ನಟ ಸೋನು ಸೂದ್ ವಿರುದ್ಧ ದೂರು
ಮುಂಬೈ : ಕೊರೊನಾ ಸಂಕಷ್ಟದಲ್ಲಿ ಸಾಕಷ್ಟು ಮಂದಿಗೆ ಸಹಾಯ ಮಾಡಿ ರಿಯಲ್ ಹೀರೋ ಎನಿಸಿಕೊಂಡ ನಟ ಸೋನು ಸೂದ್ ವಿರುದ್ಧ ಮುಂಬೈ ಮಹಾನಗರ ಪಾಲಿಕೆ ಪೊಲೀಸರಿಗೆ ದೂರು ನೀಡಿದೆ.
ಸೋನು ಸೂದ್ ಅವರು ಅನುಮತಿಯಿಲ್ಲದೇ ಬಹುಮಹಡಿ ಕಟ್ಟಡವನ್ನು ಹೋಟೆಲ್ ಆಗಿ ಪರಿವರ್ತಿಸಿದ ಆರೋಪದಡಿ ಅವರ ವಿರುದ್ಧ ದೂರು ದಾಖಲಾಗಿದೆ.
ರಾಷ್ಟ್ರಗೀತೆ ಹಾಡುವ ವೇಳೆ ಕಣ್ಣೀರಾಕಿದ ಸಿರಾಜ್
ಸೋನು ಸೂದ್ ಅವರು ಮುಂಬೈನ ಜುಹು ಪ್ರದೇಶದಲ್ಲಿರುವ ಶಕ್ತಿ ನಗರ್ ಎಂಬ ಆರು ಅಂತಸ್ತಿನ ಕಟ್ಟಡವನ್ನು ಪಾಲಿಕೆಯ ಅನುಮತಿ ಪಡೆಯದೇ ಹೋಟೆಲ್ ಆಗಿ ಪರಿವರ್ತಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 85489985
ಇದರ ವಿರುದ್ಧ ಮಹಾರಾಷ್ಟ್ರ ಪ್ರದೇಶ ಮತ್ತು ಪಟ್ಟಣ ಯೋಜನೆ (ಎಂಆರ್ಟಿಪಿ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಜುಹು ಪೊಲೀಸರಿಗೆ ಬಿಎಂಸಿ ಆಗ್ರಹಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸೋನು ಸೂದು, ಆರೋಪವನ್ನು ತಳ್ಳಿಹಾಕದ್ದು, ಇಲ್ಲಿ ಯಾವುದೇ ಅವ್ಯವಹಾರವಿಲ್ಲ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ನಾನು ಬಿಎಂಸಿ ಅನುಮತಿ ಪಡೆದಿದ್ದೇನೆ. ಮಹಾರಾಷ್ಟ್ರ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದ ಅನುಮತಿಗಾಗಿ ಕಾಯುತ್ತಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









