ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೇಸರಿ ಪಡೆಯ ಟಾರ್ಗೆಟ್ ಫಿಕ್ಸ್ : ಇನ್ನೇನಿದ್ದರೂ ಆಕ್ಷನ್ ಅಷ್ಟೆ ಬಾಕಿ

Mahesh M Dhandu by Mahesh M Dhandu
November 5, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಕೇಸರಿ ಪಡೆಯ ಟಾರ್ಗೆಟ್ ಫಿಕ್ಸ್ : ಇನ್ನೇನಿದ್ದರೂ ಆಕ್ಷನ್ ಅಷ್ಟೆ ಬಾಕಿ

ಮಂಗಳೂರು : ಸ್ಥಳೀಯ ಸಂಸ್ಥೆ ಚುನಾವಣೆ, ಬಸವ ಕಲ್ಯಾಣ, ಮಸ್ಕಿ ವಿಧಾನಸಭೆ, ಬೆಳಗಾವಿ ಲೋಕಸಭೆ ಉಪ ಚುನಾವಣೆ ಸೇರಿದಂತೆ ಭವಿಷ್ಯದಲ್ಲಿ ಎದುರಾಗಲಿರುವ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ರಾಜ್ಯ ಬಿಜೆಪಿ ಮುಂದಾಗಿದೆ.

Related posts

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

August 1, 2026
majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

August 1, 2026

ಸಂಘಟನಾತ್ಮಕ ಚಟುವಟಿಕೆಗಳತ್ತ ಗಮನ ಹರಿಸಲು ರಾಜ್ಯ ಕೇಸರಿ ಪಡೆ ಮುಂದಾಗಿದ್ದು, ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಸಿದೆ.

Karnataka BJP

ಪಕ್ಷ ಬಲವರ್ಧನೆ ಸೇರಿದಂತೆ ಹಲವು ವಿಚಾರಗಳು ಸಭೆಯಲ್ಲಿ ಚರ್ಚಿಸಲಾಗಿದೆ. ಹಾಗೆ ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುವ ಕೆಲಸ ಮಾಡಿದೆ. ಜೊತೆ ಜೊತೆಗೆ ಕೇಸರಿ ಪಡೆ ತಮ್ಮ ಟಾರ್ಗೆಟ್ ಫಿಕ್ಸ್ ಮಾಡಿಕೊಂಡಿದೆ.

ಹೌದು…!

ಬರೋಬ್ಬರಿ 20 ವರ್ಷಗಳ ಬಳಿಕ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ರಾಜ್ಯದ ಕೇಸರಿ ಪಡೆಯ ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ.

ರಾಜ್ಯ ಬಿಜೆಪಿಯ ರಾಜಾಹುಲಿ ಬಿ.ಎಸ್.ಯಡಿಯೂರಪ್ಪ ಈ ಸಭೆಯನ್ನು ಉದ್ಘಾಟಿಸಿ, ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುವ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ : ಭಾಲ್ಕಿ ವಸತಿ ಹಗರಣ: ಖಂಡ್ರೆ-ಖೂಬಾ ಬಹಿರಂಗ ಚರ್ಚೆಗೆ ಬಿತ್ತು ಬ್ರೇಕ್..!

ಇದೇ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಸಾರಥಿ ನಳಿನ್ ಕುಮಾರ್ ಕಟೀಲ್, ಮಾತನಾಡುತ್ತಾ ಕೇಸರಿ ಕಾರ್ಯಕರ್ತರಿಗೆ ಮುಂದಿನ ಗುರಿ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್, ದೇಶದಲ್ಲಿ ಈಗ ಬಿಜೆಪಿ ಸ್ವರ್ಣ ಯುಗ. ಕರಾವಳಿ ಮಾದರಿ ರಾಜ್ಯದಲ್ಲಿ ಸಂಘಟನೆ ಮಾಡಲಾಗುವುದು.

Karnataka BJP

ಪೇಜ್ ಪ್ರಮುಖ್, ಪಂಚರತ್ನರ ಮೂಲಕ ಸಂಘಟನೆ ಇನ್ನಷ್ಟು ಬಲ ಪಡಿಸಲಾಗುವುದು. ರಾಜರಾಜೇಶ್ವರಿ ಮತ್ತು ಶಿರಾ ಗೆಲುವು ಮಾತ್ರವಲ್ಲ, ಮುಂದಿನ ಪಂಚಾಯತಿ ಚುನಾವಣೆಯಲ್ಲೂ ಶೇ 80ರಷ್ಟು ಗೆಲ್ಲುತ್ತೇವೆ.

ಒಂದು ಸ್ಥಾನವಲ್ಲ, ಅರ್ಧ ಸ್ಥಾನವನ್ನೂ ವಿಪಕ್ಷಗಳಿಗೆ ಬಿಡುವುದಿಲ್ಲ. ಇದೇ ನಮ್ಮ ಗುರಿ ಎಂದು ಹೇಳಿದ್ದಾರೆ. ಆ ಮೂಲಕ ಚುನಾವಣೆಗೂ ಮುನ್ನ ಕೇಸರಿ ಪಡೆ ರಣ ಕಹಳೆ ಮೊಳಗಿಸಿದೆ.

ಮತ್ತೆ ನಮ್ಮದೇ ಅಧಿಕಾರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಕಾರ್ಯಕ್ರಮದಲ್ಲಿ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲವ್ ಜಿಹಾದ್ ಗೆ ಬ್ರೇಕ್ ಹಾಕಲು ಕಠಿಣ ಕಾಯ್ದೆ ಜಾರಿಗೊಳಿಸಬೇಕು : ಸಿ.ಟಿ.ರವಿ

ಮುಂದಿನ ಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಮುಂದೆ ಎದುರಾಗುವ ಎಲ್ಲಾ ಚುನಾವಣೆಗಳನ್ನು ನಾವು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಮುಂದೆ ರಾಜ್ಯದಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ.

Karnataka BJP

ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ, ಮುಂದಿನ 4 ವಿಧಾನಪರಿಷತ್, 2 ವಿಧಾನಸಭೆ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವುವಾಗಲಿದೆ.

ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ಮೂಲಕ ಗ್ರಾಮ ಪಂಚಾಯತಿ ಮಟ್ಟದಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಆಶ್ರಮದ ಮಕ್ಕಳ ಜೊತೆ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬ ಆಚರಣೆ

ಒಟ್ಟಾರೆ ರಾಜ್ಯ ಬಿಜೆಪಿಯ ಎಲ್ಲಾ ನಾಯಕರು ಮುಂದಿನ ಎಲ್ಲಾ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಚುನಾವಣೆಗಳಲ್ಲಿ ಗೆಲುವು ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಗೇ ಟಾರ್ಗೆಟ್ ಫಿಕ್ಸ್ ಮಾಡಿಕೊಂಡು ಅದರತ್ತ ಸಾಗುವ ಪಣತೊಟ್ಟಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B.S. YeddyurappaBJPNalin Kumar Kateel
ShareTweetSendShare
Join us on:

Related Posts

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram