ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮುಳ್ಳಿನ ಮೇಲೆ ಪಂಚೆ ಹಾಕಿದ್ದು, ಹುಷಾರಾಗಿ ತೆಗೇಬೇಕು; ಬಿಎಸ್‍ವೈಗೆ ಮತ್ತೆ ಶ್ರೀನಿವಾಸ್ ಪ್ರಸಾದ್ ಛಾಟಿ..!

Kariyappa N by Kariyappa N
November 26, 2020
in Newsbeat, Politics, Samagra karnataka, ರಾಜ್ಯ
anger bsy
Share on FacebookShare on TwitterShare on WhatsappShare on Telegram

ಮೈಸೂರು: ಸದ ನೇರ-ನಿಷ್ಠುರ ನಡೆ-ನುಡಿ ವ್ಯಕ್ತಿತ್ವದ ಕಾರಣಕ್ಕಾಗಿ ಸಿದ್ದರಾಮಯ್ಯ ವಿರುದ್ಧದ ಕೋಪಕ್ಕೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಸಂಸದರಾಗಿ ಆಯ್ಕೆಯಾಗಿರುವ ವಿ.ಶ್ರೀನಿವಾಸ್ ಪ್ರಸಾದ್, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಡಳಿತ ವೈಖರಿ ವಿರುದ್ಧ ಪ್ರಹಾರ ಮುಂದುವರೆಸಿದ್ದಾರೆ.
`ಯಡಿಯೂರಪ್ಪ ಮುಳ್ಳಿನ ಮೇಲೆ ಪಂಚೆ ಹಾಕಿದ್ದಾರೆ. ಪಂಚೆಯನ್ನು ಮುಳ್ಳಿನಿಂದ ಹುಷಾರಾಗಿ ತೆಗೆಯಬೇಕು’ ಎನ್ನುವ ಮೂಲಕ ಬಿಎಸ್‍ವೈ ವಿರುದ್ಧ ಪಕ್ಷದ ನಾಯಕರೊಳಗಿನ ಅಸಮಾಧಾನ ಹಾಗೂ ತಮ್ಮ ಸಿಟ್ಟನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

bjp
ಅಧಿಕಾರ ಕೆಲವೊಮ್ಮೆ ಎಲ್ಲರನ್ನೂ ಬದಲಾವಣೆ ಮಾಡಿಸಿಬಿಡುತ್ತದೆ. ನಿಗಮ ಮಂಡಳಿ ಆಯ್ಕೆ ವಿಚಾರದಲ್ಲಿ ನನಗೆ ಅತೃಪ್ತಿ ಇದೆ. ಇನ್ನೂ ಉತ್ತಮವಾಗಿ ಅಧ್ಯಕ್ಷರ ನೇಮಕಾತಿ ಮಾಡಬಹುದಿತ್ತು. ಎಲ್ಲರ ಸಲಹೆ ಪಡೆದು ಮಾಡಬಹುದಿತ್ತು ಅನ್ನೋದು ನನ್ನ ಅಭಿಪ್ರಾಯ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಬೇಸರ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ಅವರಿಹೆ ಇನ್ನು ಬಾಕಿ ಇರೋದು ಎರಡೂವರೆ ವರ್ಷ ಅಷ್ಟೇ. ಅಷ್ಟರೊಳಗೆ ರಾಜ್ಯದಲ್ಲಿ ಏನಾದರೂ ಮಾಡಬೇಕಲ್ಲವೇ? ಸಿಎಂಗೆ ಕಾರ್ಯದ ಒತ್ತಡ ಇದ್ದೇ ಇರುತ್ತದೆ. ಸಿದ್ದರಾಮಯ್ಯ ಸೋತಿದ್ದು ಇದರಿಂದಲೇ ಅಲ್ಲವೇ? ಸಿಎಂಗೆ ಪರಮಾಧಿಕಾರ ಇರುತ್ತದೆ, ಅದರಂತೆ ಬುದ್ದಿವಂತಿಕೆ ಕೂಡ ಇರಬೇಕು ತಿವಿದಿದ್ದಾರೆ.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026


ಸಿದ್ದರಾಮಯ್ಯ ಅವರಿಗೆ ಬುದ್ದಿ ಇರಲಿಲ್ಲ. ಯಡಿಯೂರಪ್ಪ ಅವರಿಗೂ ಅದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಮಾಡಿದ ತಪ್ಪನ್ನು ನೀವು ಮಾಡಬೇಡಿ, ಸ್ವಲ್ಪ ಬುದ್ದಿವಂತಿಕೆಯಿಂದ ತೀರ್ಮಾನ ತಗೊಳ್ಳಿ. ಉಪ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬಂದಿದೆ ಅಂತ ಹಿಗ್ಗಿ ಹೀರೇಕಾಯಿ ಆಗಬೇಕಿಲ್ಲ. ವಿಪಕ್ಷಗಳು ಕುಸಿದು ಹೋಗಿವೆ. ತಿಹಾರ್ ಜೈಲಿನಲ್ಲಿದ್ದವನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದರೆ ಇನ್ನೇನಾಗುತ್ತದೆ? ಹಾಗಾಗಿ ಅದರ ಲಾಭ ಬಿಜೆಪಿಗೆ ಬಂದಿದೆ ಅಷ್ಟೇ ಎಂದು ವಿಶ್ಲೇಷಿಸಿದ್ದಾರೆ.
ತಾವು ಶಿಫಾರಸು ಮಾಡಿದವರಿಗೆ ನಿಗಮ ಮಂಡಳಿಗಳಲ್ಲಿ ಸಿಎಂ ಯಡಿಯೂರಪ್ಪ ಅಧ್ಯಕ್ಷ ಸ್ಥಾನ ನೀಡದ ಬಗ್ಗೆ ಸಂಸದ ಶ್ರೀನಿವಾಸ್ ಪ್ರಸಾದ್ ಬುಧವಾರವೂ ಅಸಮಾಧಾನ ಹೊರಹಾಕಿದ್ದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B S YADIYURAPPAboard-coporations opointmentsbsy attitudecheif ministerv.srinivas prasad
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram