ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಯುವರತ್ನ’ ರಿಲೀಸ್ ಗೆ ಡೇಟ್ ಫಿಕ್ಸ್ : ಅಪ್ಪು ಅಭಿಮಾನಿಗಳು ಫುಲ್ ಖುಷ್..!

Namratha Rao by Namratha Rao
December 8, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

‘ಯುವರತ್ನ’ ರಿಲೀಸ್ ಗೆ ಡೇಟ್ ಫಿಕ್ಸ್ : ಅಪ್ಪು ಅಭಿಮಾನಿಗಳು ಫುಲ್ ಖುಷ್..!

ಪುನೀತ್ ಸ್ಟಾರ್ ಅಭಿಮಾನಿಗಳಷ್ಟೇ ಅಲ್ಲದೇ ಇಡೀ ಸ್ಯಾಂಡಲ್ ವುಡ್ ಕಾಯುತ್ತಿರುವ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ. ಇತ್ತೀಚೆಗಷ್ಟೇ ಸಿನಿಮಾದ ‘ಪವರ್ ಆಫ್ ಯೂತ್’ ರಿಲೀಸ್ ಆಗಿ ಅಭಿಮಾನಿಗಳ ಮನಗೆದ್ದಿದೆ. ತೆಲುಗು ಹಾಗೂ ಕನ್ನಡ ಎರೆಡೂ ಬಾಷೆಗಳಲ್ಲೂ ರಿಲೀಸ್ ಆದ ಸಾಂಗ್ ಗೆ ಒಳ್ಲೆ ರೆಸ್ಪಾನ್ಸ್ ಸಿಗ್ತಿದೆ. ಹಾಡಿನಲ್ಲಿ ಅಪ್ಪು ಮಾಸ್ ಲುಕ್, ಸಖತ್ ಸ್ಟೆಪ್ಸ್  ಫ್ಯಾನ್ಸ್ ಗಳ ಹೃದಯ ಕದ್ದಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಹವಾ ಸೃಷ್ಟಿ ಮಾಡಿದೆ. ಮಿಲಿಯನ್ ಗಟ್ಟಲೆ ವೀವ್ಸ್ ಹಾಗೂ ಲೈಕ್ಸ್ ಗಿಟ್ಟಿಸಿಕೊಂಡಿದೆ. ಇದೀಗ, ಚಿತ್ರದ ಎರಡನೇ ಹಾಡು ಊರಿಗೊಬ್ಬ ರಾಜ ಸರದಿ. ಈ ಹಾಡನ್ನು ಸ್ವತಃ ಪುನೀತ್ ಹಾಡಿದ್ದು ಸದ್ಯದಲ್ಲೇ ಎರಡನೇ ಹಾಡು ರಿಲೀಸ್ ಆಗಲಿದೆ. ಆದ್ರೆ ಸಿನಿಮಾ ರಿಲೀಸ್ ಗೆ ಕಾಯುತ್ತಿರುವ ಅಪ್ಪು ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾ ರಿಲೀಸ್ ಗೆ ಚಿತ್ರತಂಡ ಎಲ್ಲ ಸಿದ್ಧತೆಗಳನ್ನ ನಡೆಸಿಕೊಂಡಿದೆ.

10 ಮತ್ತು 12 ತರಗತಿ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆ ಮೇ 2021ರಲ್ಲಿ ನಡೆಸಲು ಪೋಷಕರ ಸಂಘಟನೆ ಆಗ್ರಹ

yuvarathna
yuvarathna

ಅಂದ್ಹಾಗೆ ಎಲ್ಲಾ ಅಂದುಕೊಂಡಂತೆ ಆದ್ರೆ ಜನವರಿ 22ಕ್ಕೆ ಯುವರತ್ನನಾಗಿ ಅಪ್ಪು ತೆರೆ ಮೇಲೆ ಅಭಿಮಾನಿಗಳಿಗೆ ದರ್ಶನ ನೀಡೋದು ಪಕ್ಕಾ ಎನ್ನಲಾಗ್ತಿದೆ. ಹೌದು  2021 ರ ಜನವವರಿಯಲ್ಲಿ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆಯಂತೆ. ಇನ್ನೂ ಕೊರೊನಾ ಹಾವಳಿಯಿಂದಾಗಿ ಸಿನಿಮಾ ರಿಲೀಸ್ ತಡವಾಗ್ತಿದೆ. ಥಿಯೇಟರ್ ಗಳಲ್ಲಿ ಕೇವಲ ಶೇ . 50ರಷ್ಟು ಸೀಟಿಂಗ್ ವ್ಯವಸ್ಥೆಯಿರುವ ಕಾರಣ ದೊಡ್ಡ ದೊಡ್ಡ ಸಿನಿಮಾಗಳ ಬಿಡುಗಡೆ ಮಾಡಲು ಮೇಕರ್ಸ್ ಹಿಂದೇಟು ಹಾಕುತ್ತಿದ್ದಾರೆ. ಇದೀಗ ಶೀಘ್ರವೇ ಶೇ. 100 ರಷ್ಟು ಅವಕಾಶ ಸಿಗುವ ನಿರೀಕ್ಷೆಯಿದೆ. ಈ ಹಿನ್ನೆಲೆ ಶೇ. 100 ರಷ್ಟು ಸೀಟಿಂಗ್ ಗೆ ಅನುಮತಿ ಸಿಕ್ಕ ಕೂಡಲೇ ಯುವರತ್ನ ತೆರೆಗಪ್ಪಳಿಸಲಿದೆ ಎನ್ನಲಾಗ್ತಿದೆ.

ಇನ್ನೂ ಇತ್ತೀಚೆಗಷ್ಟೇ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಪೊಗರು ಸಿನಿಮಾದ ರಿಲೀಸ್ ಬಗೆಗಿನ ಸುದ್ದಿ ಸಂಚಲನ ಸೃಷ್ಟಿಮಾಡಿದೆ. ಧ್ರುವ ಸರ್ಕಾ ಅಭಿನಯದ ಪೊಗರು ಸಿನಿಮಾ ಸಂಕ್ರಾಂತಿಗೆ ರಿಲೀಸ್ ಆಗಬಹುದು ಎನ್ನಲಾಗ್ತಿದೆ. ಎಲ್ಲಾ ಪ್ಲಾನ್ ಪ್ರಕಾರ ನಡೆದ್ರೆ ಜ. 14 ಕ್ಕೆ ಸಿನಿಮಾ ತೆರೆಕಾಣಬಹುದು ಎಂಬ ಸುದ್ದಿ ಹರಿದಾಡ್ತಿದೆ.

yuvarathna
yuvarathna

ಇತ್ತ ಮತ್ತೊಂದು ಸ್ಯಾಂಡಲ್ ವುಡ್ ಹೈ ಲೀ ಎಪ್ಸ್ ಪೆಕ್ಟೆಡ್ ಸಿನಿಮಾವಾಗಿರುವ ಚಾಲೆಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಸಹ ಡಿಸೆಂಬರ್ ನಲ್ಲಿ ಅಂದ್ರೆ ಕ್ರಿಸ್ ಮಸ್ ವೇಳೆಗೆ ರಿಲೀಸ್ ಆಗಲಿದೆ ಎನ್ನಲಾಗ್ತಿದೆ.  ಒಟ್ಟಾರೆ ಲಾಕ್ ಡೌನ್ ಬಳಿಕ ಬಹುತೇಕ ದೊಡ್ಡ ಮಟ್ಟದ ಸಿನಿಮಾಗಳು ಯಾವುದು ರಿಲೀಸ್ ಆಗಿಲ್ಲ. ಹೀಗಾಗಿ ಬಹುನಿರೀಕ್ಷೆಯ ಸಿನಿಮಾಗಳ ಲಿಸ್ಟ್ ನಲ್ಲಿರುವ ಸಿನಿಮಾಗಳು ರಿಲೀಸ್ ಆಗಬಹುದು ಎಂದು ಅಪ್ಪು, ಸುದೀಪ್, ಡಿ ಬಾಸ್ ಅಭಿಮಾನಿಗಳು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ.

ಈ ಲಿಸ್ಟ್ ನಲ್ಲಿ ದುನಿಯಾ ವಿಜಿ ನಟನೆಯ ಸಲಗ ಸಹ ಇದೆ. ರಾಬರ್ಟ್, ಕೋಟಿಗೊಬ್ಬ 3, ಹೀಗೆ ಬಹುನಿರೀಕ್ಷೆಯ ಸಿನಿಮಾಗಳು ಶೂಟಿಂಗ್ ಮುಗಿಸಿ ಬಿಡುಗಡೆ ಹೊಸ್ತಿಲಲ್ಲಿವೆ. ಹೀಗಾಗಿ ಚಿತ್ರ ಯಾವಾಗ ತೆರೆಗಪ್ಪಳಿಸಲಿದೆ ಎಂದು ಅಭಿಮಾನಿಗಳು ತುದಿಗಾಲಲ್ಲಿ ಕಾಯುತ್ತಿದ್ದಾರೆ. ಒಂದು ವೇಳೆ ಪೊಗರು , ರಾಬರ್ಟ್ ಅಥವ ಯುವರತ್ನ ಡಿಸೆಂಬರ್ ಅಥವ ಜನವರಿಗೆ ರಿಲೀಸ್ ಆದ ಪಕ್ಷದಲ್ಲಿ ಇನ್ನೂ ಅನೇಕ ಸಿನಿಮಾಗಳನ್ನ ರಿಲೀಸ್ ಮಾಡೋದಕ್ಕೆ ಮೇಕರ್ಸ್ ಗೆ ಕೊಂಚ ಧೈರ್ಯ ಬರುತ್ತೆ.

Tags: kannada filmSandalwoodYuvarathna
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram