ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅವಳಿ ಹೆಣ್ಣುಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಂದ ತಾಯಿ: ಕಾರಣ..!

Namratha Rao by Namratha Rao
January 2, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅವಳಿ ಹೆಣ್ಣುಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಂದ ತಾಯಿ: ಕಾರಣ..!

ಮುಂಬೈ : ತನ್ನ ಅವಳಿ ಹೆಣ್ಣುಮಕ್ಕಳನ್ನ 25 ವರ್ಷದ ಮಹಿಳೆಯೊಬ್ಬಳು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಂದು ಅಮಾನವೀಯತೆ ಮೆರೆದಿದ್ದಾಳೆ. ಮುಂಬೈನಲ್ಲಿ ಇಂತಹದ್ದೊಂದು ಮನಕಲಕುವ ಘಟನೆ ನಡೆದಿರೋದು ಬೆಳಕಿಗೆ ಬಂದಿದೆ. ಈ ಮಹಿಳೆ ಒಂದು ತಿಂಗಳ ಹಿಂದೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಳು. ಆದರೆ ಎಲ್ಲರೂ ಹೆಣ್ಣಮಕ್ಕಳು ಎಂದು ನಿಂದಿಸಲು ಆರಂಭಿಸಿದ್ದರು. ಬಳಿಕ ಮಕ್ಕಳು ಅಳುತ್ತಿದ್ದರೂ ಸಹ ಯಾರೂ ಕೂಡ ಸಂತೈಸಲು ಬಾರದ ಹಿನ್ನೆಲೆ ಕೋಪಗೊಂಡು ಆಕೆ ಈ ಕೃತ್ಯ ಎಸಗಿದ್ದಾಳೆ. ಬಳಿಕ ಮನೆಯವರ ಮುಂದೆಯೂ ತಾನು ಮಾಡಿರೋ ಕೃತ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ಸದ್ಯ ಈಕೆಯ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ಸ್ನೇಹ ನಿರಾಕರಿಸಿದ ಮಹಳಿಗೆ ಎಂಥಾ ಗತಿ ತಂದ ನೋಡಿ ಈ ಕಿರಾತಕ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Crimemother killed childresmumbai
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram