ ತಾನು ಫಿಟ್ ಆಗಿದ್ದೇನೆ. ಗಾಯದಿಂದ ಗುಣಮುಖನಾಗಿದ್ದೇನೆ ಎಂದು ಸರ್ಟಿಫಿಕೇಟ್ ಕೂಡ ನೀಡಿದ್ದರು.
ಆದ್ರೆ ರೋಹಿತ್ ಅವರ ಸ್ವಘೋಷಿತ ನಿರ್ಧಾರ ಬಿಸಿಸಿಐ ಹಾಗೂ ಕೆಲವು ಮಾಜಿ ಕ್ರಿಕೆಟಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಅದಕ್ಕೆ ಮುಖ್ಯ ಕಾರಣ, ರೋಹಿತ್ ಶರ್ಮಾ ಅವರ ಗಾಯವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಆಸ್ಟ್ರೇಲಿಯಾ ಪ್ರವಾಸದಿಂದಲೂ ಕೈಬಿಟ್ಟಿತ್ತು.
rohith sharma ipl 2020 saakshatvಆದ್ರೆ ರೋಹಿತ್ ಶರ್ಮಾ ಗಾಯದಿಂದ ಚೇತರಿಸಿಕೊಂಡು ಐಪಿಎಲ್ ನಲ್ಲಿ ಆಡುತ್ತಿದ್ದಾರೆ. ಹೀಗಾಗಿ ಆಯ್ಕೆ ಸಮಿತಿಯ ಮಾಜಿ ಮುಖ್ಯಸ್ಥ ದಿಲೀಪ್ ವೆಂಗ್ ಸರ್ಕಾರ್ ಅವರು ರೋಹಿತ್ ಶರ್ಮಾ ವಿರುದ್ಧ ಕಿಡಿಕಾರಿದ್ದಾರೆ.
ರೋಹಿತ್ ಶರ್ಮಾಗೆ ದೇಶಕ್ಕಿಂತ ಐಪಿಎಲ್ ಟೂರ್ನಿಯೇ ಮುಖ್ಯವಾಗಿದೆಯಾ ಅಂತ ಪ್ರಶ್ನೆ ಮಾಡಿದ್ದಾರೆ.
ಇನ್ನೊಂದೆಡೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ರೋಹಿತ್ ಶರ್ಮಾ ಅವರನ್ನು ಆಸ್ಟ್ರೇಲಿಯಾ ಪ್ರವಾಸದಿಂದ ಕೈಬಿಟ್ಟಿರುವ ಬಗ್ಗೆ ಸಮರ್ಥನೆ ಕೂಡ ಮಾಡಿಕೊಂಡಿದ್ದರು.
ರೋಹಿತ್ ಶರ್ಮಾ ಭಾರತೀಯ ಕ್ರಿಕೆಟ್ ನ ಆಸ್ತಿ. ಹೀಗಾಗಿ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದೇ ಅವರನ್ನು ಆಡಿಸುವುದು ಸರಿಯಲ್ಲ ಎಂದು ಹೇಳಿದ್ದರು.
ಇದೆಲ್ಲದರ ಮಧ್ಯೆ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಪರ ಮೈದಾನಕ್ಕಿಳಿದಿದ್ದಾರೆ.
ಪಂದ್ಯದ ವೇಳೆ ರೋಹಿತ್ ಶರ್ಮಾ ಗಾಯದಿಂದ ಬಳಲುತ್ತಿರುವ ಸೂಚನೆಯೂ ಸಿಕ್ಕಿಲ್ಲ. ಆರಾಮವಾಗಿಯೇ ಬ್ಯಾಟ್ ಬೀಸುತ್ತಿದ್ದರು. ಮೈದಾನದಲ್ಲೂ ಯಾವುದೇ ಸಮಸ್ಯೆಗಳು ಇಲ್ಲದೇ ಫೀಲ್ಡಿಂಗ್ ಕೂಡ ಮಾಡುತ್ತಿದ್ದರು.
ಒಟ್ಟಿನಲ್ಲಿ ರೋಹಿತ್ ಶರ್ಮಾ ಅವರ ಫಿಟ್ ನೆಸ್, ಗಾಯ ಈಗ ಬಿಸಿಸಿಐಗೆ ಇಕ್ಕಟ್ಟಿಗೆ ಸಿಲುಕಿಸಿದೆ.

Related posts

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

August 12, 2026
ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

August 12, 2026
Tags: #saakshatvbcciBCCI selection committeeDilip VengsarkarIPL 2020mumbai indiansrohith sharmaSourav Gangulyteam india
ShareTweetSendShare
Join us on:

Related Posts

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

by Shwetha
August 12, 2026
0

ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರಿತ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಶಾಕ್ ಎದುರಾಗಿದೆ....

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
August 12, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ....

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

by Shwetha
August 12, 2026
0

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣ ಲೂಟಿ ಮಾಡಿದ ಬಿ ನಾಗೇಂದ್ರ ರಾಜೀನಾಮೆಗೆ ಪಟ್ಟು. ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ!...

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

by Shwetha
August 12, 2026
0

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ನೀರು ಹರಿಸುವ ಕುರಿತು ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ, ಕರ್ನಾಟಕಕ್ಕೆ...

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರಾತ್ರಿ ಎಲ್ಲಿ ಮಲಗಿದ್ರು ನಿಖಿಲ್ ಕುಮಾರಸ್ವಾಮಿ? ಜೆಡಿಎಸ್ ಪಾದಯಾತ್ರೆ ಜಾಲಿ ಟ್ರಿಪ್ ಎಂದ ಸಚಿವ ಬಾಲಕೃಷ್ಣ! 35 ಎಕರೆ ಜಮೀನಿನ ಸ್ಫೋಟಕ ರಹಸ್ಯ ಬಯಲು!

by Shwetha
August 12, 2026
0

ಗ್ರೇಟರ್ ಬೆಂಗಳೂರು ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ನಡೆಸಿದ ಪಾದಯಾತ್ರೆಗೆ ಹೆಚ್ ಸಿ ಬಾಲಕೃಷ್ಣ ಖಡಕ್ ಕೌಂಟರ್. 24 ಗಂಟೆಯಲ್ಲಿ ಅಕೌಂಟ್‌ಗೆ ಹಣ ಹಾಕ್ತೀವಿ ಎಂದ ಸಚಿವ! ರಾಮನಗರ:...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram