ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ನೈಜೀರಿಯಾ | ಭೀಕರ ರಸ್ತೆ ಅಪಘಾತ : 10 ಮಂದಿ ಸಾವು

Mahesh M Dhandu by Mahesh M Dhandu
December 26, 2020
in International, Newsbeat, ದೇಶ - ವಿದೇಶ
Accident
Share on FacebookShare on TwitterShare on WhatsappShare on Telegram

ನೈಜೀರಿಯಾ | ಭೀಕರ ರಸ್ತೆ ಅಪಘಾತ : 10 ಮಂದಿ ಸಾವು

ಕ್ವಾರಾ : ನೈಜೀರಿಯಾದ ಕ್ವಾರಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 16 ಜನರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದೆ ಎಂದು ವರದಿ ತಿಳಿಸಿದೆ.

Related posts

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

July 4, 2026
argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

July 4, 2026

ಕ್ವಾರಾದ ರಾಜಧಾನಿ ಐಲೋರಿನ್ ನಲ್ಲಿ ಎರಡು ವಾಹನಗಳು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಸ್ಥಳದಲ್ಲೇ 10 ಜನರು ಸಾವನ್ನಪ್ಪಿದ್ದಾರೆ. ಇವರಲ್ಲಿ 9 ಮಂದಿ ಗುರುತಿಸಲಾಗದಷ್ಟು ಸುಟ್ಟುಕರಕಲಾಗಿದ್ದಾರೆ.

ಅತಿ ವೇಗವಾಗಿ ಓವರ್ ಟೇಕ್ ಮಾಡಲು ಹೋಗಿರುವುದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಕೆಲವ ಪರಿಸ್ಥಿರಿ ವಿಷಮವಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Nigeriaroad-accident
ShareTweetSendShare
Join us on:

Related Posts

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram