ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ತಪ್ಪು ತಿಳುವಳಿಕೆಯನ್ನು ಮಾತುಕತೆ ಮೂಲಕ ಬಗೆಹರಿಸಬಹುದು – ನೇಪಾಳ ಪ್ರಧಾನಿ

Shwetha by Shwetha
November 7, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
misunderstanding resolved through talk
Share on FacebookShare on TwitterShare on WhatsappShare on Telegram

ತಪ್ಪು ತಿಳುವಳಿಕೆಯನ್ನು ಮಾತುಕತೆ ಮೂಲಕ ಬಗೆಹರಿಸಬಹುದು – ನೇಪಾಳ ಪ್ರಧಾನಿ misunderstanding resolved through talk

ಕಠ್ಮಂಡ್, ನವೆಂಬರ್07: ಇಬ್ಬರು ನೆರೆಹೊರೆಯವರ ನಡುವಿನ ಯಾವುದೇ ತಪ್ಪು ತಿಳುವಳಿಕೆಯನ್ನು ಮಾತುಕತೆಗಳ ಮೂಲಕ ಬಗೆಹರಿಸಬಹುದು ಎಂದು ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಹೇಳಿದ್ದಾರೆ. misunderstanding resolved through talk

Related posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

February 15, 2026
ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

February 15, 2026

misunderstanding resolved through talk

ಶುಕ್ರವಾರ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾನೆ ಅವರನ್ನು ಭೇಟಿ ಮಾಡಿದ್ದಾರೆ.

3 ದಿನಗಳ ಭೇಟಿಯಲ್ಲಿ ಬುಧವಾರ ನೇಪಾಳಕ್ಕೆ ಆಗಮಿಸಿದ ಜನರಲ್ ನಾರವಾನೆ, ನವದೆಹಲಿಗೆ ತೆರಳುವ ಮುನ್ನ ನೇಪಾಳದ ಪ್ರಧಾನಿಯನ್ನು ಭೇಟಿಯಾದರು.

ಸಭೆಯಲ್ಲಿ, ಒಲಿ ಮತ್ತು ಜನರಲ್ ನಾರವಾನೆ ಅವರು ವಿವಿಧ ದ್ವಿಪಕ್ಷೀಯ ವಿಷಯಗಳ ಬಗ್ಗೆ ಮಾತನಾಡಿದ್ದಾರೆ ಎಂದು ಪ್ರಧಾನಿ ವಿದೇಶಾಂಗ ಸಂಬಂಧಗಳ ಸಲಹೆಗಾರ ರಾಜನ್ ಭಟ್ಟರೈ ಹೇಳಿದರು.

ಬ್ರಿಟಿಷ್ ಯುಗದ ಐಪಿಸಿ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಚಿಂತನೆ

ಗುರುವಾರ, ಜನರಲ್ ನಾರವಾನೆ ಅವರಿಗೆ ನೇಪಾಳ ಸೇನೆಯ ಜನರಲ್ ಗೌರವ ಪ್ರಶಸ್ತಿಯನ್ನು ಅಧ್ಯಕ್ಷ ಬಿದ್ಯಾ ದೇವಿ ಭಂಡಾರಿ ನೀಡಿದರು.

ರಾಷ್ಟ್ರಪತಿಗಳ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಒಲಿ, ಭಾರತೀಯ ರಾಯಭಾರಿ ವಿನಯ್ ಎಂ. ಕ್ವಾತ್ರಾ ಮತ್ತು ಉಭಯ ದೇಶಗಳ ಹಿರಿಯ ಗಣ್ಯರು ಭಾಗವಹಿಸಿದ್ದರು.

misunderstanding resolved through talk

ವಿವಾದಿತ ಪ್ರದೇಶಗಳನ್ನು ತನ್ನ ಹೊಸ ರಾಜಕೀಯ ಭೂಪಟದಲ್ಲಿ ಸೇರಿಸಿದ ನಂತರ ಭಾರತ ಮತ್ತು ನೇಪಾಳ ನಡುವಿನ ಸಂಬಂಧ ಹದಗೆಟ್ಟಿತು. ‌
ಕಳೆದ ನವೆಂಬರ್ ನಂತರ ‌ದೇಶಗಳ ಗಡಿ ವಿವಾದದ ಬಳಿಕ ನೇಪಾಳಕ್ಕೆ ಭೇಟಿ ನೀಡಿದ ಹಿರಿಯ ಅಧಿಕಾರಿ ಜನರಲ್ ನಾರವಾನೆ.

17,000 ಅಡಿ ಎತ್ತರದಲ್ಲಿ ಲಿಪುಲೆಖ್ ಪ್ರದೇಶಕ್ಕೆ ಭಾರತದ ರಸ್ತೆ ನಿರ್ಮಾಣದ ನಂತರ ಉಭಯ ರಾಷ್ಟ್ರಗಳ ರಾಜತಾಂತ್ರಿಕ ಸಂಬಂಧ ಬಿಗಡಾಯಿಸಿತು.

ಭಾರತ ಮತ್ತು ನೇಪಾಳದ ನಡುವಿನ ಆ ಪ್ರದೇಶವನ್ನು ನೇಪಾಳ ತನ್ನ ಪ್ರದೇಶವೆಂದು ಹೇಳಿಕೊಂಡಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1324894115453042690?s=19

https://twitter.com/SaakshaTv/status/1324750016158658561?s=19

Tags: Indian Army Chief GeneralKP Sharma oliManoj Mukund Naravanenepal prime minister
ShareTweetSendShare
Join us on:

Related Posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

by Shwetha
February 15, 2026
0

ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಾವಧಿಯ ಸಾವಿರ ದಿನಗಳ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಈ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ...

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

by Shwetha
February 15, 2026
0

ಬೆಂಗಳೂರು: ರಾಜ್ಯದ ಸಮಸ್ತ ಪಡಿತರ ಚೀಟಿದಾರರಿಗೆ ಜಿಲ್ಲಾಡಳಿತವು ಅತ್ಯಂತ ಮಹತ್ವದ ಮತ್ತು ಖಡಕ್ ಎಚ್ಚರಿಕೆಯೊಂದನ್ನು ರವಾನಿಸಿದೆ. ಬಡವರ ಹಸಿವು ನೀಗಿಸಲು ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಅನ್ನಭಾಗ್ಯ...

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

by Shwetha
February 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಮತ್ತು ಸಿಎಂ ಕುರ್ಚಿ ಬದಲಾವಣೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಿರುವ ಮಾರ್ಮಿಕ...

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

by Shwetha
February 15, 2026
0

ಕರ್ನಾಟಕಾ ರಾಜ್ಯ ಸರ್ಕಾರವು ಬಡವರು ಮತ್ತು ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ಕ್ರಾಂತಿಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಬಿಪಿಎಲ್ ಕಾರ್ಡ್ ದಾರರು ಮತ್ತು ಸರ್ಕಾರಿ ನೌಕರರು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 15, 2026
0

ದಿನ ಭವಿಷ್ಯ: 15-02-2026 1. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಾಧಿಕಾರಿಗಳ ಜೊತೆಗಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಕೋಪವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram