ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಧರ್ಮೇಗೌಡರ ನಿಧನದಿಂದ ಸಹಕಾರಿ ಕ್ಷೇತ್ರವೂ ಬಡವಾಗಿದೆ: ರಾಜಕೀಯ ನಾಯಕರ ಸಂತಾಪ

Kariyappa N by Kariyappa N
December 29, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ವಿಧಾನಪರಿಷತ್ತಿನ ಉಪ ಸಭಾಪತಿಯಾಗಿದ್ದ ಎಸ್.ಎಲ್ ಧರ್ಮೇಗೌಡರ ಹಠಾತ್ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಸಜ್ಜನ ವ್ಯಕ್ತಿಯಾಗಿದ್ದ ಧರ್ಮೇಗೌಡ ರು ಬೀರೂರು ಕ್ಷೇತ್ರದ ಶಾಸಕರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಸಹಕಾರಿ ರಂಗದ ಹಿರಿಯ ಧುರೀಣರಾಗಿದ್ದರು. ಇತ್ತೀಚಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಉಪ ಸಭಾಪತಿಗಳಾಗಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೂಕ್ಷ್ಮ ಮನಸ್ಸಿನ ರಾಜಕಾರಿಣಿಯನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಧರ್ಮೇಗೌಡ ರ ನಿಧನದಿಂದ ಮನಸ್ಸಿಗೆ ತೀವ್ರ ನೋವುಂಟಾಗಿದ್ದು, ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಹಾಗೂ ನನ್ನ ಆತ್ಮೀಯ ಸ್ನೇಹಿತರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ರಮೇಶ್ ಜಾರಕಿಹೊಳಿ ಕಂಬನಿ ಮಿಡಿದಿದ್ದಾರೆ.

Related posts

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

August 22, 2026
3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

August 22, 2026

ಡಿ.ಕೆ ಶಿವಕುಮಾರ್ ಸಂತಾಪ
ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಸಾವಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

‘ಧರ್ಮೇಗೌಡ ಅವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ ಸ್ವಭಾವದ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದ ಅವರು ಈ ರೀತಿ ಅಂತ್ಯ ಕಂಡಿರುವುದು ನೋವಿನ ಸಂಗತಿ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ಸಂತಾಪ ನುಡಿಗಳಲ್ಲಿ ತಿಳಿಸಿದ್ದಾರೆ.

ನಳಿನ್‍ಕುಮಾರ್ ಕಟೀಲ್ ಸಂತಾಪ
ವಿಧಾನ ಪರಿಷತ್ತಿನ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.


ಧರ್ಮೇಗೌಡರ ಅಕಾಲಿಕ ನಿಧನದಿಂದ ರಾಜ್ಯವು ಓರ್ವ ಅತ್ಯುತ್ತಮ ಸಂಸದೀಯ ಪಟುವನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ದೇವರು ಸದ್ಗತಿ ನೀಡಲಿ. ಅವರ ಕುಟುಂಬ, ಬಂಧುಮಿತ್ರರಿಗೆ ಅವರ ನಿಧನದ ಆಘಾತವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಕಟೀಲ್ ಅವರು ಪ್ರಾರ್ಥಿಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: deepest condolencedeputy chairman of the Legislative Councilof SL Dharmega GowdaRamesh Jarakiholi. Water Resources Minister
ShareTweetSendShare
Join us on:

Related Posts

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

by Shwetha
August 22, 2026
0

ರಾಜ್ಯದ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ರಜೆ ಹಾಗೂ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಮಾಸಿಕ ಮುಟ್ಟಿನ...

ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

by Shwetha
August 22, 2026
0

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು ಹಾಕಿದ್ದಾರೆ. ಪ್ರಧಾನಿ ನರೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram