ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸುಗಂಧರಾಜ ಹೂವಿನ ಮಹತ್ವ , ಆರೋಗ್ಯ ಪ್ರಯೋಜನಗಳು..!

Namratha Rao by Namratha Rao
December 8, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಸುಗಂಧರಾಜ ಹೂವಿನ ಮಹತ್ವ , ಆರೋಗ್ಯ ಪ್ರಯೋಜನಗಳು..!

ಸುಗಂಧರಾಜ…. ಪರಿಮಳಯುಕ್ತ ಸುಗಂಧರಾಜ ಹೂವು ಅದರ ಸುಗಂಧಕ್ಕೆ ಜಗತ್ ಪ್ರಸಿದ್ಧಿ ಪಡೆದಿರುವ ಹೂವು. ಇದು ಕತ್ತಾಳೆಗೆ ಸಂಬಂಧಿಸಿದ ಒಂದು ಬಹುವಾರ್ಷಿಕ ಸಸ್ಯ. ಸುಗಂಧರಾಜ  ಮೆಕ್ಸಿಕೋಗೆ ಸ್ಥಳೀಯವಾದ, ಪಾಲಿಯಾಂಥೀಸ್‍ ನ ಇತರ ಪರಿಚಿತವಾದ ಪ್ರಜಾತಿಗಳಂತೆ ರಾತ್ರಿಯಲ್ಲಿ ಅರಳುವ ಸಸ್ಯವಾಗಿದೆ.

Related posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

September 1, 2026
ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

September 1, 2026

ಈ ಹೂವು ಬಿಳಿ ಬಣ್ಣದಲ್ಲಿ ನೋಡಲು ಅತ್ಯಂತ ಆಕರ್ಷಣೀಯವಾಗಿದ್ದು, ಗೊಂಚಲಲು ಗೊಂಚಲಾಗಿ ಬೆಳೆಯುತ್ತದೆ.  ಈ ಹೂವುಗಳು ಕೆಳಗಿನಿಂದ ಕದಿರಿನ ಮೇಲಕ್ಕೆ ಅರಳುತ್ತವೆ. ಈ ಹೂವನ್ನು ದೇವಿಗೆ ಇಡಲು, ಕೆಲವರು ಮುಡಿಯಲು ಬಳಸುತ್ತಾರೆ. ಆದ್ರೆ ಇದನ್ನ ಹೆಚ್ಚಾಗಿ ಸುಗಂಧ ದ್ರವ್ಯ ತಯಾರಿಸಲು ಬಳಸಲಾಗುತ್ತೆ.

tube rose
tube rose

ಕನ್ನಡದಲ್ಲಿ ಸಸುಗಂಧರಾಜ, ಇಂಗ್ಲಿಷ್ ನಲ್ಲಿ TUBE ROSE, ವೈಜ್ಞಾನಿಕ ಹೆಸರು ಪಾಲಿಯಾಂಥಸ್ ಟ್ಯೂಬ್ ರೋಸಾ, ಸ್ಪ್ಯಾನಿಷ್ ನಲ್ಲಿ ಅಗೇವ್ ಅಮಿಕಾ ಅಂತ ಕಕರೆಯುತ್ತಾರೆ.

ಮೌಢ್ಯಾಚರಣೆಯಲ್ಲಿ ಭಾರತವನ್ನೂ ಮೀರಿಸುತ್ತೆ ಚೈನಾ: ಬೆಚ್ಚಿಬೀಳಿಸುವ ಆಚರಣೆಗಳು..!

ಆರೋಗ್ಯ ಪ್ರಯೋಜನಗಳು

ಅನಿಮಿಯಾ ನಿವಾರಣೆಗೆ ಸಹಾಯಕಾರಿ: ಸುಗಂಧ ರಾಜ ಅನಿಮೀಯ ಕಾಯಿಲೆಯನ್ನ ಗುಣಪಡಿಸಲು ಸಹಾಯ ಮಾಡುತ್ತೆ. ರಕ್ತವನ್ನ ಹೆಚ್ಚಿಸುವ ಜೊತೆಗೆ ದೇಹಹದ ಫಿಟ್ ನೆಸ್ ಕಾಪಾಡಿಕೊಳ್ಳಲು ಸಹಾಯ ಮಾಡುತ್ತೆ. ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸುತ್ತೆ.

ದೃಷ್ಠಿ ದೋಷ ನಿವಾರಣೆಗೆ: ದೃಷ್ಠಿ ದೋಷ ನಿವಾರಣೆ ಮಾಡುವ ಶಕ್ತಿ ಸುಗಗಂಧ ರಾಜ ಹೂವಿಗಿದೆ. ಕಣ್ಣಿನ ಪೊರೆ ಅಥವ ಮಂಜುಮಂಜಾಗಿ ಕಾಣಿಸುತ್ತಿದ್ದರೆ ಅಂತಹ ದೋಷಗಳ ಪರಿಹಾರಕ್ಕೆ ಸುಗಂಧರಾಜ ಸಹಾಯ ಮಾಡುತ್ತದೆ.

tube rose
tube rose

ಇನ್ಸೋಮಿನಿಯಾ ಕಾಯಿಲೆಗೆ ಪರಿಹಾರ: ನಿದ್ರಾಹೀನತೆ. ನಿದ್ರೆ ಮಾಡಲು ತೊಂದರೆ ಅನುಭವಿಸುತ್ತಿದ್ದರು ಸುಗಂಧರಾಜ ಹೂವನ್ನ ಈರುಳ್ಳಿ, ಶುಂಠಿ, ಬೆಳ್ಳುಳ್ಳಿ ಜೊತೆಗೆ ಮಿಶ್ರಣ ಮಾಡಿ ಸೇವಿಸಿದ್ರೆ ಕ್ರಮೇಣ ನಿದ್ರಾಹೀನತೆ ಅಥವಾ   ಇನ್ಸೋಮಿನಿಯಾ ಕಾಯಿಲೆಯಿಂದ ಬೇಗನೆ ಗುಣಮುಖರಾಗಬಹುದು.

ವಿಶ್ರಾಂತಿ: ಸುಗಂಧರಾಜ ವಿಶ್ರಾಂತಿಸಲು ಸಹಾಯ ಮಾಡುತ್ತದೆ. ಒತ್ತಡದಲ್ಲಿರುವವರು, ಜಿಗುಪ್ಸೆಗೆ ಒಳಗಾಗಿರುವವರಿಗೆ ಸುಗಂಧ ರಾಜ ಹೂವಿನ ಪರಿಮಳದಿಂದ ವಿಶ್ರಾಂತಿ, ಶಾಂತಿ, ನೆಮ್ಮದಿ ಸಿಗುತ್ತದೆ.

ಶಕ್ತಿ ವೃದ್ಧಿ : ದೇಹದ ಶಕ್ತಿ ವೃದ್ಧಿಸುವಲ್ಲಿ ಸುಗಂಧರಾಜ ಸಹಾಯಕಾರಿ. 50 ಗ್ರಾಂ ಬಟಾಣಿ, 50 ಸುಗಂಧರಾಜ ದಳಗಳು, 1 ಮೊಟ್ಟೆ ಹಾಗೂ 100 grams of ಸೀಗಡಿ ಮತ್ತು ಬೆಳ್ಳುಳ್ಳಿ ಮಿಶ್ರಂ ಮಾಡಿ ತಿಂದರೆ ಕ್ರಮೇಣ ದೇಹದಲ್ಲಿ ಶಕ್ತಿಯ ಪ್ರಮಾಣ ವೃದ್ಧಿ ಆಗುತ್ತೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: flowertube roseಸುಗಂಧರಾಜ
ShareTweetSendShare
Join us on:

Related Posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

by Shwetha
September 1, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ...

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

by Shwetha
September 1, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಪರಿಷ್ಕೃತ ಮಾಹಿತಿಯನ್ನು ಸಲ್ಲಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗೆ ಸುಪ್ರೀಂ...

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

by Shwetha
September 1, 2026
0

ರಾಜ್ಯದಲ್ಲಿ ವೈರಲ್ ಜ್ವರದ ಪ್ರಕರಣಗಳ ಜೊತೆಗೆ ಮಕ್ಕಳಲ್ಲಿ ಕಾಲು-ಬಾಯಿ ಬೇನೆ (Hand, Foot and Mouth Disease - HFMD) ಸೋಂಕಿನ ಪ್ರಕರಣಗಳೂ ಹೆಚ್ಚಾಗುತ್ತಿವೆ. ವಿಶೇಷವಾಗಿ ಐದು...

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

by Shwetha
September 1, 2026
0

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಈಗ 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ದೊಡ್ಡ ಮಟ್ಟದ ಸಂಘರ್ಷ ಶುರುವಾಗಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು...

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

by Shwetha
September 1, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಮಹತ್ವದ ಮತ್ತು ಭಾವನಾತ್ಮಕ ಘೋಷಣೆಯೊಂದನ್ನು ಮಾಡಿದ್ದಾರೆ. ಇನ್ಮುಂದೆ ತಾವು ಯಾವುದೇ ವಿಧಾನಸಭಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram