ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂಪುಟ ಬೇಗುದಿ ಶಮನಕ್ಕೆ ನಿಗಮ-ಮಂಡಳಿ ಮದ್ದು: 27 ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ

Kariyappa N by Kariyappa N
November 25, 2020
in Newsbeat, Politics, Samagra karnataka, ರಾಜ್ಯ
nigam-mandali
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬಂದು ಒಂದು ವರ್ಷಗಳು ಕಳೆದರೂ ಹಲವು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಬೇರೆ ಕಾರಣ ನೀಡಿ ಮುಂದೂಡುತ್ತಾ ಬರಲಾಗಿತ್ತು.
ಆದರೆ, ಸಂಪುಟ ವಿಸ್ತರಣೆ ವಿಚಾರ ಕಗ್ಗಂಟಾಗುತ್ತಿದ್ದಂತೆ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕದ ಮದ್ದು ಅರೆಯಲಾಗಿದೆ. ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಲು ಹಲವು ಶಾಸಕರು ಕಳೆದ ಎರಡು ವಾರಗಳಿಂದ ಲಾಬಿ ಜೊತೆಗೆ ಒತ್ತಡ ಹೇರುತ್ತಿದ್ದಾರೆ. ಅತೃಪ್ತ ಶಾಸಕರನ್ನು ಸಮಾಧಾನ ಮಾಡುವ ಮೊದಲ ಭಾಗವಾಗಿ ಕೆಲವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಗಿಫ್ಟ್ ನೀಡಿ ಅಮಾಧಾನದ ಹೊಗೆ ಏಳದಂತೆ ನೋಡಿಕೊಳ್ಳುವ ಪ್ರಯತ್ನ ಮಾಡಲಾಗಿದೆ.

Related posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

March 27, 2026
ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

March 27, 2026

ಇದೇ ಮೊದಲ ಬಾರಿಗೆ 26 ನಿಮಗ ಮಂಡಳಿಗಳಿಗೆ ರಾಜ್ಯ ಸರ್ಕಾರ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ನಿನ್ನೆಯಷ್ಟೇ ರಚನೆಯಾದ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವೂ ಸೇರಿದೆ. ಸಂಪುಟ ವಿಸ್ತರಣೆ ಬಿಕ್ಕಟ್ಟಿನ ನಡುವೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿಯಾದ 24 ಗಂಟೆಯಲ್ಲೇ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಪ್ರಮುಖವಾಗಿ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಜಿ.ಎಸ್ ಪರಮಶಿವಯ್ಯ ಅವರನ್ನು ನೇಮಕ ಮಾಡಿದ್ದರೆ, ಪ್ರತಿಷ್ಠಿತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಯಲಹಂಕ ಶಾಸಕ ಎಸ್.ವಿಶ್ವನಾಥ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ನಾಯಕಿ, ನಟಿ ತಾರಾ ಅನುರಾಧಾ ಅವರನ್ನು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ವಿವಿಧ ನಿಗಮಗಳ ನೂತನ ಅಧ್ಯಕ್ಷರ ಪಟ್ಟಿ ಇಂತಿದೆ…
1. ಬಿ.ಎಸ್ ಪರಮಶಿವಯ್ಯ-ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ
2. ಎಸ್.ಅರ್ ವಿಶ್ವನಾಥ್-ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
3. ತಾರಾ ಅನುರಾಧ-ಅರಣ್ಯ ಅಭಿವೃದ್ಧಿ ನಿಗಮ
4. ಬಿ.ಸಿ.ನಾಗೇಶ್-ಕಾರ್ಮಿಕ ಕಲ್ಯಾಣ ಮಂಡಳಿ
5. ಬಿ.ಕೆ.ಮಂಜುನಾಥ್-ನಾರು ಅಭಿವೃದ್ಧಿ ಮಂಡಳಿ
6. ಎಸ್.ಆರ್ ಗೌಡ- ರೇಷ್ಮೆ ಉದ್ಯಮಗಳ ನಿಗಮ
7. ಕೆ.ವಿ.ನಾಗರಾಜ್ -ಮಾವು ಅಭಿವೃದ್ಧಿ ನಿಗಮ
8. ಸವಿತಾ ವಿಶ್ವನಾಥ್ ಶೆಟ್ಟಿ-ರೇಷ್ಮೆ ಮಾರಾಟ ಮಂಡಳಿ
9. ಚಂದು ಪಾಟೀಲ್-ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ
10. ತಿಪ್ಪೇಸ್ವಾಮಿ-ತುಂಗಭದ್ರಾ ಕಾಲುವೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ(ಕಾಡಾ)
11. ಕಿರಣ್ ಕುಮಾರ್-ಜೈವಿಕ ತಂತ್ರಜ್ಞಾನ ನಿಗಮ
12. ಸಿ.ಮುನಿಕೃಷ್ಣ-ಆದಿಜಾಂಭವ ನಿಗಮ
13. ಎಂ.ರಾಮಚಂದ್ರ-ಕೇಂದ್ರ ಪರಿಹಾರ ಸಮಿತಿ
14. ಹೆಚ್. ಹನುಮಂತಪ್ಪ-ಸಫಾಯಿ ಕರ್ಮಚಾರಿ ನಿಗಮ
15. ದುರ್ಯೋಧನ ಐಹೊಳೆ-ಅಂಬೇಡ್ಕರ್ ಅಭಿವೃದ್ಧಿ ನಿಗಮ
16. ನರೇಶ್ ಕುಮಾರ್-ಸವಿತಾ ಸಮಾಜ ಅಭಿವೃದ್ಧಿ ನಿಗಮ
17. ಗಿರೀಶ್ ಉಪ್ಪಾರ್-ಉಪ್ಪಾರ ಅಭಿವೃದ್ಧಿ ನಿಗಮ
18. ಬಾಬು ಪತ್ತಾರ್-ವಿಶ್ವಕರ್ಮ ಅಭಿವೃದ್ಧಿ ನಿಗಮ
19. ವಿಜುಗೌಡ ಪಾಟೀಲ್-ರಾಜ್ಯ ಬೀಜ, ಸಾವಯವ ಪ್ರಮಾಣ ಸಂಸ್ಥೆ
20. ತಮ್ಮೇಶ ಗೌಡ-ವಿದ್ಯುತ್ ಕಾರ್ಖಾನೆ ನಿಗಮ
21. ಮಹದೇವಸ್ವಾಮಿ-ಮೈಸೂರು ಮೃಗಾಲಯ ಪ್ರಾಧಿಕಾರ
22. ಎಂ.ರುದ್ರೇಶ್-ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ
23. ರಘು ಆರ್-ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
24. ಬಾಬು ಪತ್ತಾರ್- ವಿಶ್ವಕರ್ಮ ಸಮುದಾಯದ ಅಭಿವೃದ್ಧಿ ನಿಗಮ
25. ನಿತಿನ್ ಕುಮಾರ್-ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ
26. ಲಿಂಗಾರೆಡ್ಡಿ-ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ
27. ಎಸ್.ಇ.ಚಿಕ್ಕನಗೌಡ-ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ

Tags: B S YADIYURAPPABJPBoard and CorporationsCabinet Expansionkarnataka governamentpresidents
ShareTweetSendShare
Join us on:

Related Posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

by Shwetha
March 27, 2026
0

ಸಮಾಜದ ಆಗುಹೋಗುಗಳ ಬಗ್ಗೆ ಸದಾ ನಿರ್ಭೀತಿಯಿಂದ ದನಿ ಎತ್ತುತ್ತಾ, ಕಳೆದ ದಶಕದಿಂದ ಬಲಪಂಥೀಯ ವಿಚಾರಧಾರೆಗಳ ವಿರುದ್ಧ ಸಮರ ಸಾರಿರುವ ಬಹುಭಾಷಾ ನಟ ಕಿಶೋರ್, ಇದೀಗ ಮತ್ತೊಮ್ಮೆ ಕೇಂದ್ರ...

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

by Shwetha
March 27, 2026
0

ಬೆಂಗಳೂರು ನಗರದಲ್ಲಿ ಮೆಟ್ರೋ ಕಾಮಗಾರಿಗಳ ಹಿನ್ನೆಲೆ ಮಾರತಹಳ್ಳಿ ಬ್ರಿಡ್ಜ್ ಮೇಲೆ ಇಂದಿನಿಂದ 3 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೇ ವೇಳೆ ರಾತ್ರಿ 12 ಗಂಟೆಯಿಂದ...

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

by Shwetha
March 27, 2026
0

ಮಾ.30ರಂದು ನಡೆಯಬೇಕಿದ್ದ SSLC ತೃತೀಯ ಭಾಷೆ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ತಿಳಿಸಿದೆ. ಮಹಾವೀರ ಜಯಂತಿ ರಜೆಯಲ್ಲಿ ಮಾಡಿದ ಪರಿಷ್ಕರಣೆ ಹಿನ್ನೆಲೆಯಲ್ಲಿ...

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

by Shwetha
March 27, 2026
0

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾರ್ಥನಾ ಮಂದಿರವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಒಂದೆಡೆ ಮುಸ್ಲಿಂ ಮಹಿಳೆಯರು ನಮಾಜ್ ಮಾಡುತ್ತಿದ್ದರೆ,...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 27, 2026
0

ದಿನ ಭವಿಷ್ಯ: 27-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಹೆಚ್ಚು ಉತ್ಸಾಹ ಕಂಡುಬರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ನೀವು ಅಂದುಕೊಂಡ ಕೆಲಸಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram