ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಡಾ. ರಾಜ್ ಕುಮಾರ್ ಬಾಲಕೃಷ್ಣ ರವರ ಕಾಲಿಗೆ ಅಡ್ಡ ಬಿದ್ದು ಕ್ಷಮೆಯಾಚಿಸಲು ಕಾರಣವಾದ ಆ ಘಟನೆ

Shwetha by Shwetha
November 4, 2020
in Cinema, National, Newsbeat, ನ್ಯೂಸ್ ಬೀಟ್, ಮನರಂಜನೆ
Share on FacebookShare on TwitterShare on WhatsappShare on Telegram

ಡಾ. ರಾಜ್ ಕುಮಾರ್ ಬಾಲಕೃಷ್ಣ ರವರ ಕಾಲಿಗೆ ಅಡ್ಡ ಬಿದ್ದು ಕ್ಷಮೆಯಾಚಿಸಲು ಕಾರಣವಾದ ಆ ಘಟನೆ Rajkumar balakrishna

ಬೆಂಗಳೂರು, ನವೆಂಬರ್04: ಹಿಂದಿನ ಕಾಲದ ಚಿತ್ರನಟರು ಒಬ್ಬರಿಗೊಬ್ಬರು ಅತ್ಯಂತ ಆಪ್ತರಾಗಿದ್ದು, ಒಬ್ಬರನ್ನೊಬ್ಬರು ಬಿಟ್ಟುಕೊಡುತ್ತಿರಲಿಲ್ಲ. Rajkumar balakrishna

Related posts

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

August 1, 2026
majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

August 1, 2026

Rajkumar balakrishna
ಅನ್ಯೋನ್ಯತೆಯಿಂದ ಇರುತ್ತಿದ್ದ ಅವರಲ್ಲಿ ಯಾರಿಗೂ ಅಸೂಯೆ ಇರಲಿಲ್ಲ. ಅವರು ಒಬ್ಬರನೊಬ್ಬರು ಪರಸ್ಪರ ಗೌರವಿಸುತ್ತಿದ್ದ ರೀತಿ ಇಂದಿನ ಕಾಲದ ನಟರಿಗೆ ಮಾದರಿಯಾಗಿದೆ. ಅದರಲ್ಲೂ ಕನ್ನಡ ಚಿತ್ರರಂಗದ ವರನಟ ಡಾಕ್ಟರ್ ರಾಜಕುಮಾರ್ ತಮ್ಮ ಸರಳತೆಯಿಂದಲೇ ಎಲ್ಲರಿಗೂ ಅಚ್ಚುಮೆಚ್ಚಿನವರಾಗಿದ್ದರು. ರಾಜಕುಮಾರ್ ಅವರು ಚಲನಚಿತ್ರದಲ್ಲಿ ಮಾತ್ರವೇ ಒಬ್ಬ ಮಾನವೀಯ ವ್ಯಕ್ತಿಯಾಗಿ ಕಾಣಿಸಿಕೊಂಡಿರಲಿಲ್ಲ ಬದಲಾಗಿ ತಮ್ಮ ನಿಜಜೀವನದಲ್ಲಿ ಕೂಡ ಮಾನವೀಯತೆಯ ಗುಣಗಳನ್ನು ಅಳವಡಿಸಿಕೊಂಡಿದ್ದರು. ಹಿರಿಯ ಕಿರಿಯರೆಂಬ ಭೇಧಭಾವವಿಲ್ಲದೆ ಎಲ್ಲರೊಂದಿಗೂ ಪ್ರೀತಿಯಿಂದ ಅವರು ನಡೆದುಕೊಳ್ಳುತ್ತಿದ್ದರು.

ಒಮ್ಮೆ ಪರಿಹಾರ ನಿಧಿ ಸಂಗ್ರಹಣ ಕಾರ್ಯಕ್ರಮ ನಡೆಯುತ್ತಿತ್ತು. ಆಗ ಡಾ.ರಾಜ್ ಕುಮಾರ್ ಮತ್ತು ನಟ ಬಾಲಕೃಷ್ಣ ಅತ್ಯಂತ ಆಪ್ತರಾಗಿದ್ದರು. ಬಾಲಣ್ಣ ಅವರಿಗೆ ಯಾವುದೇ ಅವಮಾನ ಆಗಬಾರದೆಂಬ ಕಾರಣಕ್ಕೆ ಅವರನ್ನು ಮೆರವಣಿಗೆಯಲ್ಲಿ ತನ್ನೊಡನೆ ಇರಿಸಿಕೊಳ್ಳಲು ಡಾ. ರಾಜ್ ಕುಮಾರ್ ಬಯಸಿದ್ದರು.

ಆದರೆ‌ ಅಂದು ಬಾಲಕೃಷ್ಣ ಬರುವಾಗ ತಡವಾಗಿ ಅವರು ಬೇರೆ ಕಲಾವಿದರ ವಾಹನದಲ್ಲಿ ಪ್ರಯಾಣಿಸಬೇಕಾಗಿ ಬಂತು.
ಪರಿಹಾರ ನಿಧಿ ಸಂಗ್ರಹಣ ಕಾರ್ಯಕ್ರಮದಲ್ಲಿ ಚಲನಚಿತ್ರರಂಗಕ್ಕೆ ಸಂಬಂಧಿಸಿದವರೊಬ್ಬರು ಬಾಲಕೃಷ್ಣ ಅವರು ಸಂಗ್ರಹಿಸಿದ ಹಣವನ್ನು ತನ್ನ ಕಿಸೆಗೆ ಹಾಕಿಕೊಂಡಾರೆಂಬ ಅನುಮಾನದಿಂದ ಅವರ ಮೇಲೆ ನಿಗಾ ಇಡಲು ಓರ್ವನನ್ನು ನೇಮಿಸಿದ್ದರಂತೆ.

ಇದು ಬಾಲಕೃಷ್ಣರವರಿಗೆ ಗೊತ್ತಾಗಿ ಅವರು ಡಾ.ರಾಜ್ ಕುಮಾರ್ ರಲ್ಲಿ ತಮ್ಮ ನೋವು ಹೇಳಿಕೊಂಡು ಅತ್ತರಂತೆ.ಇದರಿಂದ ನೊಂದ ಡಾ.ರಾಜ್ ಬಾಲಕೃಷ್ಣ ರವರ ಮೇಲೆ ನಿಗಾ ಇಟ್ಟಿದ್ದ ಹುಡುಗನನ್ನು ಕರೆಯಿಸಿ ವಿಚಾರಣೆ ನಡೆಸಿದರು. ಆದರೆ ಆತ ತನ್ನ ತಪ್ಪನ್ನು ಒಪ್ಪಿಕೊಂಡರು ತನಗೆ ಆ ಕೆಲಸವನ್ನು ವಹಿಸಿದ ವ್ಯಕ್ತಿಯ ಹೆಸರನ್ನು ಬಾಯಿ ಬಿಡಲಿಲ್ಲವಂತೆ.

Rajkumar balakrishna

ಆಗ ಡಾ. ರಾಜ್ ಕುಮಾರ್ ಆ ಹುಡುಗನ ಎದುರಲ್ಲಿ ಬಾಲಕೃಷ್ಣರವರ ಕಾಲಿಗೆ ಅಡ್ಡ ಬಿದ್ದು ನಿಮ್ಮನ್ನು ನೋಯಿಸಿದವರು ಯಾರೇ ಆಗಿದ್ದರೂ ಅವರನ್ನು ಕ್ಷಮಿಸಿ ಎಂದು ವಿನಂತಿಸಿದರು.‌ ಇದನ್ನು ನೋಡಿ ಆ ಹುಡುಗ ಜೋರಾಗಿ ಅಳಲಾರಂಭಿಸಿದ‌ ಹಾಗೂ ತನಗೆ ಹಾಗೆ ಮಾಡಲು ಹೇಳಿದ ಆ ವ್ಯಕ್ತಿಯ ಹೆಸರನ್ನು ತಿಳಿಸಿದನಂತೆ.
ಬಳಿಕ ಡಾ.ರಾಜ್, ಬಾಲಕೃಷ್ಣ ರವರ ನೋವಿಗೆ ಕಾರಣಕರ್ತ ನಾದ ಆ ವ್ಯಕ್ತಿ ಯನ್ನು ಕರೆಯಿಸಿ ಬಾಲಕೃಷ್ಣ ರವರಲ್ಲಿ ಕ್ಷಮೆಯಾಚಿಸುವಂತೆ ಮಾಡಿದರಾದರೂ, ಆ ವ್ಯಕ್ತಿಯ ಹೆಸರನ್ನು ಬಹಿರಂಗ ಪಡಿಸಲಿಲ್ಲ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

Tags: Kannada Film Industrykannada movierajkumarSandalwood
ShareTweetSendShare
Join us on:

Related Posts

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram