ADVERTISEMENT
Tuesday, May 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಗೆ ಅಪ್ರಾಪ್ತ ಮಗ ಮಾಡಿದ್ದೇನು ನೋಡಿ..!

Namratha Rao by Namratha Rao
January 23, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಗೆ ಅಪ್ರಾಪ್ತ ಮಗ ಮಾಡಿದ್ದೇನು ನೋಡಿ..!

ಮಹಾರಾಷ್ಟ್ರ: ತನ್ನ ತಾಯಿ ವ್ಯಕ್ತಿಯೋರ್ವನ ಜೊತೆಗೆ ವಿವಾಹೇತ್ತರ ಸಂಬಂಧ ಹೊಂದಿದ್ದ ಕಾರಣಕ್ಕೆ ಆಕೆಯ ಮಗ , ತಾಯಿಯ ಪ್ರೇಮಿಯನ್ನ ಅಪಹರಿಸಿದ್ದಾನೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂತಹದೊಂದು ಘಟನೆ ನಡೆದಿರೋದು ಬೆಳಕಿಗೆ ಬಂದಿದೆ. ಹೌದು 15 ವರ್ಷದ ಹುಡುಗನೊಬ್ಬ ತನ್ನ ತಾಯಿಯ ಪ್ರೇಮಿಯನ್ನು ತನ್ನ ಸ್ನೇಹಿತರ ಸಹಾಯದಿಂದ ಅಪಹರಿಸಿದ್ದಾನೆ.

Related posts

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

May 18, 2026
ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

May 18, 2026

ಮದುವೆ ನಿಶ್ಚಯವಾಗಿದ್ದ ಮಧುಮಗಳಿಗೆ ಬಲವಂತವಾಗಿ ತಾಳಿಕಟ್ಟಿದ ಯುವಕ..!

ಆರೋಪಿ ಹುಡುಗನ ತಾಯಿ ಸಂತ್ರಸ್ತನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಳು. ಇದರಿಂದ ಆತನ ತಾಯಿ ಮತ್ತು ತಂದೆಯ ನಡುವೆ ಜಗಳವಾಗುತ್ತಿತ್ತು. ಇದರಿಂದ ಕೋಪಗೊಂಡ ಆಕೆಯ ಪುತ್ರ ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಸಂತ್ರಸ್ತನನ್ನು ಬೈಕ್ ನಲ್ಲಿ ಅಪಹರಿಸಿದ್ದಾರೆ. ಆ ವೇಳೆ ಪೊಲೀಸರು ತಿರುಗಾಡುತ್ತಿರುವುದನ್ನು ನೋಡಿದ ಸಂತ್ರಸ್ತ ಅವರಿಂದ ತಪ್ಪಿಸಿಕೊಂಡಿದ್ದಾನೆ. ಆತ ಈ ಬಗ್ಗೆ ಪೊಲೀಸರು ಹಾಗೂ ಆತನ ತಾಯಿಗೆ ಮಾಹಿತಿ ನೀಡಿದ್ದಾನೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: affairCrimekidnapMaharashtra
ShareTweetSendShare
Join us on:

Related Posts

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

by Shwetha
May 18, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಿತ್ರಣ ಬದಲಾದ ಬೆನ್ನಲ್ಲೇ ಆಡಳಿತಾತ್ಮಕ ಬದಲಾವಣೆಗಳು ವೇಗವಾಗಿ ಜಾರಿಯಾಗುತ್ತಿವೆ. ಇಷ್ಟು ದಿನ ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುತ್ತಿದ್ದ ಪದ್ಧತಿಗೆ ಕೊನೆಗೂ ಬ್ರೇಕ್...

ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

by Shwetha
May 18, 2026
0

ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ನಟ ವಿಜಯ್ ಅವರ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೆ ಸೂಪರ್ ಸ್ಟಾರ್ ರಜನಿಕಾಂತ್ ಈಗ ಪೂರ್ಣವಿರಾಮ ಇಟ್ಟಿದ್ದಾರೆ. ವಿಜಯ್...

ದರ್ಶನ್ ಸಿಎಂ ನಾನು ಡಿಸಿಎಂ ವಿಮಾನ ರೈಲು ಎಲ್ಲವೂ ಫ್ರೀ ಪವಿತ್ರಾ ಗೌಡ ಲಾಯರ್ ಬಾಲನ್ ಸಖತ್ ವ್ಯಂಗ್ಯ

ದರ್ಶನ್ ಸಿಎಂ ನಾನು ಡಿಸಿಎಂ ವಿಮಾನ ರೈಲು ಎಲ್ಲವೂ ಫ್ರೀ ಪವಿತ್ರಾ ಗೌಡ ಲಾಯರ್ ಬಾಲನ್ ಸಖತ್ ವ್ಯಂಗ್ಯ

by Shwetha
May 18, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಪರವಾಗಿ ಅಭಿಮಾನಿಗಳು ದೊಡ್ಡ ಮಟ್ಟದ ಅಭಿಯಾನವನ್ನೇ ನಡೆಸುತ್ತಿದ್ದಾರೆ. ತಮಿಳುನಾಡಿನ ದಳಪತಿ ವಿಜಯ್ ಮಾದರಿಯಲ್ಲಿ ದರ್ಶನ್ ಕೂಡ ರಾಜಕೀಯಕ್ಕೆ...

ಬಿಡದಿ ಟೌನ್‌ಶಿಪ್ ಹೆಸರಲ್ಲಿ 20 ಸಾವಿರ ಎಕರೆ ಲೂಟಿ: ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಕ್ರೋಶ

ಬಿಡದಿ ಟೌನ್‌ಶಿಪ್ ಹೆಸರಲ್ಲಿ 20 ಸಾವಿರ ಎಕರೆ ಲೂಟಿ: ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಕ್ರೋಶ

by Shwetha
May 18, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭೂ ಹಗರಣದ ಕಿಡಿ ಮತ್ತೊಮ್ಮೆ ಸ್ಫೋಟಗೊಂಡಿದೆ. ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ರೈತರ ಸಾವಿರಾರು ಎಕರೆ ಜಮೀನು ಲೂಟಿಯಾಗುತ್ತಿದೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

by Shwetha
May 18, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷೆ ಅಕ್ರಮದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರ ಕೈವಾಡವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram