ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನಿತೀಶ್ ಮತ್ತೆ ಸಿಎಂ ಆಗಿದ್ದಕ್ಕೆ 4ನೇ ಬೆರಳನ್ನು ಕಟ್ ಮಾಡಿಕೊಂಡ ಅಭಿಮಾನಿ

Mahesh M Dhandu by Mahesh M Dhandu
November 26, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನಿತೀಶ್ ಮತ್ತೆ ಸಿಎಂ ಆಗಿದ್ದಕ್ಕೆ 4ನೇ ಬೆರಳನ್ನು ಕಟ್ ಮಾಡಿಕೊಂಡ ಅಭಿಮಾನಿ

ಪಾಟ್ನಾ : ನಿತೀಶ್ ಕುಮಾರ್ ಅವರು ಮತ್ತೆ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿದಿದ್ದಕ್ಕೆ ಅವರನ ಅಪ್ಪಟ ಅಭಿಮಾನಿವೊಬ್ಬ ತನ್ನ ನಾಲ್ಕನೇ ಬೆರಳನ್ನು ಕಟ್ ಮಾಡಿಕೊಂಡಿದ್ದಾನೆ.

Related posts

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

June 29, 2026
ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

June 29, 2026

ಅನಿಲ್ ಎಂಬುವವರು ಈ ರೀತಿ ಬೆರಳನ್ನು ಕಟ್ ಮಾಡಿಕೊಂಡ ನಿತೀಶ್ ಕುಮಾರ್ ಅಭಿಮಾನಿಯಾಗಿದ್ದು, ಆ ಬೆರಳನ್ನು ದೇವರಿಗೆ ಅರ್ಪಿಸಿದ್ದಾರೆ ಎಂದು ವರದಿಯಾಗಿದೆ.

Nitish fan

2005ರಲ್ಲಿ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗಿನಿಂದಲೂ ಅನಿಲ್ ಈ ರೀತಿ ಬೆರಳನ್ನು ಕಟ್ ಮಾಡಿಕೊಳ್ಳುವ ಆಚರಣೆಯನ್ನು ಪ್ರಾರಂಭಿಸಿದ್ದಾನೆ.

ಅದರಂತೆ 2010 ಹಾಗೂ 2015ರಲ್ಲಿ ನಿತೀಶ್ ಸಿಎಂ ಆಗಿ ಆಯ್ಕೆಯಾದಾಗಲೂ ಒಂದೊಂದು ಬೆರಳನ್ನು ಕತ್ತರಿಸಿಕೊಂಡಿದ್ದನು.ಕಣಿವೆನಾಡಿನಲ್ಲಿ ಉಗ್ರರ ಅಟ್ಟಹಾಸ : ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮ

ಇದೀಗ ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಗೆದ್ದ ಕಾರಣ ನಿತೀಶ್ ಕುಮಾರ್ ಮತ್ತೆ ಅಧಿಕಾರಕ್ಕೇರಿದ್ದು, ಅನಿಲ್ ತನ್ನ ಆಚರಣೆ ಮುಂದುವರಿಸಿ ನಾಲ್ಕನೇ ಬೆರಳನ್ನು ಕತ್ತರಿಸಿಕೊಂಡು ಸುದ್ದಿಯಾಗಿದ್ದಾನೆ.

Nitish fan

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅನಿಲ್, ನಿತೀಶ್ ಕುಮಾರ್ ಅವರ ವಿಜಯವನ್ನು ಆಚರಿಸಲು ತನ್ನದೇ ಆದ ಮಾರ್ಗವಿದೆ. ಚುನಾವಣೆ ಸೋತ ಬಳಿಕ ಸಿಹಿ ಚೆಲ್ಲಿದ್ರಂತೆ RJD ಕಾರ್ಯಕರ್ತರು : ಫ್ಯಾಕ್ಟ್ ಚೆಕ್ ನಲ್ಲಿ ಬಯಲಾಯ್ತು ಅಸಲಿಯತ್ತು..!

ನಾನು ಅವರ ಬಹುದೊಡ್ಡ ಅಭಿಮಾನಿಯಾಗಿದ್ದು, ಸಿಎಂ ನನ್ನನ್ನು ಭೇಟಿಯಾಗಲು ಬರುವುದಿಲ್ಲ ಎಂದು ನನಗೆ ತಿಳಿದಿತ್ತು. ಆದರೂ ಅವರ ಮೇಲೆ ಇರುವ ಗೌರವ ಕಿಂಚಿತ್ತೂ ಕಡಿಮೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: biharNITHISH KUMARPatna
ShareTweetSendShare
Join us on:

Related Posts

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

by Shwetha
June 29, 2026
0

ಚಿಕ್ಕಬಳ್ಳಾಪುರ: ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೊಸ ತಿರುವು ಪಡೆದಿದೆ. ಶಾಸಕರು...

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

by Shwetha
June 29, 2026
0

ಬೆಂಗಳೂರು: ಆರ್ ಎಸ್ ಎಸ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಸಮನ್ಸ್ ಗೆ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಡಕ್...

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

by Shwetha
June 29, 2026
0

ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮರೆಯಾದರೆ ಮತ್ತೆ ಗುಲಾಮಗಿರಿ ಕಾಲಿಡುವುದು ನಿಶ್ಚಿತ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರೂ ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram