ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಖಾಸ್‍ಬಾಸ್’ ಮುಗಿಸಿ ಪಂಚಭೂತಗಳಲ್ಲಿ ಲೀನರಾದ ರವಿ ಬೆಳಗೆರೆ..!

Kariyappa N by Kariyappa N
November 13, 2020
in Newsbeat, Samagra karnataka, ರಾಜ್ಯ
ravi belagere crimation
Share on FacebookShare on TwitterShare on WhatsappShare on Telegram

ಬೆಂಗಳೂರು: ಹೃದಯಾಘಾತದಿಂದ ಇಹಲೋಕದ ಪಯಣ ಮುಗಿಸಿದ ಹಿರಿಯ ಪತ್ರಕರ್ತ, ಲೇಖಕ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರದ ವಿಧಿವಿಧಾನಗಳು ನಡೆದವು. ಹಿಂದೂ ಮುಲಕನಾಡು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಪ್ರಕ್ರಿಯೆಗಳು ಪೂರ್ಣಗೊಳ್ಳುತ್ತಿದ್ದಂತೆ ಇಬ್ಬರು ಪುತ್ರರಾದ ಕರ್ಣ ಹಾಗೂ ಹಿಮವಂತ ಚಿತೆಗೆ ಅಗ್ನಿಸ್ಪರ್ಷ ಮಾಡಿದರು. ಇದರೊಂದಿಗೆ ಅಕ್ಷರ ರಾಕ್ಷಸ ರವಿ ಬೆಳಗೆರೆ ಯುಗಾಂತ್ಯವಾಗಿದ್ದು, ಕುಟುಂಬ ಸದಸ್ಯರು ಹಾಗೂ ಸಹಸ್ರಾರು ಅಭಿಮಾನಿಗಳು ನೆಚ್ಚಿನ ರವಿಬೆಳಗೆರೆ ಅವರಿಗೆ ಅಂತಿಮ ವಿದಾಯ ಹೇಳಿದರು.

ravi belagere crimation
ಡಯಾಬಿಟಿಸ್, ಕಿಡ್ನಿ ವೈಫಲ್ಯ ಸೇರಿದಂತೆ ಹಲವು ತೊಂದರೆಗಳಿಂದ ಬಳಲುತ್ತಿದ್ದ ರವಿ ಬೆಳಗೆರೆ ಅವರಿಗೆ ಕಳೆದ ರಾತ್ರಿ ಕಚೇರಿಯಲ್ಲಿ ಮಲಗಿದ್ದಾಗ ತೀವ್ರ ಹೃದಯಾಘಾತವಾಗಿತ್ತು. ಕೂಡಲೇ ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು.

Related posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

March 7, 2026
ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

March 7, 2026

ravi belagere crimation
ಇಂದು ಬೆಳಿಗ್ಗೆ ಮನೆಯಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿದ ಬಳಿಕ ರವಿ ಬೆಳಗೆರೆ ಅವರ ಪಾರ್ಥಿವ ಶರೀರವನ್ನು ಅವರದೇ ಮಾಲೀಕತ್ವದ ಪ್ರಾರ್ಥನಾ ಶಾಲೆಯ ಆವರಣದಲ್ಲಿ ಅಂತಿಮ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಬನಶಂಕರಿಯ ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು.
ಅಂತ್ಯಸಂಸ್ಕಾರದ ವಿಧಿವಿಧಾನಗಳು ಪೂರ್ಣಗೊಳ್ಳುತ್ತಿದ್ದಂತೆ ಚಿತೆಗೆ ಪಾರ್ಥಿವ ಶರೀರವನ್ನು ಇರಿಸಲಾಯಿತು. ಅಂತ್ಯಸಂಸ್ಕಾರಕ್ಕೆ ತೇಗ, ಸರ್ವೆ, ಮಾವು ಸೇರಿದಂತೆ ಉತರೆ ವೃಕ್ಷಗಳ ಒಂದು ಟೌನ್ ಸೌದೆಯನ್ನು ಬಳಲಾಯಿತು. ಅಂತ್ಯಕ್ರಿಯೆಯ ಸಂಪೂರ್ಣ ಉಸ್ತುವಾರಿ ಶಿವರಾಂ ಕೃಷ್ಣ ಎಂಬುವರ ನೇತೃತ್ವದಲ್ಲಿ ನಡೆಯಿತು. ದರ್ಬೆ, ನೀರು ಪ್ರೋಕ್ಷಣೆ ಮಾಡಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ravi belagere crimation
ಅಳಿಯ ಶ್ರೀನಗರ ಕಿಟ್ಟಿ, ಪುತ್ರಿಯರು ಹಗೂ ಇಬ್ಬರು ಪತ್ನಿಯರು ಅಂತಿಮ ಗೌರವ ಸಲ್ಲಿಸುತ್ತಿದ್ದಂತೆ ಪುತ್ರರಾದ ಕರ್ಣ ಹಾಗೂ ಹಿಮವಂತ ಅಗ್ನಿಸ್ಪರ್ಶ ಮಾಡಿದರು. ಇದರೊಂದಿಗೆ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನರಾದರು. ಕನ್ನಡ ಪತ್ರಿಕೋದ್ಯಮದ ದೈತ್ಯ ಪ್ರತಿಭೆ ರವಿ ಬೆಳಗೆರೆ ಇನ್ನು ನೆನಪು ಮಾತ್ರ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: banashanakari crimatoriumcrimationHi BangaloreRavi Belagere
ShareTweetSendShare
Join us on:

Related Posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

by Shwetha
March 7, 2026
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದೇಶಾಂಗ ನೀತಿ ಎಂಬುದು ಒಬ್ಬ ವ್ಯಕ್ತಿಯ ನಿರ್ಧಾರದಿಂದ...

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

by Shwetha
March 7, 2026
0

ಅಮೆರಿಕಾ ಮತ್ತು ಇಸ್ರೇಲ್ ವಿರುದ್ಧ ಹೋರಾಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಇರಾನ್ ಉಪ ವಿದೇಶಾಂಗ ಸಚಿವ ಸಯೀದ್‌ ಖತಿಬ್‌ಜಾದೆ ಹೇಳಿದ್ದಾರೆ. ನಡೆಯುತ್ತಿರುವ ಸಂಘರ್ಷದ ನಡುವೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

by Shwetha
March 7, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್...

ಕರ್ನಾಟಕ ಬಜೆಟ್ 2026: 4.48 ಲಕ್ಷ ಕೋಟಿಯ ಐತಿಹಾಸಿಕ ಬಜೆಟ್ ಮಂಡನೆ,ಗ್ಯಾರಂಟಿ ಯೋಜನೆಗಳಿಗಿಲ್ಲ ಬ್ರೇಕ್ ;ಯಾವ ಇಲಾಖೆಗೆ ಒಲಿಯಿತು ಬಂಪರ್?

ಕರ್ನಾಟಕ ಬಜೆಟ್ 2026: 4.48 ಲಕ್ಷ ಕೋಟಿಯ ಐತಿಹಾಸಿಕ ಬಜೆಟ್ ಮಂಡನೆ,ಗ್ಯಾರಂಟಿ ಯೋಜನೆಗಳಿಗಿಲ್ಲ ಬ್ರೇಕ್ ;ಯಾವ ಇಲಾಖೆಗೆ ಒಲಿಯಿತು ಬಂಪರ್?

by Shwetha
March 7, 2026
0

ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, ಒಟ್ಟು 4.48 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಗಾತ್ರದ ಆಯವ್ಯಯ ಇದಾಗಿದೆ. ಪ್ರಸಕ್ತ ಸಾಲಿನ ಬಜೆಟ್, ಸರ್ಕಾರದ ಬಹುಮಹತ್ವಾಕಾಂಕ್ಷೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram