ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಹಾಮಾರಿ ಕೊರೊನಾಗೆ ಮತ್ತೋರ್ವ ಜನಪ್ರತಿನಿಧಿ ಬಲಿ : ಕಿರಣ್ ಮಹೇಶ್ವರಿ ನಿಧನ

Namratha Rao by Namratha Rao
November 30, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

kiran maheshwari

ಮಹಾಮಾರಿ ಕೊರೊನಾಗೆ ಮತ್ತೋರ್ವ ಜನಪ್ರತಿನಿಧಿ ಬಲಿ : ಕಿರಣ್ ಮಹೇಶ್ವರಿ ನಿಧನ

Related posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

May 16, 2026
ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

May 16, 2026

ರಾಜಸ್ಥಾನ : ಕೊರೊನಾ ಹಾವಳಿಗೆ ಜನಪ್ರತಿನಿಧಿಗಳು ಬಲಿಯಾಗ್ತಿರುವ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ಮತ್ತೋರ್ವ ಜನಪ್ರತಿನಿಧಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಗುರ್ ಗಾಂವ್  ಅವರು ಇಂದು ವಿಧಿವಶರಾಗಿದ್ದಾರೆ. 59 ವರ್ಷದ  ಕಿರಣ್ ಅವರು ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು.  ಅವರಿಗೆ  ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಇನ್ನೂ ಕಿರಣ್ ಮಹೇಶ್ವರಿ ಅವರ ನಿಧನಕ್ಕೆ ಅನೇಕ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಅವರು  ಈ ಬಗ್ಗೆ ಟ್ವೀಟ್ ಮಾಡಿದ್ದು, “ ರಾಜಸ್ಥಾನ ಸರ್ಕಾರದಲ್ಲಿ ಸಂಸದೆ, ಶಾಸಕಿ ಹಾಗೂ ಕ್ಯಾಬಿನೆಟ್ ಸಚಿವರಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿ, ಬಡವರು, ದೀನ-ನಿರ್ಗತಿಕರ ಸಬಲೀಕರಣಕ್ಕೆ ಸಾಕಷ್ಟು ಪ್ರಯತ್ನ ಮಾಡಿರುವ ಕಿರಣ್ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.kiran maheshwari

ಊರ್ಮಿಳಾ ಶಿವಸೇನೆ ಸೇರೋದು ಪಕ್ಕಾ : ಎಂಎಲ್​ಸಿ ನಾಮನಿರ್ದೇಶನ ಪಟ್ಟಿಯಲ್ಲಿ ಊರ್ಮಿಳಾ ಹೆಸರು..!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕೂಡ ಸಂತಾಪ ಸೂಚಿಸಿದ್ದಾರೆ. “ಕಿರಣ್ ಮಹೇಶ್ವರಿ ಅವರು ತಮ್ಮ ಜೀವನವನ್ನು ಸಮಾಜ ಸೇವೆಗಾಗಿ ಮೀಸಲಿಟ್ಟಿದ್ದರು. ಅವರ ಸಾವು ನನಗೆ ವೈಯಕ್ತಿಕವಾಗಿ ನಷ್ಟವನ್ನು ಉಂಟು ಮಾಡಿದೆ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ” ಎಂದು ಟ್ವೀಟ್ ಮಾಡಿದ್ದಾರೆ.

ನವೆಂಬರ್ ಮೊದಲ ವಾರದಲ್ಲಿ ಕೊರೊನಾ ಕಾಣಿಸಿಕೊಂಡ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಕಿರಣ್ ,  ಸುಮಾರು 25 ದಿನಗಳ ಕಾಲ ಚಿಕಿತ್ಸೆಗೆ ಒಳಗಾಗಿದ್ದರು. ರಾಜಸ್ಥಾನದ ಉದಯಪುರ ಕ್ಷೇತ್ರದಿಂದ 2006 ರಿಂದ 2009 ರವರೆಗೆ 14ನೇ ಲೋಕಸಭೆ ಸದಸ್ಯರಾಗಿದ್ದರು.

kiran maheshwari

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bjp leaderkiran maheshwariRajasthan bjp MLa
ShareTweetSendShare
Join us on:

Related Posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

by Shwetha
May 16, 2026
0

ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

by Shwetha
May 16, 2026
0

ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಅಬಕಾರಿ ಇಲಾಖೆಯು ಅತ್ಯಂತ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನ ಅಬಕಾರಿ ನೀತಿಯು ಜಾರಿಗೆ ಬಂದಿದ್ದು ಇದರ ಪರಿಣಾಮವಾಗಿ ಮದ್ಯದ ಮಾರುಕಟ್ಟೆಯಲ್ಲಿ ದೊಡ್ಡ...

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

by Shwetha
May 16, 2026
0

ಅಮೆರಿಕ ಮೂಲದ ಟೆಕ್ ದಿಗ್ಗಜ ಒರಾಕಲ್ ಕಾರ್ಪೊರೇಷನ್ ಸಂಸ್ಥೆ ಮತ್ತೊಮ್ಮೆ ದೊಡ್ಡ ಸುದ್ದಿಗೆ ಕಾರಣವಾಗಿದೆ. ಇತ್ತೀಚೆಗಷ್ಟೇ 30,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇಆಫ್ ಮಾಡಿದ್ದ ಕಂಪನಿ, ಇದೀಗ ಭಾರತದ...

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

by Shwetha
May 16, 2026
0

ಬೆಂಗಳೂರು: ಕಳೆದ ಹಲವು ದಿನಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು, ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳಿಗೆ ಗುರಿಯಾಗಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ನಿನ್ನೆ ಮಹತ್ವದ...

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

by Shwetha
May 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪತನಗೊಂಡಿದ್ದು, ಬಿಜೆಪಿ ಐತಿಹಾಸಿಕ ಜಯಭೇರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram