ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜ.15ರಿಂದ ಪದವಿ, ಸ್ನಾತಕೋತ್ತರ ಕೋರ್ಸ್ ಗಳಿಗೆ ಆಫ್ ಲೈನ್ ಕ್ಲಾಸ್

Mahesh M Dhandu by Mahesh M Dhandu
January 11, 2021
in Newsbeat, Samagra karnataka, ರಾಜ್ಯ
womens vv
Share on FacebookShare on TwitterShare on WhatsappShare on Telegram

ಜ.15ರಿಂದ ಪದವಿ, ಸ್ನಾತಕೋತ್ತರ ಕೋರ್ಸ್ ಗಳಿಗೆ ಆಫ್ ಲೈನ್ ಕ್ಲಾಸ್

ಬೆಂಗಳೂರು : ಜನವರಿ 15 ರಿಂದ ಪದವಿ ಹಾಗೂ ಸ್ನಾತಕೋತ್ತರ ಕೋಸ್‍ಗಳಿಗೆ ಆಫ್ ಲೈನ್ ಕ್ಲಾಸ್ ಆರಂಭವಾಗಲಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Related posts

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

July 30, 2026
ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

July 30, 2026

ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಗ್ರಿ, ಸ್ನಾತಕೋತ್ತರ,ವೈದ್ಯಕೀಯ ಕೋರ್ಸ್ ಗಳ ಅಂತಿಮ ವರ್ಷದ ತರಗತಿಗಳು ಜನವರಿ 1ರಿಂದ ಪ್ರಾರಂಭವಾಗಿವೆ.

ಪ್ರೋಮೋ ಕೋಡ್ ಬಳಸಿ ಸಿಲೆಂಡರ್ ಬುಕ್ ಮಾಡಿ – ಕ್ಯಾಶ್ ಬ್ಯಾಕ್ ಪಡೆಯಿರಿ

ಜನವರಿ 15ರಿಂದ ಉಳಿದೆಲ್ಲ ವರ್ಷಗಳ ಆಫ್ ಲೈನ್ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ. ಡಿಪ್ಲೋಮಾ ತರಗತಿಗಳನ್ನು ಕೂಡ ಇದರ ಜೊತೆಗೆ ಆರಂಭಿಸಲಾಗುವುದು ಎಂದು ತಿಳಿಸಿದರು.

offline-class

ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಜೊತೆ ಸಂಪರ್ಕದಲ್ಲಿ ಇದ್ದಾರೆ.

ಈ ಎಲ್ಲ ಮಾಹಿತಿಯನ್ನು ಅವರೇ ತಿಳಿಸುತ್ತಾರೆ. ಸಿಎಂ ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ನಾವು ಬದ್ಧರಾಗಿರುತ್ತೇವೆ.

ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂಗೆ ಪರಮಾಧಿಕಾರ ಇದೆ. ಅದರ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ ಎಂದಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangaloreDCM Ashwath Narayanakarnataka
ShareTweetSendShare
Join us on:

Related Posts

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

by Shwetha
July 30, 2026
0

ದೇಶದಲ್ಲಿ ಜನನ ಮತ್ತು ಮರಣಗಳ ನೋಂದಣಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ–2026' ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ....

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

by Shwetha
July 30, 2026
0

ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ಆಗಸ್ಟ್ 1ರಿಂದ ದೇಶದಾದ್ಯಂತ ರೈಲ್ವೆ ನಿಲ್ದಾಣಗಳ ಮೀಸಲಾತಿ...

ಆಳುವವರು ಮೂರ್ಖರು, ಯುವಕರ ಮಾತು ಕೇಳಲ್ಲ: ಅಮಿತ್ ಶಾ ನನ್ನೆದುರು ನಿಲ್ಲಲು ನಡುಗುತ್ತಾರೆ -ಲೋಕಸಭೆಯಲ್ಲಿ ಮೋದಿ  ಸರ್ಕಾರವನ್ನು ಬೆಂಡೆತ್ತಿದ ರಾಹುಲ್ ಗಾಂಧಿ.

ಆಳುವವರು ಮೂರ್ಖರು, ಯುವಕರ ಮಾತು ಕೇಳಲ್ಲ: ಅಮಿತ್ ಶಾ ನನ್ನೆದುರು ನಿಲ್ಲಲು ನಡುಗುತ್ತಾರೆ -ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಬೆಂಡೆತ್ತಿದ ರಾಹುಲ್ ಗಾಂಧಿ.

by Shwetha
July 30, 2026
0

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಜಂತರ್ ಮಂತರ್ ಬಳಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ವಿಚಾರ ಇದೀಗ ಸಂಸತ್ತಿನಲ್ಲಿ ಭಾರೀ ಕೋಲಾಹಲಕ್ಕೆ...

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

by Shwetha
July 30, 2026
0

ನವದೆಹಲಿ: ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಮತ್ತು ಯುವ ಹೋರಾಟಗಾರ ಸೌರವ್ ದಾಸ್ ನಡುವಿನ ವಾಕ್ಸಮರ ಇದೀಗ...

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

by Shwetha
July 30, 2026
0

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಕನ್ನಡಿಗ ಹಾಗೂ ಸಂಸದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram