ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನಿತೀಶ್ ಮತ್ತೆ ಸಿಎಂ ಆಗಿದ್ದಕ್ಕೆ 4ನೇ ಬೆರಳನ್ನು ಕಟ್ ಮಾಡಿಕೊಂಡ ಅಭಿಮಾನಿ

Mahesh M Dhandu by Mahesh M Dhandu
November 26, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನಿತೀಶ್ ಮತ್ತೆ ಸಿಎಂ ಆಗಿದ್ದಕ್ಕೆ 4ನೇ ಬೆರಳನ್ನು ಕಟ್ ಮಾಡಿಕೊಂಡ ಅಭಿಮಾನಿ

ಪಾಟ್ನಾ : ನಿತೀಶ್ ಕುಮಾರ್ ಅವರು ಮತ್ತೆ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿದಿದ್ದಕ್ಕೆ ಅವರನ ಅಪ್ಪಟ ಅಭಿಮಾನಿವೊಬ್ಬ ತನ್ನ ನಾಲ್ಕನೇ ಬೆರಳನ್ನು ಕಟ್ ಮಾಡಿಕೊಂಡಿದ್ದಾನೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ಅನಿಲ್ ಎಂಬುವವರು ಈ ರೀತಿ ಬೆರಳನ್ನು ಕಟ್ ಮಾಡಿಕೊಂಡ ನಿತೀಶ್ ಕುಮಾರ್ ಅಭಿಮಾನಿಯಾಗಿದ್ದು, ಆ ಬೆರಳನ್ನು ದೇವರಿಗೆ ಅರ್ಪಿಸಿದ್ದಾರೆ ಎಂದು ವರದಿಯಾಗಿದೆ.

Nitish fan

2005ರಲ್ಲಿ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗಿನಿಂದಲೂ ಅನಿಲ್ ಈ ರೀತಿ ಬೆರಳನ್ನು ಕಟ್ ಮಾಡಿಕೊಳ್ಳುವ ಆಚರಣೆಯನ್ನು ಪ್ರಾರಂಭಿಸಿದ್ದಾನೆ.

ಅದರಂತೆ 2010 ಹಾಗೂ 2015ರಲ್ಲಿ ನಿತೀಶ್ ಸಿಎಂ ಆಗಿ ಆಯ್ಕೆಯಾದಾಗಲೂ ಒಂದೊಂದು ಬೆರಳನ್ನು ಕತ್ತರಿಸಿಕೊಂಡಿದ್ದನು.ಕಣಿವೆನಾಡಿನಲ್ಲಿ ಉಗ್ರರ ಅಟ್ಟಹಾಸ : ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮ

ಇದೀಗ ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಗೆದ್ದ ಕಾರಣ ನಿತೀಶ್ ಕುಮಾರ್ ಮತ್ತೆ ಅಧಿಕಾರಕ್ಕೇರಿದ್ದು, ಅನಿಲ್ ತನ್ನ ಆಚರಣೆ ಮುಂದುವರಿಸಿ ನಾಲ್ಕನೇ ಬೆರಳನ್ನು ಕತ್ತರಿಸಿಕೊಂಡು ಸುದ್ದಿಯಾಗಿದ್ದಾನೆ.

Nitish fan

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅನಿಲ್, ನಿತೀಶ್ ಕುಮಾರ್ ಅವರ ವಿಜಯವನ್ನು ಆಚರಿಸಲು ತನ್ನದೇ ಆದ ಮಾರ್ಗವಿದೆ. ಚುನಾವಣೆ ಸೋತ ಬಳಿಕ ಸಿಹಿ ಚೆಲ್ಲಿದ್ರಂತೆ RJD ಕಾರ್ಯಕರ್ತರು : ಫ್ಯಾಕ್ಟ್ ಚೆಕ್ ನಲ್ಲಿ ಬಯಲಾಯ್ತು ಅಸಲಿಯತ್ತು..!

ನಾನು ಅವರ ಬಹುದೊಡ್ಡ ಅಭಿಮಾನಿಯಾಗಿದ್ದು, ಸಿಎಂ ನನ್ನನ್ನು ಭೇಟಿಯಾಗಲು ಬರುವುದಿಲ್ಲ ಎಂದು ನನಗೆ ತಿಳಿದಿತ್ತು. ಆದರೂ ಅವರ ಮೇಲೆ ಇರುವ ಗೌರವ ಕಿಂಚಿತ್ತೂ ಕಡಿಮೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: biharNITHISH KUMARPatna
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram