ಶಿವಸೇನೆ ಪುಂಡಾಟ : ಬೂದಿ ಮುಚ್ಚಿದ ಕೆಂಡವಾದ ಬೆಳಗಾವಿ
ಬೆಳಗಾವಿ : ಮಹಾನಗರ ಪಾಲಿಕೆ ಮುಂದೆ ಕನ್ನಡ ಧ್ವಜಸ್ತಂಭ ಸ್ಥಾಪನೆ ವಿಚಾರವಾಗಿ ಬೆಳಗಾವಿ ಗಡಿಯಲ್ಲಿ ಶಿವಸೇನಾ ಪುಂಡರು ಪುಂಡಾಟ ನಡೆಸಿದ್ದಾರೆ.
ಮಹಾನಗರ ಪಾಲಿಕೆ ಮುಂದಿನ ಕನ್ನಡ ಧ್ವಜವನ್ನು ತೆರವುಗೊಳಿಸಿ, ಭಗವಾ ಸ್ಥಾಪಿಸಬೇಕೆಂದು ಆಗ್ರಹಿಸಿ ಮಹಾರಾಷ್ಟ್ರದ ಕೊಲ್ಲಾಪುರದಿಂದ ಆಗಮಿಸಿರುವ ಶಿವಸೇನಾ ಕಾರ್ಯಕರ್ತರು ಹೈಡ್ರಾಮಾ ನಡೆಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇತ್ತೀಚೆಗೆ ಮಹಾ ಸಿಎಂ ಉದ್ಧವ್ ಠಾಕ್ರೆ ಕರ್ನಾಟಕದ ಬೆಳಗಾವಿ ಸೇರಿದಂತೆ ಇನ್ನಿತರ ಭಾಗಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಟ್ವೀಟ್ ಮಾಡಿ ಕನ್ನಡಿಗರನ್ನು ಕೆಣಕ್ಕಿದ್ದರು.
ಇದರ ಬೆನ್ನಲ್ಲೇ ಒಂದು ಶಿವಸೇನೆ ಕಾರ್ಯಕರ್ತರು ಕರ್ನಾಟಕದ ಗಡಿಯೊಳಗೆ ನುಗ್ಗಿ, ಬೆಳಗಾವಿ ಮಹಾನಗರ ಪಾಲಿಕೆ ಬಳಿ ಕನ್ನಡ ಧ್ವಜವನ್ನ ತೆರವುಗೊಳಿಸಲು ಪ್ರಯತ್ನಿಸಿದ್ದಾರೆ.
ಬೆಳಗಾವಿ ತಾಲ್ಲೂಕಿನ ಗಡಿಯಲ್ಲಿರುವ ಶಿನೋಳಿಯಲ್ಲಿ ಮೂಲಕ ಶಿವಸೇನಾ ಕಾರ್ಯಕರ್ತರು ಕರ್ನಾಟಕಕ್ಕೆ ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದು, ತಮ್ಮನ್ನು ತಡೆದ ಪೊಲೀಸರೊಂದಿಗೆ ಶಿವಸೇನೆ ಕಾರ್ಯಕರ್ತರು ವಾಗ್ವಾದಕ್ಕಿಳಿದರು.
ಕನ್ನಡ ಧ್ವಜವನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಾವು ಬೆಳಗಾವಿ ಮಹಾನಗರಪಾಲಿಕೆ ಎದುರು ಭಗವಾಧ್ವಜ ಸ್ಥಾಪಿಸುತ್ತೇವೆ ಎಂದು ಮುನ್ನುಗ್ಗಲು ಬಂದರು. ಈ ವೇಳೆ, ತಳ್ಳಾಟ-ನೂಕಾಟ ನಡೆಯಿತು. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಶಿವಸೇನಾ ಪುಂಡರು ಕೊಲ್ಲಾಪುರದಿಂದ ಆಗಮಿಸುತ್ತಿದ್ದು, ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಶಿನ್ನೋಳ್ಳಿ ಚೆಕ್ ಪೋಸ್ಟ್, ಕೊಗನೊಳ್ಳಿ ಚೆಕ್ ಪೋಸ್ಟ್ ಗಳಲ್ಲಿ ಇನ್ನೂರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










