ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಇಂದು ರಾಷ್ಟ್ರೀಯ ರೈತರ ದಿನ’ ಆಚರಣೆ ಏಕೆ..?

Mahesh M Dhandu by Mahesh M Dhandu
December 23, 2020
in Newsbeat, Saaksha Special, ಎಸ್ ಸ್ಪೆಷಲ್
PM Kisan 7th instalment
Share on FacebookShare on TwitterShare on WhatsappShare on Telegram

ರಾಷ್ಟ್ರೀಯ ರೈತರ ದಿನ ಆಚರಣೆ ಏಕೆ..?

ಇಂದು ಡಿಸೆಂಬರ್ 23… ದೇಶದಾದ್ಯಂತ ಪ್ರತಿವರ್ಷದಂತೆ ಈ ವರ್ಷವೂ ಕೂಡ  ರಾಷ್ಟ್ರೀಯ ರೈತರ ದಿನ ಅಥವಾ ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ. ದೇಶವಾಸಿಗಳು ವಾಟ್ಸಪ್, ಫೇಸ್ ಬುಕ್ ಸೇರಿದಂತೆ ಸೋಶಿಯಲ್ ಮಿಡಿಯಾದಲ್ಲಿ ಸ್ಟೇಟಸ್, ಫೋಟೋಸ್ ಹಂಚಿಕೊಂಡು ಕಿಸಾನ್ ದಿವಸ್ ಅನ್ನ ಆಚರಣೆ ಮಾಡುತ್ತಿದ್ದಾರೆ.

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

ಇದರ ಮಹತ್ವವೇನು..?

ಕಿಸಾನ್ ದಿವನ್ ಅನ್ನ ಭಾರತದ 5ನೇ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಸ್ಮರಣಾರ್ಥ ಅವರ ಜನ್ಮದಿನದ ಸ್ಮರಣಾರ್ಥ ಆಚರಣೆ ಮಾಡಲಾಗುತ್ತದೆ. ಯಾಕೆಂದ್ರೆ ಚೌಧರಿ ಚರಣ್ ಸಿಂಗ್ ಅವರು ಪ್ರಧಾನಿಗಳಾಗಿದ್ದ ಅಲ್ಪಾವಧಿಯಲ್ಲಿ ರೈತರ ಕಲ್ಯಾಣಕ್ಕೆ ತಂದ ಯೋಜನೆಗಳು ಇಂದಿಗೂ ಜನಪ್ರಿಯ. ರೈತರ ಪರವಾಗಿ ರೈತಸ್ನೇಹಿ ಯೋಜನೆಗಳನ್ನು ತಂದದ್ದಕ್ಕಾಗಿ ಅವರ ನೆನಪಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.

ಅವರು ಜುಲೈ 1979ರಲ್ಲಿ ಪ್ರಧಾನಿಯಾಗಿ ಹುದ್ದೆ ವಹಿಸಿ 1980ರ ಜನವರಿಯವರಿಗೆ ಇದ್ದರು.

national farmers day

ಇನ್ನು ಮೀರತ್ ನ ನೂರ್ಪುರ್ ನಲ್ಲಿ 1902ರಲ್ಲಿ ಚೌಧರಿ ಚರಣ್ ಸಿಂಗ್ ಜನಿಸಿದರು. ಇವರು ಕೃಷಿ ಆರ್ಥಿಕತೆಯ ಮಹತ್ವವನ್ನು ಅರಿತು ದೇಶದ ರೈತರ ಪರಿಸ್ಥಿತಿಯನ್ನು ಗುರುತಿಸಿ ಅದಕ್ಕೆ ಪೂರಕವಾದ ಯೋಜನೆಗಳನ್ನು ತಂದಿದ್ದರು.

ದೇಶದ ಅಭಿವೃಧ್ದಿಗಾಗಿ ಯೋಜನ ಆಯೋಗದ ಪರ್ಯಾಯ ಮಾದರಿಯನ್ನು ನಿರೂಪಿಸಲು ಪ್ರಯತ್ನಿಸಿದರು. 1960 ಮತ್ತು 1970 ರ ದಶಕಗಳಲ್ಲಿ ಭಾರತದ ಚುನಾವಣ ರಾಜಕೀಯಕ್ಕೆ ರೈತರ ಸಮಸ್ಯೆಗಳನ್ನು ತಂದು ರೈತರ ಕಷ್ಟಗಳನ್ನು ದೇಶದ ಮುಂದೆ ಇಟ್ಟರು.

ಇದಲ್ಲದೆ ಚೌಧರಿ ಚರಣ್ ಸಿಂಗ್ ರವರು ರೈತರ ಬಗ್ಗೆ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ರೈತರ ಜೀವನೂಪಾಯವನ್ನು ಸುಧಾರಿಸಲು ವಿವಿಧ ಪರಿಹಾರಗಳನ್ನು ಚಿತ್ರಿಸಿದ್ದಾರೆ. ಅವರು ಮಂಡಿಸಿದ 1979 ರ ಬಜೆಟ್ ನಲ್ಲಿ ಅವರು ರೈತರ ಪರವಾಗಿ ಹಲವಾರು ಯೋಜನೆಗಳನ್ನು ಪರಿಚಯಿಸಿದರು. ಅಲ್ಲದೆ ಜಮಿನ್ದಾರಿ ನಿರ್ಮೂಲನ ಕಾಯ್ದೆಯನ್ನು ಜಾರಿಗೆ ತಂದವರು.

ಪಂಡಿತ್ ಜವಹರಲಾಲ್ ನೆಹರೂ ಅವರನ್ನು ವಿರೋಧಿಸಿ ಅದ್ವಿತೀಯ ನಾಯಕ ಎನಿಸಿಕೊಂಡಿದ್ದರು. 1959ರ ನಾಗ್ಪುರ ಕಾಂಗ್ರೆಸ್ ಅಧಿವೇಶನದಲ್ಲಿ ಚೌಧರಿಯವರು, ನೆಹರೂರವರನ್ನು ಸಾರ್ವಜನಿಕವಾಗಿಯೇ ಅವರ ಸಾಮೂಹಿಕ ಮತ್ತು ಸಾಮಾಜಿಕ ನೀತಿಗಳನ್ನು ವಿರೋಧಿಸಿದ್ದರು.

ಅಂದಹಾಗೆ ಚೌಧರಿ ಚರಣ್ ಸಿಂಗ್ ಸ್ಮಾರಕವನ್ನು ಕಿಸಾನ್ ಘಾಟ್ ಎಂದು ಕರೆಯಲಾಗುತ್ತದೆ. ಲಕ್ನೊದ ಅಮೌಸಿ ವಿಮಾನ ನಿಲ್ದಾಣವನ್ನು ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ.

ಇದು ಕಿಸಾನ್ ದಿವಸ್ ನ ಹಿನ್ನೆಲೆ ಮತ್ತು ಮಹತ್ವ. ದೇಶದ ಬೆನ್ನೆಲುಬು, ರೈತನೇ ದೇಶದ ಆಸ್ತಿ ಅಂತ ಗಂಟೆಗಟ್ಟಲೇ ಭಾಷಣ ಬಿಗಿಯೋ ನಾಯಕರು ಅನ್ನದಾತರನ್ನ ಸದ್ಯ ನಡುರಸ್ತೆಯಲ್ಲಿ ನಿಲ್ಲಿಸಿರೋದು ನಾಚಿಕಗೇಡಿನ ಸಂಗತಿ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: chaudhary charan singhnational farmers dayಚೌಧರಿ ಚರಣ್ ಸಿಂಗ್
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram