ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರಮುಖ ಇಂಟರೆಸ್ಟಿಂಗ್ ಸುದ್ದಿಗಳು…! ಪ್ರಪಂಚದ ಸುತ್ತ..!

Mahesh M Dhandu by Mahesh M Dhandu
December 19, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ..!

ನರಕಕ್ಕೆ ಹೋದ್ರೂ,,, ನಾರ್ತ್ ಕೊರಿಯಾ ಬೇಡ..! ಇಲ್ಲಿನ ಕಾನೂನುಗಳು ಎಲ್ಲಿಯೂ ಇಲ್ಲ..!

Related posts

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

December 15, 2025
ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

December 15, 2025

ನರಕಕ್ಕೆ ಹೋದ್ರೂ,,, ನಾರ್ತ್ ಕೊರಿಯಾ ಬೇಡ..! ಇಲ್ಲಿನ ಕಾನೂನುಗಳು ಎಲ್ಲಿಯೂ ಇಲ್ಲ..!

ವಿಚಿತ್ರ ಕಾನೂನುಗಳು, ವಿಚಾರಗಳು ನಾರ್ತ್ ಕೊರಿಯಾ ಬಿಟ್ರೆ ಬೇರೆಲ್ಲೂ ಇಲ್ಲ..!
ಉತ್ತರ ಕೊರಿಯಾದಯ ಜನರ ಮೇಲೆ ಅನುಕಂಪ ಹುಟ್ಟೋಕೆ ಕಾರಣ ಏನ್ ಗೊತ್ತಾ..!
ಇಂಟರ್ ನೆಟ್ ಇಲ್ಲ, ಸರ್ಕಾರದ ವಿರುದ್ಧ ಧ್ವನಿ ಎತ್ತಂಗಿಲ್ಲ, ‘ಬ್ಲೂ ಬಟ್ಟೆ’ ಹಾಕಿದ್ರೆ ಸಾವೇ ಗತಿ.!
ನಾರ್ತ್ ಕೊರಿಯಾ ಯಾಕೆ ಯಾರಿಗೂ ಇಷ್ಟವಾಗದ ದೇಶ: ಕಾರಣಗಳು..!

ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ.. ಭಾರತದಲ್ಲಿ ಎಷ್ಟೋ ವಿಚರಗಳಿಗೆ ನಮಗೆ ಸ್ವಾತಂತ್ರ್ಯವಿದೆ. ಸರ್ಕಾರದ ನಿರ್ಧಾರಗಳನ್ನ ಖಂಡಿಸಿ ವಿರೋಧಿಸುವ ಸ್ವಾತಂತ್ರ್ಯವೂ ನಮಗಿದೆ. ನಮ್ಮ ದೇಶದಲ್ಲಿ ಅನೇಕ ಕಾನೂನುಗಳಿಗೆ. ಅವುಗಳನ್ನೇ ಕೆಲವೊಮ್ಮೆ ಬೈಕೊಂಡು ತಿರುಗಾಡೋರು ಇದ್ದಾರೆ. ಆದ್ರೆ ನೀವು ಒಮ್ಮೆ ವಿಶ್ವದ ಬೇರೆ ಬೇರೆ ದೇಶಗಳ ಕಾನೂನುಗಳ ಬಗ್ಗೆ ತಿಳಿದುಕೊಂಡ್ರೆ ನಿಜಕ್ಕೂ ಭಾರತೀಯರಾಗಿ ಹುಟ್ಟಿರೋದು ಅದೃಷ್ಟ ಅಂದು ಕೊಳ್ತೀರಾ… ಅದ್ರಲ್ಲೂ ನೀವೇನಾದ್ರು ಉತ್ತರ ಕೊರಿಯಾದ ಕಾನೂನುಗಳ ಬಗ್ಗೆ ತಿಳಿದುಕೊಂಡ್ರೆ ನಿಜವಾಗ್ಲೂ ಭಾರತೀಯರಾಗಿರೋದಕ್ಕೆ ಪುಣ್ಯವೆಂಬ ಅನುಭೂತಿ ಪಡೆಯುತ್ತೀರಾ… ಅಲ್ಲದೇ ನಾವು ಉತ್ತರ ಕೊರಿಯಾದಲ್ಲಿ ಜನಿಸಲಿಲ್ಲವಲ್ಲ ಎಂಬ ಖುಷಿಯ ಜೊತೆಗೆ ಅಲ್ಲಿನ ಜನರ ಜೀವನದ ಬಗ್ಗೆ ಮರುಕ ವ್ಯಕ್ತಪಡಿಸೋದು ಗ್ಯಾರಂಟಿ.. continue to read by clicking link 

ಗರುಡ ಪುರಾಣದ ಪ್ರಕಾರ ನರಕದಲ್ಲಿ ವಿಧಿಸೋ ಭಯಂಕರ ಶಿಕ್ಷೆಗಳಿವು..!

ಮನುಷ್ಯ ಸತ್ತ ನಂತ್ರ ಪುಣ್ಯಗಳನ್ನು ಮಾಡಿದ್ರೆ ಸ್ವರ್ಗಕ್ಕೆ ಪಾಪಗಳನ್ನು ಮಾಡಿದ್ರೆ ನರಕಕ್ಕೆ ಹೋಗ್ತಾನೆ ಅನ್ನೊದನ್ನ ನಾವು ಕೇಳಿಕೊಂಡೇ ಬರ್ತಿದಿವಿ. ನರಕ ಹೇಗಿರುತ್ತೆ. ಅಲ್ಲಿನ ಶಿಕ್ಷೆಗಳು ಯಾವ ರೀತಿ ಇರುತ್ವೆ..? ಯಾವ ಪಾಪಕ್ಕೆ ಯಾವ ಶಿಕ್ಷೆ ಅನ್ನೋದನ್ನ ಗರುಡ ಪುರಾಣದಲ್ಲಿ ವಿವರಿಸಲಾಗಿದೆ. ಹಾಗಾದ್ರೆ ಗರುಡ ಪುರಾಣದ ಪ್ರಕಾರ ಯಾವ ಪಾಪ ಮಾಡಿದ್ರೆ ಯಾವ ರೀತಿ ಶಿಕ್ಷೆ ಇರುತ್ತೆ ಅನ್ನೋದನ್ನ ತಿಳಿಯೋಣ.. ಗರುಡ ಪುರಾಣದ ಪ್ರಕಾರ ಪಾಪಿಗಳ ಆತ್ಮ ನರಕಕ್ಕೆ ಬಂದ ಕೂಡಲೇ ಅದಕ್ಕೆ ಒಂದು ದೇಹವನ್ನ ಕೊಡ್ತಾರಂತೆ. ಆ ಶರೀರ ಸುಡುತ್ತೆ, ಶರೀರ ಅನುಭವಿಸುವ ನೋವು ಆತ್ಮಕ್ಕೆ ಗೊತ್ತಾಗುತ್ತೆ. ಆದ್ರೂ ಆ ಶರೀರ ಭಸ್ಮವಾಗದು, ಅದಕ್ಕೆ ಸಾವೂ ಇರಲ್ಲ. ಕುರಿಯನ್ನ ಬಲಿ ಕೊಡುವ ಮುನ್ನ ಅಲಂಕರಿಸಿದಂತೆ ಯಮಭಟರು ಚೆಂದವಾದ ಶರೀರವನ್ನ ಆತ್ಮಕ್ಕೆ ನೀಡ್ತಾರೆ. ಇದಾದ ಬಳಿಕ ಅಸಲಿ ಕಥೆ ಶುರುವಾಗುತ್ತೆ. ಗರುಡ ಪುರಾಣದ ಪ್ರಕಾರ ನರಕದಲ್ಲಿ 28 ಸೆಕ್ಷನ್ ಅಂದ್ರೆ ಶಿಕ್ಷೆಗಳಿವೆ. ಅವುಗಳ ಅನುಸಾರವಾಗಿ ಪಾಪಿಗಳಿಗೆ ಶಿಕ್ಷೆ ನೀಡಲಾಗುತ್ತೆ.  continue to read by clicking link 

ರೈತ ಪ್ರತಿಭಟನೆ ಎಂಬ ಬಡಬಾಗ್ನಿಯನ್ನು ಆರಿಸಲು ಪ್ರಭುತ್ವದಿಂದ ಸಾಲು ಸಾಲು ಜಲಫಿರಂಗಿಗಳು ವಿಫಲ

“ಭಾಗ್ಯವಿಧಾತರು ಹೇಳೋದೆಲ್ಲಾ ಲೊಳಲೊಟ್ಟೆ ಎಲ್ಲಾ ಲೊಳಲೊಟ್ಟೆ; ಬುದ್ದಿ ಕಲಿಯದ ಭಕ್ತಮಹಾಜನ – ಬಿದ್ದರೂ ಮೀಸೆ ಮಣ್ಣಾಗದ ಆಳರಸರ ಹುಂಬತನ”

ಸರ್ವೋಚ್ಛ ನ್ಯಾಯಾಲಯಕ್ಕೆ ದೆಹಲಿಯ ರೈತ ಪ್ರತಿಭಟನೆಯನ್ನು ಹತ್ತಿಕ್ಕುವ ಉದ್ದೇಶದಿಂದ ಬಿಜೆಪಿ ಸಿಂಪಥೈಸರ್ ಗಳಿಂದ ಒಂದಷ್ಟು ಅರ್ಜಿಗಳು ಸಲ್ಲಿಕೆಯಾಗಿದ್ದವು.

ದೆಹಲಿ ಗಡಿ ಪ್ರದೇಶದ ರಸ್ತೆಗಳಲ್ಲಿ ಹರಿಯಾಣದ ಸಿಂಗು ಬಾರ್ಡರ್ ನಲ್ಲಿ ಕಿಲೋಮೀಟರ್ ಉದ್ದಕ್ಕೆ ರೈತರು ಬೀಡುಬಿಟ್ಟಿರುವ ಕಾರಣದಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಸಾವಿರಾರು ರೈತರು ನೆರೆದಿರುವುದರಿಂದ ಕೋವಿಡ್‌ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿವೆ. ಕೂಡಲೇ ರೈತರನ್ನು ಪ್ರತಿಭಟನಾ ಸ್ಥಳದಿಂದ ದೂರಕಳಿಸಬೇಕು ಎಂದು ಅರ್ಜಿಯಲ್ಲಿ ಅರುಹಲಾಯಿತು. ಕಳೆದ ಕೆಲವು ದಿನಗಳ ಹಿಂದೆ ಬಿಹಾರದ ಚುನಾವಣೆಯಾದಾಗ ಲಕ್ಷಾಂತರ ಜನ ರ್ಯಾಲಿಯ ನೆಪದಲ್ಲಿ ರಸ್ತೆಗಿಳಿದಿದ್ದರಲ್ಲ ಆಗೆಲ್ಲಿ ಹೋಗಿತ್ತು ಈ ಜನಪರ ಸಮಾಜಪರ ಪರಪರ ಶರಂಪರ ಕೋವಿಡ್ ಕಾಳಜಿ? continue to read by clicking link 

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: human intrestedintresting factsspecial stories
ShareTweetSendShare
Join us on:

Related Posts

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

by admin
December 15, 2025
0

ಲಿಯೊನಾಲ್ ಮೆಸ್ಸಿ.. ಫುಟ್‍ಬಾಲ್ ಜಗತ್ತಿನ ಅಪ್ರತಿಮ ಹಾಗೂ ಸರ್ವಶ್ರೇಷ್ಠ ಆಟಗಾರ.. ಅರ್ಜೆಂಟಿನಾದ ದಂತಕಥೆ.. ವಿಶ್ವ ಫುಟ್‍ಬಾಲ್ ಕ್ಲಬ್‍ಗಳ ಸೂಪರ್ ಡೂಪರ್ ಪ್ಲೇಯರ್.. ಕೋಟ್ಯಂತರ ಅಭಿಮಾನಿಗಳ ಎವರ್ ಗ್ರೀನ್...

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

by admin
December 15, 2025
0

ಶಿವನ ದೇವಸ್ಥಾನ ಮಾತ್ರವಲ್ಲ, ಯಾವ ದೇವಸ್ಥಾನಕ್ಕೆ ಭೇಟಿ ನೀಡಿದರೂ ನಮ್ಮೊಳಗೆ ಒಂದು ಶಕ್ತಿ ಬರುತ್ತದೆ. ಆ ಧನಾತ್ಮಕ ಶಕ್ತಿಯು ನಮ್ಮ ಜೀವನದಲ್ಲಿ ಕೆಲವು ತಿರುವುಗಳನ್ನು ತರುತ್ತದೆ. ಆದರೆ, ಶಿವನ ದೇವಸ್ಥಾನಕ್ಕೆ...

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

by Shwetha
December 15, 2025
0

ಹಳಿಯಾಳ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕಬೇಕಾದ ಶಿಕ್ಷಕನೇ, ತನ್ನ ಮಗನ ವ್ಯಾಮೋಹದಲ್ಲಿ ಪರೀಕ್ಷಾ ಅಕ್ರಮಕ್ಕೆ ಇಳಿದು ಸಿಕ್ಕಿಬಿದ್ದಿರುವ ಲಜ್ಜೆಗೆಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಕೇಂದ್ರ...

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

by Shwetha
December 15, 2025
0

ತಿರುವನಂತಪುರಂ: ಕೇರಳದ ರಾಜಕೀಯ ಇತಿಹಾಸದಲ್ಲಿ ಮಹತ್ವದ ತಿರುವೊಂದಕ್ಕೆ ಸಾಕ್ಷಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ ರಾಜಧಾನಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಐತಿಹಾಸಿಕ...

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

by Shwetha
December 15, 2025
0

ಶಿವಮೊಗ್ಗ: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿರಂತರ ವಾಗ್ದಾಳಿ ಮತ್ತು ಹೊಂದಾಣಿಕೆ ರಾಜಕಾರಣದ ಆರೋಪಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಆಕ್ರೋಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram