ADVERTISEMENT
Sunday, May 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

2021 ರ ಮಕರ ಸಂಕ್ರಾಂತಿಯನ್ನು ಈ ಬಾರಿ ಜನವರಿ 15 ರಂದು ಯಾವ ರೀತಿಯ ವಿಶೇಷತೆಯಿಂದ ಕೂಡಿದೆ ಎಂದು ನೋಡಿ…!!

Shwetha by Shwetha
January 15, 2021
in Astrology, Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Makara Sankranti
Share on FacebookShare on TwitterShare on WhatsappShare on Telegram

2021 ರ ಮಕರ ಸಂಕ್ರಾಂತಿಯನ್ನು ಈ ಬಾರಿ ಜನವರಿ 15 ರಂದು ಯಾವ ರೀತಿಯ ವಿಶೇಷತೆಯಿಂದ ಕೂಡಿದೆ ಎಂದು ನೋಡಿ…!!

2021 ರ ಮಕರ ಸಂಕ್ರಾಂತಿ ಹಬ್ಬವು ಈ ವರ್ಷ ವಿಶೇಷ ಸಂಯೋಗದೊಂದಿಗೆ ರೂಪುಗೊಳ್ಳಲಿದೆ. ಇದರ ಒಳ್ಳೆಯ ವಿಷಯವೆಂದರೆ ಈ ವರ್ಷ ಮಕರ ಸಂಕ್ರಾಂತಿಯ ದಿನಾಂಕದ ಬಗ್ಗೆ ಯಾವುದೇ ಗೊಂದಲಗಳಿಲ್ಲ. ಯಾಕೆಂದರೆ ಕಳೆದ ವರ್ಷ ನಾವು ಮಕರ ಸಂಕ್ರಾಂತಿಯನ್ನು 14 ಮತ್ತು 15 ಈ ಎರಡು ದಿನಗಳಲ್ಲಿ ಆಚರಿಸಿದ್ದೆವು. ಆದರ ಈ ಬಾರಿ ಸಂಕ್ರಾಂತಿ ಆಚರಣೆಯ ಬಗ್ಗೆ ಯಾವುದೇ ಅನುಮಾನವಿರುವುದಿಲ್ಲ. ಈ ವರ್ಷ, ಮಕರ ಸಂಕ್ರಾಂತಿಯನ್ನು ಜನವರಿ 14 ರಂದು ದೇಶಾದ್ಯಂತ ಆಚರಿಸಲಾಗುವುದು. ಪೊಂಗಲ್, ಬಿಹು ಮತ್ತು ಉತ್ತರಾಯಣ ಹಬ್ಬಗಳನ್ನು ಸಹ ಈ ದಿನ ಆಚರಿಸಲಾಗುವುದು.
Makara Sankranti

Related posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

May 10, 2026
ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

May 10, 2026

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564
ವಿಶೇಷ ಸೂಚನೆ:- ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564
ಹರಿ ಹೀ ಓಂ ಶ್ರೀ ಗುರುಭ್ಯೋ ನಮಃ.

1. ಮಕರ ಸಂಕ್ರಾಂತಿಯಂದೇ ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸುವನು:
ಜನವರಿ 14 ರಂದು ಮಕರ ಸಂಕ್ರಾಂತಿಯನ್ನು ಆಚರಿಸಲು ಕಾರಣವೇನೆಂದರೆ, ಈ ವರ್ಷ ಮಕರ ರಾಶಿಗೆ ಗ್ರಹಗಳ ರಾಜನಾದ ಸೂರ್ಯನು ಜನವರಿ 14 ರಂದು ಗುರುವಾರ ಬೆಳಗ್ಗೆ 8.14 ಕ್ಕೆ ಸಂಚಾರವನ್ನು ಆರಂಭಿಸಲಿದ್ದಾನೆ. ಗುರುವಾರ ಸಂಕ್ರಾಂತಿಯಿಂದಾಗಿ, ಇದನ್ನು ನಂದಾ ಮತ್ತು ನಕ್ಷತ್ರದ ಪ್ರಕಾರ ಮಹೋದರಿ ಸಂಕ್ರಾಂತಿ ಎಂದು ಪರಿಗಣಿಸಲಾಗುವುದು, ಇದು ಬ್ರಾಹ್ಮಣರಿಗೆ, ಶಿಕ್ಷಕರಿಗೆ, ಬರಹಗಾರರಿಗೆ, ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿ ಮತ್ತು ಶುಭ ಕಾಲವಾಗಿದೆ. ಶಾಸ್ತ್ರಗಳ ಪ್ರಕಾರ, ಸಂಕ್ರಾಂತಿಯ ಪುಣ್ಯ ಕಾಲವು ಸಂಕ್ರಾಂತಿಗಿಂತಲೂ 6 ಗಂಟೆ 24 ನಿಮಿಷಗಳ ಮೊದಲು ಪ್ರಾರಂಭವಾಗುತ್ತದೆ ಎಂದು ಹೇಳುತ್ತದೆ. ಆದ್ದರಿಂದ, ಮಕರ ಸಂಕ್ರಾಂತಿಯಂದು ಬ್ರಹ್ಮ ಮುಹೂರ್ತದಲ್ಲಿ ಸ್ನಾನವನ್ನು ಮಾಡಬೇಕು. ಈ ದಿನ, ಸಂಕ್ರಾಂತಿಗೆ ಸಂಬಂಧಿಸಿದ ಧಾರ್ಮಿಕ ಚಟುವಟಿಕೆಗಳನ್ನು ಮಾಡಲು 2 ಗಂಟೆ 38 ನಿಮಷಗಳು ಉತ್ತಮವಾಗಿರುತ್ತದೆ. ಮಕರ ಸಂಕ್ರಾಂತಿ ದಿನದಂದು ಯಾವಾಗ ಬೇಕಾದರೂ ನದಿ ಸ್ನಾನ ಮಾಡಬಹುದು ಮತ್ತು ದಾನ ಮಾಡಬಹುದು.

2. ಮಕರ ಸಂಕ್ರಾಂತಿ ತಿಥಿ ಇತಿಹಾಸ:
ಕಳೆದ ಕೆಲವು ವರ್ಷಗಳಿಂದ, ಮಕರ ಸಂಕ್ರಾಂತಿಯ ದಿನಾಂಕಗಳ ಬಗ್ಗೆ ಗೊಂದಲವಿತ್ತು, ಯಾಕೆಂದರೆ ಕೆಲವೊಮ್ಮೆ ಸೂರ್ಯನು ಜನವರಿ 14 ರಂದು ಸಂಜೆ ಅಥವಾ ರಾತ್ರಿ ತನ್ನ ಸಂಚಾರವನ್ನು ಆರಂಭಿಸುತ್ತಾನೆ. ಅಂತಹ ಪರಿಸ್ಥಿತಿಯಲ್ಲಿ, ಧರ್ಮಗ್ರಂಥಗಳ ಪ್ರಕಾರ, ಮರುದಿನವನ್ನು ಸಂಕ್ರಾಂತಿ ಎಂದು ಪರಿಗಣಿಸಲಾಗುತ್ತದೆ. ಮಕರ ಸಂಕ್ರಾಂತಿಯ ಸಮಯವು ಯುಗಗಳಿಂದ ಬದಲಾಗುತ್ತಾ ಬಂದಿದೆ. ಜ್ಯೋತಿಷ್ಯ ಲೆಕ್ಕಾಚಾರಗಳು ಮತ್ತು ಕೆಲವೊಂದು ಘಟನೆಗಳ ಪ್ರಕಾರ, ಮಹಾಭಾರತ ಅವಧಿಯಲ್ಲಿ ಮಕರ ಸಂಕ್ರಾಂತಿಯನ್ನು ಡಿಸೆಂಬರ್‌ನಲ್ಲಿ ಆಚರಿಸಲಾಯಿತು ಎನ್ನುವ ಉಲ್ಲೇಖವಿದೆ. 6 ನೇ ಶತಮಾನದಲ್ಲಿ ಮಕರ ಸಂಕ್ರಾಂತಿಯನ್ನು ಡಿಸೆಂಬರ್ 24 ರಂದು ಚಕ್ರವರ್ತಿ ಹರ್ಷವರ್ಧನ ಕಾಲದಲ್ಲಿ ಆಚರಿಸಲಾಯಿತು ಎಂದು ಉಲ್ಲೇಖಿಸಲಾಗಿದೆ. ಅಕ್ಬರ್ನ ಆಡಳಿತದ ಸಮಯದಲ್ಲಿ ಮಕರ ಸಂಕ್ರಾಂತಿಯನ್ನು ಜನವರಿ 10 ರಂದು ಮತ್ತು ಜನವರಿ 11 ರಂದು ಶಿವಾಜಿ ಮಹಾರಾಜರ ಕಾಲದಲ್ಲಿ ಮಕರ ಸಂಕ್ರಾಂತಿಯನ್ನು ಆಚರಿಸಲಾಯಿತು.

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564
ವಿಶೇಷ ಸೂಚನೆ:- ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564
ಹರಿ ಹೀ ಓಂ ಶ್ರೀ ಗುರುಭ್ಯೋ ನಮಃ.

3. ಸೂರ್ಯನ ಚಲನೆ ಮತ್ತು ಮಕರ ಸಂಕ್ರಾಂತಿ ದಿನದ ರಹಸ್ಯ

ಮಕರ ಸಂಕ್ರಾಂತಿ ದಿನಾಂಕದ ಈ ರಹಸ್ಯವೆಂದರೆ ಸೂರ್ಯನ ವೇಗವು ವರ್ಷದಲ್ಲಿ 20 ಸೆಕೆಂಡುಗಳಷ್ಟು ಹೆಚ್ಚಾಗುತ್ತದೆ. ಇದರ ಪ್ರಕಾರ, 5000 ವರ್ಷಗಳ ನಂತರ ಮಕರ ಸಂಕ್ರಾಂತಿಯನ್ನು ಜನವರಿಯಲ್ಲಿ ಅಲ್ಲ. ಬದಲಾಗಿ, ಫೆಬ್ರವರಿಯಲ್ಲಿ ಆಚರಿಸುವ ಸಾಧ್ಯತೆಯಿದೆ. ಅಂದಹಾಗೆ, ಈ ವರ್ಷ ಒಳ್ಳೆಯದು ಎಂದರೆ ಮಕರ ಸಂಕ್ರಾಂತಿಗೆ ಸೂರ್ಯನ ಆಗಮನವು 14 ರಂದು ಬೆಳಗ್ಗೆ ನಡೆಯುತ್ತಿದೆ, ಆದ್ದರಿಂದ ಮಕರ ಸಂಕ್ರಾಂತಿಯನ್ನು ಜನವರಿ 14 ಗುರುವಾರ ಮಾತ್ರ ಆಚರಿಸಲಾಗುವುದು.

4. ಮಕರ ಸಂಕ್ರಾಂತಿಯೊಂದಿಗೆ ಧನುರ್ಮಾಸ ಕೊನೆಗೊಳ್ಳಲಿದೆ:
ಮಕರ ಸಂಕ್ರಾಂತಿಯ ದಿನದಂದು ಸೂರ್ಯನು ಧನು ರಾಶಿ ಚಿಹ್ನೆಯನ್ನು ಪ್ರವೇಶಿಸುತ್ತಾನೆ. ಆದರೆ ಈ ಬಾರಿ ಮದುವೆ ಮತ್ತು ಇತರ ಶುಭ ಕಾರ್ಯಗಳನ್ನು ಧನುರ್ಮಾಸ ಮುಗಿದ ನಂತರವೂ ಆಯೋಜಿಸಲಾಗುವುದಿಲ್ಲ. ಇದಕ್ಕೆ ಕಾರಣ ಏನೆಂದರೆ, ಮಕರ ಸಂಕ್ರಾಂತಿಯ 3 ದಿನಗಳ ನಂತರ ಗುರು ಸ್ಥಾಪನೆಗೊಳ್ಳಲಿದ್ದಾನೆ. ಗುರುವಿನಿಂದ ಫೆಬ್ರವರಿ 14 ರವರೆಗೆ ಶುಭ ಕಾರ್ಯಗಳು, ಮಂಗಳ ಕಾರ್ಯಗಳು ನಡೆಯುವುದಿಲ್ಲ.
Makara Sankranti

5. ಈ ಬಾರಿ ಮಕರ ಸಂಕ್ರಾಂತಿ ವಿಶೇಷತೆ:

ಈ ಬಾರಿ, ಮಕರ ಸಂಕ್ರಾಂತಿಯ ದಿನದಂದು, ಅತ್ಯಂತ ವಿಶೇಷವಾದ ಸಂಗತಿಯೆಂದರೆ, ಸೂರ್ಯನ ಮಗ ಶನಿಯು ಮಕರ ಸಂಕ್ರಾಂತಿಯಲ್ಲಿ ಸೂರ್ಯ ದೇವರನ್ನು ಸ್ವಾಗತಿಸುತ್ತಾನೆ, ಇದರೊಂದಿಗೆ ಚಂದ್ರ ಮತ್ತು ಗುರುವಿನ ಗೋಚರ ಕೂಡ ಇರುತ್ತದೆ. ಗ್ರಹಗಳ ಇಂತಹ ಸಂಯೋಜನೆಯನ್ನು ಬಹಳ ವಿರಳವೆಂದು ಪರಿಗಣಿಸಲಾಗುತ್ತದೆ ಏಕೆಂದರೆ ಈ ಗ್ರಹಗಳ ಸಂಯೋಜನೆಯಲ್ಲಿ, ರಾಜರು, ಗುರುಗಳು, ರಾಜಕುಮಾರರು, ನ್ಯಾಯಾಧೀಶರು ಮತ್ತು ಗ್ರಹಗಳ ನಕ್ಷತ್ರಪುಂಜಗಳು ಒಟ್ಟಿಗೆ ಇರುತ್ತವೆ. ಸೂರ್ಯನ ಪ್ರವೇಶವು ಶ್ರವಣ ನಕ್ಷತ್ರದಲ್ಲಿರುತ್ತದೆ, ಇದು ಧ್ವಜ ಎಂಬ ಶುಭ ಯೋಗವನ್ನು ಸೃಷ್ಟಿಸುತ್ತದೆ.

2021 ರ ಮಕರ ಸಂಕ್ರಾಂತಿ ಹಬ್ಬವು ಎಷ್ಟು ವಿಶೇಷ ಎಂಬುದನ್ನು ತಿಳಿದುಕೊಂಡಿರಲ್ಲವೇ..? ಈ ಬಾರಿ ಮಕರ ಸಂಕ್ರಾಂತಿ ದಿನದಂದೇ ಎರಡು, ಮೂರು ಹಬ್ಬಗಳು ಜೊತೆಯಾಗಲಿದೆ.

Tags: #astrologymakara sankranti
ShareTweetSendShare
Join us on:

Related Posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

by Shwetha
May 10, 2026
0

ಕನ್ನಡ ಚಿತ್ರರಂಗದ ವಿಭಿನ್ನ ಆಲೋಚನೆಗಳ ಸರದಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಜಾಕೀಯ ಎಂಬ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪನೆಯಾದಾಗಿನಿಂದಲೂ ಎಲ್ಲರ...

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

by Shwetha
May 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ. ದಶಕಗಳ ಕಾಲ ರಾಜ್ಯವನ್ನು ಆಳಿದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದಿದೆ. ಬಿಜೆಪಿಯ...

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

by Shwetha
May 10, 2026
0

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವಾಗ ಟೋಲ್ ಪ್ಲಾಜಾಗಳ ಮುಂದೆ ಗಂಟೆಗಟ್ಟಲೆ ಕಾಯುವ ಕಿರಿಕಿರಿಗೆ ಈಗ ಕೊನೆಗಾಲ ಬಂದಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ...

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

by Shwetha
May 10, 2026
0

ಉದ್ಯೋಗಸ್ಥರಿಗೆ ಮತ್ತು ಕೆಲಸ ಬಿಟ್ಟಿರುವ ಲಕ್ಷಾಂತರ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಬಾಕಿ ಉಳಿದಿದ್ದು, ಅದನ್ನು ಪಡೆಯಲು...

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

by Shwetha
May 10, 2026
0

ಕಲಬುರಗಿ: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುವ ಸಮಯ ಹತ್ತಿರವಾಗಿದ್ದು, ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಾಗುವುದು ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram