ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪ್ರಧಾನಿ ಮೋದಿಯವರು ಮಿಲಿಟರಿ ಸಮವಸ್ತ್ರ ಧರಿಸಿರುವುದನ್ನು ಪ್ರಶ್ನಿಸಿದ ಯೂತ್ ಕಾಂಗ್ರೆಸ್

Shwetha by Shwetha
November 17, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Congress questioned pm modi
Share on FacebookShare on TwitterShare on WhatsappShare on Telegram

ಪ್ರಧಾನಿ ಮೋದಿಯವರು ಮಿಲಿಟರಿ ಸಮವಸ್ತ್ರ ಧರಿಸಿರುವುದನ್ನು ಪ್ರಶ್ನಿಸಿದ ಯೂತ್ ಕಾಂಗ್ರೆಸ್ Congress questioned pm modi

ಜೈಸಲ್ಮೇರ್‌, ನವೆಂಬರ್17: ದೀಪಾವಳಿಯ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಡೆದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಶಿಬಿರಕ್ಕೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಿಲಿಟರಿ ಸಮವಸ್ತ್ರ ಧರಿಸಿರುವುದನ್ನು ಯೂತ್ ಕಾಂಗ್ರೆಸ್ ಪ್ರಶ್ನಿಸಿದೆ. Congress questioned pm modi

Related posts

adb-1750-crore-grant-for-500-karnataka-public-schools-development-kannada

500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ – ಶಿಕ್ಷಣ ಸಚಿವ ಮಧು ಬಂಗಾರಪ್ಪರ ಪ್ರಯತ್ನಕ್ಕೆ ಸಿಕ್ಕ ಜಯ

August 21, 2026
reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

August 21, 2026

Congress questioned pm modi

ಕಾಂಗ್ರೆಸ್ಸಿನ ಯುವ ವಿಭಾಗವು ಸೇನೆಯ ಸಮವಸ್ತ್ರದಲ್ಲಿರುವ ಮೋದಿಯ ಚಿತ್ರವನ್ನು ಟ್ವೀಟ್ ಮಾಡಿ, ರಾಜಕಾರಣಿ ಸೇನಾ ಸಿಬ್ಬಂದಿಗಳ ಪ್ರತಿಷ್ಠಿತ ಸಮವಸ್ತ್ರವನ್ನು ಧರಿಸುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದೆ.

ಅವರು ಸೈನ್ಯದ ಮುಖ್ಯಸ್ಥರೂ ಅಲ್ಲ, ಅಧಿಕಾರಿಯೂ ಅಲ್ಲ. ರಾಜಕೀಯ ಮುಖಂಡರು ಸೇನಾ ಸಮವಸ್ತ್ರವನ್ನು ಧರಿಸುವುದು ಎಷ್ಟು ಸೂಕ್ತ? ಎಂದು ಮೋದಿಯವರ ಚಿತ್ರಕ್ಕೆ ಯೂತ್ ಕಾಂಗ್ರೆಸ್, ಹಿಂದಿಯಲ್ಲಿ ಶೀರ್ಷಿಕೆ ನೀಡಿದೆ.
ಪ್ರಧಾನಿ ಮೋದಿ ಸತತ ಏಳನೇ ವರ್ಷ ತಮ್ಮ ದೀಪಾವಳಿಯನ್ನು ಸೇನಾ ಸಿಬ್ಬಂದಿಯೊಂದಿಗೆ ಆಚರಿಸಿದ್ದಾರೆ.

ना तो ये सेना के प्रमुख हैं, ना हीं अधिकारी. फिर एक असैन्य नेता का सेना की वर्दी पहनना कहां तक उचित है? pic.twitter.com/I7FRB5ZkAw

— Indian Youth Congress (@IYC) November 16, 2020

ಅವರು ಈ ಬಾರಿ ರಾಜಸ್ಥಾನದ ಜೈಸಲ್ಮೇರ್‌ಗೆ ತೆರಳಿ ಅಲ್ಲಿನ ಸೈನಿಕರನ್ನು ಮಿಲಿಟರಿ ಸಮವಸ್ತ್ರದಲ್ಲಿ ಉದ್ದೇಶಿಸಿ ಮಾತನಾಡಿದ್ದು, ಇದು ಕಾಂಗ್ರೆಸ್ ಅನ್ನು ಕೆರಳಿಸಿದೆ.

ಕೋವಿಡ್-19 ಪತ್ತೆ ಹಿನ್ನೆಲೆಯಲ್ಲಿ ಭಾರತೀಯ ಸಂಸ್ಥೆಯಿಂದ ಮೀನು ಆಮದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಚೀನಾ

ನಿನ್ನೆ, ಕಾಂಗ್ರೆಸ್ ಮುಖಂಡ ತಾರಿಕ್ ಅನ್ವರ್ ಅವರು ಪ್ರಧಾನ ಮಂತ್ರಿಯಂತೆ ಸಂದರ್ಭಕ್ಕೆ ಅನುಗುಣವಾಗಿ ಉಡುಪುಗಳನ್ನು ಬದಲಿಸುವಲ್ಲಿ ಪ್ರವೀಣರಾಗಿದ್ದಾರೆ ಎಂದು ಟೀಕಿಸಿದ್ದರು ಮತ್ತು ಪ್ರಧಾನಿ ಮೋದಿಯನ್ನು ‘ಸೋಗು ಹಾಕುವ ಪ್ರಧಾನಿ’ ಎಂದು ಕರೆದಿದ್ದರು.

Congress questioned pm modi

ತಮ್ಮ ಟ್ವಿಟ್ಟರ್ ನಲ್ಲಿ, ಕಾಂಗ್ರೆಸ್ ಮುಖಂಡ ತಾರಿಕ್ ಅನ್ವರ್, ದೇಶವು ಬಹಳಷ್ಟು ಪ್ರಧಾನ ಮಂತ್ರಿಗಳನ್ನು ಕಂಡಿದೆ, ಆದರೆ ಮೊದಲ ಬಾರಿಗೆ ಭಾರತಕ್ಕೆ ಸೋಗು ಹಾಕುವ ಪ್ರಧಾನ ಮಂತ್ರಿಯೊಬ್ಬರು ಸಿಕ್ಕಿದ್ದಾರೆ. ಸಂದರ್ಭಕ್ಕೆ ಅನುಗುಣವಾಗಿ ಪ್ರಧಾನ ಮಂತ್ರಿಗಳು ತಮ್ಮ ಗೆಟ್‌ಅಪ್ ಬದಲಿಸುವಲ್ಲಿ ಪ್ರವೀಣರಾಗಿದ್ದಾರೆ ಎಂದು ಟೀಕಿಸಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಶುಂಠಿಯ ಅಸಂಖ್ಯಾತ ಆರೋಗ್ಯ ಪ್ರಯೋಜನಗಳು#health#healthtips#healthcare#GINGERhttps://t.co/80SBmAXYZS

— Saaksha TV (@SaakshaTv) October 25, 2020

ನಾನು ಪತ್ರಕರ್ತನಾಗಲು ಪ್ರೇರೇಪಿಸಿದ ಮಹಾಗುರು ಇನ್ನಿಲ್ಲ. ಈ ದುಃಖ ಶಾಶ್ವತ: ರವಿ ಬೆಳಗೆರೆ ಎನ್ನುವ ಸಮೃದ್ಧ ಬಿದಿರು ಕಟ್ಟೆ ಬಂದು ಉರುಳಿಹೋಯಿತೆನ್ನುವ ದುಃಖ:https://t.co/PEi8zvtiXb

— Saaksha TV (@SaakshaTv) November 17, 2020

 

Tags: Congress questioned pm modiDeepaavalimilitaryYouth Congress
ShareTweetSendShare
Join us on:

Related Posts

adb-1750-crore-grant-for-500-karnataka-public-schools-development-kannada

500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ – ಶಿಕ್ಷಣ ಸಚಿವ ಮಧು ಬಂಗಾರಪ್ಪರ ಪ್ರಯತ್ನಕ್ಕೆ ಸಿಕ್ಕ ಜಯ

by admin
August 21, 2026
0

  ಬೆಂಗಳೂರು - ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಮಹತ್ವದ ದಿನ. ರಾಜ್ಯದಲ್ಲಿನ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ (KPS)ಗಳಾಗಿ ಅಭಿವೃದ್ಧಿಪಡಿಸಲು 1,750 ಕೋಟಿ...

reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

by admin
August 21, 2026
0

  * ಆಗಸ್ಟ್‌ 20 ರಿಂದ ಜಿಯೋ ಪ್ರೈಮ್ ಲಭ್ಯ * ಜಿಯೋ 10ನೇ ವರ್ಷದ ಅಂಗವಾಗಿ ವಿಶೇಷ ಸದಸ್ಯತ್ವ * ಜಿಯೋದ ಪ್ರಸ್ತುತ ಉದ್ಯಮದ ಪ್ರಮುಖ...

kataka-and-other-5-zodiac-signs-financial-gains-shukra-budha-conjunction-kannada

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..!

by admin
August 21, 2026
0

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..! ತುಲಾ ರಾಶಿಯಲ್ಲಿ ಶುಕ್ರ ಹಾಗೂ ಬುಧ ಒಂದೇ ಸ್ಥಾನದಲ್ಲಿ ಸಂಚಾರ ಮಾಡಲಿವೆ. ಕುಂಭ ರಾಶಿ...

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram