ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಇದೇ ತಿಂಗಳ ಅಂತ್ಯದ ವೇಳೆಗೆ ಸಂಜನಾ, ರಾಗಿಣಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Namratha Rao by Namratha Rao
November 5, 2020
in Cinema, Newsbeat, ಮನರಂಜನೆ
Drug Mafia
Share on FacebookShare on TwitterShare on WhatsappShare on Telegram

sandalwood

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನಲ್ಲಿ ಸಿಲುಕಿ ಜೈಲೂಟ ಮಾಡ್ತಿರುವ ‘ಮಾದಕ’ ನಟಿಮಣಿಯರಾದ ಸಂಜನಾ ಗಲ್ರಾಣಿ, ರಾಗಿಣಿ ದ್ವಿವೇದಿಗೆ ಸದ್ಯಕ್ಕೆ ಜೈಲಿನ ವನವಾಸ ತಪ್ಪುವ ಲಕ್ಷಣಗಳೇ ಕಾಣುತ್ತಿಲ್ಲ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದಷ್ಟೆ, ಸಂಜನಾ-ರಾಗಿಣಿ ಹಾಗೂ ಇತರ ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಇದರಿಂದಾಗಿ ಇನ್ನೂ ಹಲವುದಿನಗಳು ಇಬ್ಬರೂ ನಟಿಯರು ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ. ಡ್ರಗ್ಸ್ ಪ್ರಕರಣದ ತನಿಖೆಯನ್ನು ಕಳೆದ ಎರಡು ತಿಂಗಳಿನಿಂದಲೂ ನಡೆಸುತ್ತಿರುವ ಸಿಸಿಬಿಯು ಇದೇ ತಿಂಗಳಾಂತ್ಯಕ್ಕೆ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದೆ.sandalwood

Related posts

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

February 12, 2026
ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

February 12, 2026

180 ದಿನಗಳ ಒಳಗಾಗಿ ಚಾರ್ಜ್ಶೀಟ್ ಸಲ್ಲಿಕೆ ಮಾಡಬೇಕಾಗಿದ್ದು, ಸಿಸಿಬಿ ಅಧಿಕಾರಿಗಳು ಇದೇ ನವೆಂಬರ್ ತಿಂಗಳ ಅಂತ್ಯಕ್ಕೆ ಚಾರ್ಜ್ ಶೀಟ್ ಅನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಇನ್ನೂ ಚಾರ್ಜ್ಶೀಟ್ನಲ್ಲಿ ನಟಿಯರು ಹಾಗೂ ಇತರ ಆರೋಪಿಗಳ ಅಪರಾಧ ಗಂಭೀರ ಸ್ವರಪದ್ದೂ ಎನಿಸದೇ ಇದ್ದಲ್ಲಿ, ಅಥವಾ ತನಿಖೆ ಭಾಗಷಃ ಮುಗಿದಿದೆ ಎನಿಸಿದಲ್ಲಿ ಆರೋಪಿಗಳಿಗೆ ಜಾಮೀನು ದೊರಕುವ ಸಾಧ್ಯತೆ ಇದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗಂತ್, ಐಂದ್ರಿತಾ ರೈ, ನಟ ಯೋಗಿ, ಅಕುಲ್ ಬಾಲಾಜಿ, ನಿರ್ಮಾಪಕ ಸೌಂದರ್ಯ, ಕಿರುತೆರೆ ನಟರು, ನಿರೂಪಕಿ ಹಾಗೂ ನಟಿ ಅನುಶ್ರೀ, ಉದ್ಯಮಿಗಳನ್ನು ಸಿಸಿಬಿ ವಿಚಾರಣೆಗೆ ಒಳಪಡಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಆ ಮಾಹಿತಿಯೂ ಸಹ ಚಾರ್ಜ್ಶೀಟ್ನಲ್ಲಿ ದಾಖಲಾಗಲಿದೆ ಎನ್ನಲಾಗಿದೆ.

sandalwood
file

 

sandalwood

‘ಅಶ್ಲೀಲತೆ’ ಪ್ರದರ್ಶನ: ಮಾದಕ ನಟಿ ಪೂನಂ ಪಾಂಡೆ ಬಂಧನ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Ragini dwivedisamdalwoodsanjana galrani
ShareTweetSendShare
Join us on:

Related Posts

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

by Shwetha
February 12, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

by Shwetha
February 12, 2026
0

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾನಾಗಲಿ, ಡಿಕೆ ಶಿವಕುಮಾರ್ ಆಗಲಿ,...

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

by Shwetha
February 12, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯಗಳ ಕುರಿತು ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ಮುಂದುವರಿಸಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

by Shwetha
February 12, 2026
0

ಬೆಂಗಳೂರು:ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಮಂಗಳವಾರ ಮಧ್ಯಾಹ್ನ ಹೈಡ್ರಾಮಾ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ತಮ್ಮ ಜಮೀನಿನಲ್ಲಿದ್ದ ಬೆಲೆಬಾಳುವ ಮರಗಳನ್ನು ತೆರವುಗೊಳಿಸಿದ ಸರ್ಕಾರ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram