ಅಂದು ಇಂದಿರಾ ಗಾಂಧಿ ಪ್ರಧಾನಿಯಾಗಿದ್ದರೆ ನೇಪಾಳ ಭಾರತದ್ದಾಗುತ್ತಿತ್ತು : ಪ್ರಣಬ್
ನವದೆಹಲಿ : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆತ್ಮಚರಿತ್ರೆ ದಿ ಪ್ರೆಸಿಡಿನ್ಷಿಯಲ್ ಇಯರ್ಸ್ ನಿನ್ನೆಯಷ್ಟೆ ಬಿಡುಗಡೆಯಾಗಿದ್ದು, ಹಲವು ಕುತೂಹಲಕಾರಿ ವಿಚಾರಗಳು ಬಹಿರಂಗವಾಗಿವೆ.
ಪ್ರಣಬ್ ಅವರು ತಮ್ಮ ಪುಸ್ತಕದಲ್ಲಿ ಮಾಜಿ ಪ್ರಧಾನಿ ಇಂದಿಯಾ ಗಾಂಧಿ ಅವರ ಬಗ್ಗೆ ಉಲ್ಲೇಖಿಸಿದ್ದು, ಅಂದು ಜವಾಹರ್ಲಾಲ್ ನೆಹರೂ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನೇಪಾಳದ ರಾಜ ತ್ರಿಭುವನ್ ಬೀರ್ ಬಿಕ್ರಮ್ ಸಿಂಗ್ ಶಾಹ್ ನೇಪಾಳವನ್ನು ಭಾರತಕ್ಕೆ ಸೇರಿಸುವ ಮಾತನ್ನು ಮುಂದಿಟ್ಟಿದ್ದರು.
2021 ವರ್ಷದ ಪ್ರಾರಂಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ – ತುಟ್ಟಿ ಭತ್ಯೆ ಏರಿಕೆ
ಆದರೆ ನೆಹರೂ ಅದನ್ನು ತಿರಸ್ಕರಿಸಿದ್ದರು. ಆ ಸಂದರ್ಭದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದರೇ ಖಂಡಿತವಾಗಿಯೂ ನೇಪಾಳ ಭಾರತದ ಭಾಗವಾಗಿರುತ್ತಿತ್ತು ಎಂದು ಬರೆದುಕೊಂಡಿದ್ದಾರೆ.
ಇನ್ನು ಪುಸ್ತಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದು, ನರೇಂದ್ರ ಮೋದಿಯವರು ಭಿನ್ನಮತೀಯರ ಮಾತುಗಳನ್ನು ಖಂಡಿತವಾಗಿಯೂ ಕೇಳಬೇಕು.
ಸಂಸತ್ತಿನಲ್ಲಿ ಹೆಚ್ಚೆಚ್ಚು ಮಾತನಾಡಬೇಕು. ವಿರೋಧ ಪಕ್ಷದವರಿಗೆ ಮನದಟ್ಟು ಮಾಡಲು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ತಿಳಿಸಲು ಸಂಸತ್ತಿನ ವೇದಿಕೆಯನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 85489985
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









