ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಾಷ್ಟ್ರೀಯತೆ ಎಂದರೆ ‘ಜೈ ಹಿಂದ್’ ಹೇಳುವುದಲ್ಲ : ವೆಂಕಯ್ಯ ನಾಯ್ಡು

admin by admin
January 24, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ರಾಷ್ಟ್ರೀಯತೆ ಎಂದರೆ ‘ಜೈ ಹಿಂದ್’ ಹೇಳುವುದಲ್ಲ : ವೆಂಕಯ್ಯ ನಾಯ್ಡು

ಹೈದರಾಬಾದ್ : ರಾಷ್ಟ್ರೀಯತೆ ಎಂದರೇ ಜೈ ಹಿಂದ್ ಎಂದು ಹೇಳುವುದಲ್ಲ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.

Related posts

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಅಸ್ತಿತ್ವಕ್ಕೇ ಸಂಚಕಾರ ತಂದಿದೆಯೇ ಕಾಕ್ರೋಚ್ ಜನತಾ ಪಾರ್ಟಿ? : ಪ್ರಲ್ಹಾದ್ ಜೋಶಿ

May 25, 2026
ಇದು ತೊಗಲುಗೊಂಬೆ ಸರ್ಕಾರ, ಪಾಪದ ವ್ಯವಸ್ಥೆಗೆ ಪ್ರಾಯಶ್ಚಿತ ಕಾದಿದೆ : ವಿ.ಸೋಮಣ್ಣ

ಇದು ತೊಗಲುಗೊಂಬೆ ಸರ್ಕಾರ, ಪಾಪದ ವ್ಯವಸ್ಥೆಗೆ ಪ್ರಾಯಶ್ಚಿತ ಕಾದಿದೆ : ವಿ.ಸೋಮಣ್ಣ

May 25, 2026

ವೆಂಕಯ್ಯ ನಾಯ್ಡು ಅವರು ಶನಿವಾರ ಹೈದರಾಬಾದ್ ನ ಎಂಸಿಆರ್ ಹೆಚ್ ಆರ್ ಡಿ ಸಂಸ್ಥೆಯಲ್ಲಿ ನಡೆದ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಈ  ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಪೂರ್ವಜರು ನಮಗೆ ‘ಜಗತ್ತು ಒಂದು ಕುಟುಂಬ’ ಎಂಬ ತತ್ವಶಾಸ್ತ್ರವನ್ನು ನೀಡಿದ್ದಾರೆ.

Jai Hind

ರಾಷ್ಟ್ರವೆಂದರೆ ಕೇವಲ ಭೌಗೋಳಿಕ ಗಡಿಗೆ ಮಾತ್ರ ಸೀಮಿತ ಎಂದರ್ಥವಲ್ಲ, ದೇಶದ ಕಲ್ಯಾಣವೇ ರಾಷ್ಟ್ರೀಯತೆಯಾಗಿದೆ ಎಂದು ಹೇಳಿದರು.

ರಾಷ್ಟ್ರೀಯತೆ ಎಂದರೆ ‘ಜೈ ಹಿಂದ್’ ಎಂದು ಹೇಳುವುದು ಅಥವಾ ‘ಜನ ಗಣ ಮನ’ ಅಥವಾ ‘ವಂದೇ ಮಾತರಂ’ ಹಾಡುವುದು ಎಂದಲ್ಲ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಪ್ರತಿಯೊಬ್ಬ ಭಾರತೀಯನ ಅಗತ್ಯಗಳನ್ನು ನೋಡಿಕೊಂಡು ಆಹಾರ, ಬಟ್ಟೆ, ವಸತಿ ಸೇರಿದಂತೆ ಮುಂತಾದ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಎಂದು ತಿಳಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Jai HindM Venkaiah NaiduNationalism
ShareTweetSendShare
Join us on:

Related Posts

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಅಸ್ತಿತ್ವಕ್ಕೇ ಸಂಚಕಾರ ತಂದಿದೆಯೇ ಕಾಕ್ರೋಚ್ ಜನತಾ ಪಾರ್ಟಿ? : ಪ್ರಲ್ಹಾದ್ ಜೋಶಿ

by Shwetha
May 25, 2026
0

ಹುಬ್ಬಳ್ಳಿ: ಕಾಕ್ರೋಚ್ ಜನತಾ ಪಾರ್ಟಿ ಎಂಬ ವಿವಾದಾತ್ಮಕ ಹೆಸರಿನ ವಿಚಾರವಾಗಿ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ಹೊಸ ಬೆಳವಣಿಗೆಯಿಂದ ಬಿಜೆಪಿ ವಿಚಲಿತವಾಗಿದೆ ಎಂಬ...

ಇದು ತೊಗಲುಗೊಂಬೆ ಸರ್ಕಾರ, ಪಾಪದ ವ್ಯವಸ್ಥೆಗೆ ಪ್ರಾಯಶ್ಚಿತ ಕಾದಿದೆ : ವಿ.ಸೋಮಣ್ಣ

ಇದು ತೊಗಲುಗೊಂಬೆ ಸರ್ಕಾರ, ಪಾಪದ ವ್ಯವಸ್ಥೆಗೆ ಪ್ರಾಯಶ್ಚಿತ ಕಾದಿದೆ : ವಿ.ಸೋಮಣ್ಣ

by Shwetha
May 25, 2026
0

ತುಮಕೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಒಂದು ತೊಗಲುಗೊಂಬೆ ಸರ್ಕಾರವಾಗಿದೆ. ಈ ಸರ್ಕಾರ ಯಾವಾಗ ತೊಲಗುತ್ತದೋ ಗೊತ್ತಿಲ್ಲ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ...

ದಕ್ಷಿಣದ ಹೆಬ್ಬಾಗಿಲು ಕರ್ನಾಟಕದ ಮೇಲೆ ಬಿಜೆಪಿ ಹೈಕಮಾಂಡ್ ಹದ್ದಿನ ಕಣ್ಣು;ಯಡಿಯೂರಪ್ಪ ನಿವಾಸದಲ್ಲಿ ಹೈಕಮಾಂಡ್ ರಣತಂತ್ರ: ರಾಜ್ಯ ಬಿಜೆಪಿಗೆ ಹೊಸ ಕಳೆ ತಂದ ನಿತಿನ್ ನಬಿನ್ ಭೇಟಿ

ದಕ್ಷಿಣದ ಹೆಬ್ಬಾಗಿಲು ಕರ್ನಾಟಕದ ಮೇಲೆ ಬಿಜೆಪಿ ಹೈಕಮಾಂಡ್ ಹದ್ದಿನ ಕಣ್ಣು;ಯಡಿಯೂರಪ್ಪ ನಿವಾಸದಲ್ಲಿ ಹೈಕಮಾಂಡ್ ರಣತಂತ್ರ: ರಾಜ್ಯ ಬಿಜೆಪಿಗೆ ಹೊಸ ಕಳೆ ತಂದ ನಿತಿನ್ ನಬಿನ್ ಭೇಟಿ

by Shwetha
May 25, 2026
0

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದ್ದ ಮಂದಗತಿಯ ರಾಜಕಾರಣಕ್ಕೆ ಈಗ ಹೊಸ ಚೈತನ್ಯ ತುಂಬುವ ಕೆಲಸ ಆರಂಭವಾಗಿದೆ. ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ...

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

by Shwetha
May 25, 2026
0

ಬೆಂಗಳೂರು: ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ಈಗ ದೊಡ್ಡ ಮಟ್ಟದ ಬದಲಾವಣೆಯ ಗಾಳಿ ಬೀಸುತ್ತಿದೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್...

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

by Shwetha
May 25, 2026
0

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರವು ಮತಬ್ಯಾಂಕ್ ರಾಜಕಾರಣಕ್ಕಾಗಿ ಉಗ್ರವಾದಿ ಪ್ರವೃತ್ತಿಯ ಶಕ್ತಿಗಳಿಗೆ ಬೆಂಬಲ ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರವಾಗಿ ಕಿಡಿಕಾರಿದ್ದಾರೆ. ಗಲಭೆಕೋರರ ಮೇಲಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram