ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

2021ನೇ ವರ್ಷದಲ್ಲಿ ನಡೆಯಲಿದೆ ನಾಲ್ಕು ಗ್ರಹಣಗಳು

Shwetha by Shwetha
December 28, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
four eclipses 2021
Share on FacebookShare on TwitterShare on WhatsappShare on Telegram

2021ನೇ ವರ್ಷದಲ್ಲಿ ನಡೆಯಲಿದೆ ನಾಲ್ಕು ಗ್ರಹಣಗಳು four eclipses 2021

ಹೊಸದಿಲ್ಲಿ, ಡಿಸೆಂಬರ್28: 2021 ರಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರ ಗ್ರಹಣ ಸೇರಿದಂತೆ ನಾಲ್ಕು ಗ್ರಹಣಗಳು ನಡೆಯಲಿವೆ. ಆದರೆ ಭಾರತದಲ್ಲಿ ಕೇವಲ ಎರಡು ಚಂದ್ರಗ್ರಹಣ ಮಾತ್ರ ಗೋಚರಿಸುತ್ತದೆ ಎಂದು ಉಜ್ಜಯಿನಿ ಮೂಲದ ಜಿವಾಜಿ ವೀಕ್ಷಣಾಲಯದ ಅಧೀಕ್ಷಕ ಡಾ.ರಾಜೇಂದ್ರಪ್ರಕಾಶ್ ಗುಪ್ತ್ ಭಾನುವಾರ ತಿಳಿಸಿದ್ದಾರೆ. four eclipses 2021
four eclipses 2021

Related posts

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಬಯೋಮೆಟ್ರಿಕ್ ನೆಪದಲ್ಲಿ ಬಡವರ ಹೊಟ್ಟೆಗೆ ಹೊಡೆದ ಕೈ ಸರ್ಕಾರ: ತಾಯಂದಿರ ಕಿವಿಗೆ ಹೂವಿಟ್ಟ ಕಾಂಗ್ರೆಸ್ ಅಸಲಿ ಬಣ್ಣ ಬಯಲು ಎಂದ ಜೆಡಿಎಸ್

June 12, 2026
ICUನಲ್ಲಿ ಕಾಂಗ್ರೆಸ್ ಶಾಸಕ ಷಡಕ್ಷರಿ; ಆರೋಗ್ಯ ಸ್ಥಿರ, ಪ್ರಾಣಾಪಾಯ ಇಲ್ಲ

ICUನಲ್ಲಿ ಕಾಂಗ್ರೆಸ್ ಶಾಸಕ ಷಡಕ್ಷರಿ; ಆರೋಗ್ಯ ಸ್ಥಿರ, ಪ್ರಾಣಾಪಾಯ ಇಲ್ಲ

June 12, 2026

ಮೊದಲನೆಯ ಚಂದ್ರ ಗ್ರಹಣವು ಮೇ 26 ರಂದು ನಡೆಯಲಿದ್ದು, ಪಶ್ಚಿಮ ಬಂಗಾಳ, ಕರಾವಳಿ ಒಡಿಶಾ ಮತ್ತು ಸಿಕ್ಕಿಂ ಹೊರತುಪಡಿಸಿ ಈಶಾನ್ಯ ರಾಜ್ಯಗಳಲ್ಲಿ ಕಾಣಲಿದೆ ಎಂದು ಅವರು ತಿಳಿಸಿದರು.
ಈ ಖಗೋಳ ಘಟನೆಯ ಸಮಯದಲ್ಲಿ ಭೂಮಿಯು ಶೇಕಡಾ 101.6 ರಷ್ಟು ಚಂದ್ರನನ್ನು ಆವರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಸೂರ್ಯ ಮತ್ತು ಚಂದ್ರನ ನಡುವೆ ಭೂಮಿಯು ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಜೂನ್ 10 ರಂದು ನಡೆಯುವ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ.

ನಿಮ್ಮಲ್ಲಿ ಇದೆಯೇ ಈ ಒಂದು ರೂಪಾಯಿಯ ಹಳೆಯ ನೋಟು

ಈ ಸಂದರ್ಭದಲ್ಲಿ, ಚಂದ್ರನು ಸೂರ್ಯ ಮತ್ತು ಭೂಮಿಯ ನಡುವೆ ಬರಲಿದ್ದು, ಸೂರ್ಯನು ಶೇಕಡಾ 94.3 ರಷ್ಟು ಆವರಿಸಿಕೊಳ್ಳುತ್ತಾನೆ ಎಂದು ಗುಪ್ತ್ ಹೇಳಿದ್ದಾರೆ.

ನವೆಂಬರ್ 19 ರಂದು ಭಾಗಶಃ ಚಂದ್ರ ಗ್ರಹಣವನ್ನು ಅರುಣಾಚಲ ಪ್ರದೇಶ ಮತ್ತು ಅಸ್ಸಾಂನ ಕೆಲವು ಭಾಗಗಳಲ್ಲಿ ಬಹಳ ಕಡಿಮೆ ಅವಧಿಗೆ ಕಾಣಬಹುದು ಎಂದು ಅವರು ಹೇಳಿದ್ದಾರೆ.
four eclipses 2021

ಈ ಸಮಯದಲ್ಲಿ, ಚಂದ್ರನ ಶೇಕಡಾ 97.9 ರಷ್ಟು ಭೂಮಿಯ ನೆರಳಿನಿಂದ ಆವೃತವಾಗಿರುತ್ತದೆ. 2021 ರ ಕೊನೆಯ ಸೂರ್ಯಗ್ರಹಣವು ಡಿಸೆಂಬರ್ 4 ರಂದು ನಡೆಯಲಿದ್ದು ಭಾರತದಲ್ಲಿ ಗೋಚರಿಸುವುದಿಲ್ಲ ಎಂದು ಅವರು ಹೇಳಿದರು.
ಮೇ 26 ರಂದು ಖಗ್ರಾಸ ಚಂದ್ರಗ್ರಹಣ, ಜೂನ್10 ರಂದು ಕಂಕಣ ಸೂರ್ಯಗ್ರಹಣ, ನವೆಂಬರ್ 19 ರಂದು ಪಾರ್ಶ್ವ ಚಂದ್ರಗ್ರಹಣ, ಡಿಸೆಂಬರ್ 4 ರಂದು ಖಗ್ರಾಸ ಸೂರ್ಯಗ್ರಹಣ ನಡೆಯಲಿದೆ.

ಈ ವರ್ಷ ಎರಡು ಸೂರ್ಯ ಮತ್ತು ಎರಡು ಚಂದ್ರ ಗ್ರಹಣಗಳು ಸಂಭವಿಸಲಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1342849001213726720?s=19

https://twitter.com/SaakshaTv/status/1342849728510193664?s=19

Tags: four eclipses 2021Lunar eclipseSolar eclipse
ShareTweetSendShare
Join us on:

Related Posts

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಬಯೋಮೆಟ್ರಿಕ್ ನೆಪದಲ್ಲಿ ಬಡವರ ಹೊಟ್ಟೆಗೆ ಹೊಡೆದ ಕೈ ಸರ್ಕಾರ: ತಾಯಂದಿರ ಕಿವಿಗೆ ಹೂವಿಟ್ಟ ಕಾಂಗ್ರೆಸ್ ಅಸಲಿ ಬಣ್ಣ ಬಯಲು ಎಂದ ಜೆಡಿಎಸ್

by Shwetha
June 12, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಈಗ ಹೊಸ ನಿಯಮಗಳ ಸಂಕೋಲೆ ತೊಡಿಸಲಾಗಿದೆ. ಪ್ರತಿಯೊಬ್ಬ ಮನೆಯೊಡತಿಗೆ ಮಾಸಿಕ 2,000 ರೂಪಾಯಿ ನೀಡುವ ಈ ಯೋಜನೆಗೆ ಸರ್ಕಾರ...

ICUನಲ್ಲಿ ಕಾಂಗ್ರೆಸ್ ಶಾಸಕ ಷಡಕ್ಷರಿ; ಆರೋಗ್ಯ ಸ್ಥಿರ, ಪ್ರಾಣಾಪಾಯ ಇಲ್ಲ

ICUನಲ್ಲಿ ಕಾಂಗ್ರೆಸ್ ಶಾಸಕ ಷಡಕ್ಷರಿ; ಆರೋಗ್ಯ ಸ್ಥಿರ, ಪ್ರಾಣಾಪಾಯ ಇಲ್ಲ

by Shwetha
June 12, 2026
0

ತಿಪಟೂರು ಕ್ಷೇತ್ರದ ಕಾಂಗ್ರೆಸ್ ಶಾಸಕ K. ಷಡಕ್ಷರಿ ಅವರು ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ....

₹39,000 ಕೋಟಿ ಕಸ ವಿಲೇವಾರಿ ಹಗರಣ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

₹39,000 ಕೋಟಿ ಕಸ ವಿಲೇವಾರಿ ಹಗರಣ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

by Shwetha
June 12, 2026
0

ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದು, ಬೆಂಗಳೂರಿನಲ್ಲಿ ಕಸ ವಿಲೇವಾರಿ ಯೋಜನೆ ಹೆಸರಿನಲ್ಲಿ ₹39,000 ಕೋಟಿ ಮೌಲ್ಯದ ಹಗರಣ ನಡೆದಿದೆ...

₹6,000 ಕೊಟ್ಟರೆ ಫೇಲ್ ಆದರೂ ಪಾಸ್? VSKUನಲ್ಲಿ ಭಾರೀ ಅಕ್ರಮ ಆರೋಪ

₹6,000 ಕೊಟ್ಟರೆ ಫೇಲ್ ಆದರೂ ಪಾಸ್? VSKUನಲ್ಲಿ ಭಾರೀ ಅಕ್ರಮ ಆರೋಪ

by Shwetha
June 12, 2026
0

ಬಳ್ಳಾರಿಯ ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ (VSKU)ಯಲ್ಲಿ ಹಣ ಪಡೆದು ವಿದ್ಯಾರ್ಥಿಗಳನ್ನು ಪಾಸ್ ಮಾಡಿಸುವ ಬೃಹತ್ ದಂಧೆಯೊಂದು ಬೆಳಕಿಗೆ ಬಂದಿರುವ ಆರೋಪ ಕೇಳಿಬಂದಿದೆ. ಹಲವು ವರ್ಷಗಳಿಂದ ಈ...

ರಾಜಕೀಯದಲ್ಲಿ ದುಡಿದವರಿಗೆ ಕೂಲಿ ಗ್ಯಾರಂಟಿ, ನನಗಿನ್ನೂ ವಯಸ್ಸಿದೆ ಕಾಯುವೆ: ಸಿದ್ದರಾಮಯ್ಯ ಜೊತೆಗಿನ ಮುನಿಸಿನ ವದಂತಿಗೆ ತೆರೆ ಎಳೆದ ಸಾಹುಕಾರ್ ಸತೀಶ್ ಜಾರಕಿಹೊಳಿ

ರಾಜಕೀಯದಲ್ಲಿ ದುಡಿದವರಿಗೆ ಕೂಲಿ ಗ್ಯಾರಂಟಿ, ನನಗಿನ್ನೂ ವಯಸ್ಸಿದೆ ಕಾಯುವೆ: ಸಿದ್ದರಾಮಯ್ಯ ಜೊತೆಗಿನ ಮುನಿಸಿನ ವದಂತಿಗೆ ತೆರೆ ಎಳೆದ ಸಾಹುಕಾರ್ ಸತೀಶ್ ಜಾರಕಿಹೊಳಿ

by Shwetha
June 12, 2026
0

ರಾಜ್ಯ ರಾಜಕಾರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ಶೀತಲ ಸಮರ ನಡೆಯುತ್ತಿದೆ ಎಂಬ ಎಲ್ಲಾ ಊಹಾಪೋಹಗಳಿಗೆ ಇದೀಗ ಖುದ್ದು ಸಾಹುಕಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram