ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕುಟುಂಬ ರಾಜಕಾರಣ, ಅಧಿಕಾರ ವ್ಯಾಮೋಹ ಬಿಡಿ: ಇದು `ರಾಜಾಹುಲಿಗೆ ಚಾಣಾಕ್ಯ’ನ ಪರೋಕ್ಷ ಎಚ್ಚರಿಕೆಯೇ..?

Kariyappa N by Kariyappa N
January 18, 2021
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಳಗಾವಿ: ಕಾಂಗ್ರೆಸ್ ಕುಟುಂಬನ ಕುಟುಂಬ ರಾಜಕಾರಣ, ವಂಶಾಡಳಿತ ವಿರುದ್ಧ ಹೋರಾಟ ನಡೆಸಿ ಎರಡನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ವಿರುದ್ಧವೂ ಕುಟುಂಬ ರಾಜಕಾರಣದ ಆರೋಪಗಳು ಕೇಳಿ ಬರುತ್ತಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

August 10, 2026
ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

August 10, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಇದಕ್ಕೆ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಕೂಡ ಹೊರತಾಗಿಲ್ಲ. ಈ ವಿಚಾರವಾಗಿ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನದ ಕಿಡಿ ಹೊಗೆಯಾಡುತ್ತಿದೆ. ಈ ವಿಚಾರವನ್ನು ಪರೋಕ್ಷವಾಗಿ ಉಲ್ಲೇಖಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕುಟುಂಬ ರಾಜಕಾರಣ ಕಾರಣದಿಂದಲೇ ದೇಶದ ಜನ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ. ನಮ್ಮ ಪಕ್ಷದ ಸಚಿವರು, ಶಾಸಕರು ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಅಧಿಕಾರದ ವ್ಯಾಮೋಹ ಬಿಟ್ಟು ಪಕ್ಷದ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

bsy-shah
ಬೆಳಗಾವಿಯಲ್ಲಿ ನಡೆದ ಜನಸೇವಕ ಸಮಾರಂಭದ ಬಳಿಕ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಚಿಕ್ಕೋಡಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮಾತನಾಡಿದ ಚಾಣಾಕ್ಯ, ದೂರು ನೀಡಲು ಮುಂದಾದ ಶಾಸಕರಿಗೆ ತಮ್ಮ ಸಮಸ್ಯೆ ಜಿಲ್ಲಾ, ರಾಜ್ಯ ಮಟ್ಟದಲ್ಲಿ ಇತ್ಯರ್ಥ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.

 

bjp

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಸದ್ಯದಲ್ಲೇ ಬೆಳಗಾವಿ ಲೋಕಸಭೆಗೆ ಉಪಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಿ.ಸುರೇಶ್ ಅಂಗಡಿ ಕುಟುಂಬದ ಯಾರಾದರೂ ಒಬ್ಬರಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಹೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಕುಟುಂಬ ರಾಜಕಾರಣಕ್ಕೆ ಸೊಪ್ಪು ಹಾಕಲ್ಲ ಎನ್ನುವ ಸಂದೇಶ ರವಾನಿಸಿರುವ ಅಮಿತ್ ಶಾ, ಲೋಕಸಭಾ ಉಪಚುನಾವಣೆ ಟಿಕೆಟ್ ಬಗ್ಗೆ ಎಲ್ಲವೂ ಚರ್ಚೆ ಮಾಡದೆ ಕೇಂದ್ರದ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು ಎನ್ನುವ ಸೂಚನೆ ನೀಡಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: amith shah indirect warningBJPchief minister Bs yadiyurappaCongresskarnatakaLeave family politicspower infatuated
ShareTweetSendShare
Join us on:

Related Posts

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

by Shwetha
August 10, 2026
0

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ಶ್ರೀರಾಮುಲು...

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram