ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರೈತರ ಪರವಾಗಿ ನಾನು ಜೈಲಿಗೆ ಹೋಗಲು ಸಿದ್ಧ : ಸಿದ್ದರಾಮಯ್ಯ

admin by admin
January 20, 2021
in Newsbeat, Politics, ರಾಜಕೀಯ
Siddaramaiah
Share on FacebookShare on TwitterShare on WhatsappShare on Telegram

ರೈತರ ಪರವಾಗಿ ನಾನು ಜೈಲಿಗೆ ಹೋಗಲು ಸಿದ್ಧ : ಸಿದ್ದರಾಮಯ್ಯ

ಬೆಂಗಳೂರು : ರೈತರ ಪರವಾಗಿ ನಾನು ಜೈಲಿಗೆ ಹೋಗಲು ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Related posts

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

March 24, 2026
ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

March 24, 2026

ಫ್ರೀಡಂ ಪಾರ್ಕ್ ನಲ್ಲಿ ರಾಜಭವನ ಮುತ್ತಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಅರಾಜಕತೆ ಸೃಷ್ಠಿಯಾಗಿದೆ.

ರೈತರ ವಿರುದ್ಧದ ಕಾಯ್ದೆ ಯಾಕೆ ತಂದಿದ್ದೀರಿ.? 58 ದಿನಗಳಿಂದ ರೈತರು ಪ್ರತಿಭಟನೆ ಮಾಡಿದ್ದಾರೆ. ಮನುಷ್ಯತ್ವ ಇದ್ರೆ ಹೋರಾಟ ಹತ್ತಿಕ್ಕಬಾರದು.

ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿದೆ. ರೈತರ ಬೇಡಿಕೆ ನ್ಯಾಯಯುತವಾಗಿದೆ ಎಂದು ಹೇಳಿದರು.

Siddaramaiah

ಇದೇ ವೇಳೇ ರೈತರ ಪರವಾಗಿ ನಾನು ಜೈಲಿಗೆ ಹೋಗಲು ಸಿದ್ಧ ಎಂದ ಸಿದ್ದರಾಮಯ್ಯ, ನಮ್ಮ ಹೋರಾಟ ರಾಜಭವನಕ್ಕೆ ಮುತ್ತಿಗೆ ಆಗಿದೆ.

ನಮ್ಮ ಹೋರಾಟ ಭಾಷಣಕ್ಕೆ ಸೀಮಿತ ಅಲ್ಲ. ರಾಜಭವನಕ್ಕೆ ನಾವು ಮುತ್ತಿಗೆ ಹಾಕುತ್ತೇವೆ. ನಮ್ಮ ಹೋರಾಟ ಈಗ ಪ್ರಾರಂಭ ಆಗಿದೆ. ರೈತರ ಪರವಾಗಿ ಜೈಲಿಗೆ ಹೋಗಲು ಸಹ ಸಿದ್ಧ ಎಂದು ಪುನರುಚ್ಚರಿಸಿದರು.

ವೇದಿಕೆ ಭಾಷಣ ಬಳಿಕ ಕಾಂಗ್ರೆಸ್ ನಾಯಕರು ರಾಜಭವನದತ್ತ ಹೊರಟರು. ಈ ವೇಳೆ ಅವರನ್ನು ಪೊಲೀಸರು ತಡೆದಿದ್ದು, ವಶಕ್ಕರ ಪಡೆದಿದ್ದಾರೆ.

Tags: Congresssiddramaiah
ShareTweetSendShare
Join us on:

Related Posts

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

by Shwetha
March 24, 2026
0

ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಒಂದು ತಿಂಗಳ ಹಿಂದೆ 1,000 ತೆಂಗಿನಕಾಯಿಗಳ ಬೆಲೆ ಸುಮಾರು ₹22,000 ಇದ್ದರೆ, ಈಗ ಅದು ₹12,000-₹13,000ಕ್ಕೆ ಇಳಿದಿದೆ. ಕೇವಲ 30...

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

by Shwetha
March 24, 2026
0

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದ ಹೋಟೆಲ್ ಉದ್ಯಮಕ್ಕೆ ಈಗ ಸ್ವಲ್ಪ ಮಟ್ಟಿನ ನೆಮ್ಮದಿ ಸಿಗುವ ಸಾಧ್ಯತೆ ಇದೆ. ಕೆ. ಎಚ್. ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದು,...

ಜಗತ್ತೇ ಹೊತ್ತಿ ಉರಿಯುತ್ತಿದ್ದರೂ ಭಾರತ ಸೇಫ್ : ಅಡುಗೆ ಮನೆ ಒಲೆ ಆರುವುದಿಲ್ಲ ವಾಹನಗಳ ಚಕ್ರ ನಿಲ್ಲುವುದಿಲ್ಲ  – ಮೋದಿ ಕೊಟ್ಟರು ಬಿಗ್ ಗ್ಯಾರಂಟಿ

ಜಗತ್ತೇ ಹೊತ್ತಿ ಉರಿಯುತ್ತಿದ್ದರೂ ಭಾರತ ಸೇಫ್ : ಅಡುಗೆ ಮನೆ ಒಲೆ ಆರುವುದಿಲ್ಲ ವಾಹನಗಳ ಚಕ್ರ ನಿಲ್ಲುವುದಿಲ್ಲ – ಮೋದಿ ಕೊಟ್ಟರು ಬಿಗ್ ಗ್ಯಾರಂಟಿ

by Shwetha
March 24, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ, ಕ್ಷಿಪಣಿಗಳ ಆರ್ಭಟ ಮುಗಿಲು ಮುಟ್ಟಿದೆ. ಹಾರ್ಮುಜ್ ಜಲಸಂಧಿಯಂತಹ ಪ್ರಮುಖ ವ್ಯಾಪಾರ ಮಾರ್ಗಗಳಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ...

ದಾವಣಗೆರೆ ದಕ್ಷಿಣದಲ್ಲಿ ಹೈಡ್ರಾಮಾ; ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಡುಮ್ಕಿ, ಕಾಂಗ್ರೆಸ್ ನಿದ್ದೆಗೆಡಿಸಿದ ಸಾದಿಕ್ ಪೈಲ್ವಾನ್ ಬಂಡಾಯ

ದಾವಣಗೆರೆ ದಕ್ಷಿಣದಲ್ಲಿ ಹೈಡ್ರಾಮಾ; ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಡುಮ್ಕಿ, ಕಾಂಗ್ರೆಸ್ ನಿದ್ದೆಗೆಡಿಸಿದ ಸಾದಿಕ್ ಪೈಲ್ವಾನ್ ಬಂಡಾಯ

by Shwetha
March 24, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅತಿ ದೊಡ್ಡ ಭದ್ರಕೋಟೆ ಎಂದೇ ಬಿಂಬಿತವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 24, 2026
0

ದಿನ ಭವಿಷ್ಯ: 24-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಚೈತನ್ಯದಾಯಕ ದಿನವಾಗಿರುತ್ತದೆ. ಉದ್ಯೋಗದಲ್ಲಿ ನೀವು ಅಂದುಕೊಂಡ ಕೆಲಸಗಳು ಸುಲಲಿತವಾಗಿ ಪೂರ್ಣಗೊಳ್ಳಲಿವೆ. ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram