ನನಗೆ ಬೆಂ.ಗ್ರಾ ಉಸ್ತುವಾರಿ ಕೊಟ್ಟರೇ ನಿಭಾಯಿಸುತ್ತೇನೆ : ಎಂಟಿಬಿ ನಾಗರಾಜ್
ಬೆಂಗಳೂರು : ನಾನು ಹೊಸಕೋಟೆ ಕ್ಷೇತ್ರದವನು, ಅದರ ಉಸ್ತುವಾಗಿ ಕೊಡ ಅಂತ ಬೇಡಿಕೆಯಿಟ್ಟಿಲ್ಲ. ಆದ್ರೆ ನನಗೆ ಗ್ರಾಮಾಂತರ ಉಸ್ತುವಾಗಿ ಕೊಟ್ಟರೇ ನಿಭಾಯಿಸುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಖಾತೆ ಬದಲಾವಣೆ ಹಿನ್ನೆಲೆ ಎಂಟಿಬಿ ನಾಗರಾಜ್ ಇಂದು ಕಚೇರಿ ಪೂಜೆ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ನಾನು ಹೊಸಕೋಟೆ ಕ್ಷೇತ್ರದವನು. ಅದ್ರ ಉಸ್ತುವಾರಿ ಕೊಡಿ ಅಂತ ಕೇಳಿಲ್ಲ. ಒಂದು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಕೊಟ್ಟರೇ ಯಶಸ್ವಿಯಾಗಿ ನಿಭಾಯಿಸುತ್ತೇನೆ.
ಈ ಖಾತೆ ಬೇಕು ಎಂದು ಮುಖ್ಯಮಂತ್ರಿಗಳ ಬಳಿ ಕೇಳಿಲ್ಲ. ಆದರೆ ಮುಂದೆ ಈ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ನಾನು ಈ ಹಿಂದೆ ವಸತಿ ಇಲಾಖೆ ಕೇಳಿದ್ದು ನಿಜ. ಆದರೆ ಕಾರಣಾಂತರಗಳಿಂದಗಳಿಂದ ಅದನ್ನು ಸಿಎಂ ನನಗೆ ಕೊಟ್ಟಿಲ್ಲ.
ಈಗ ಪೌರಾಡಳಿತ ಹಾಗೂ ಸಕ್ಕರೆ ಖಾತೆ ಕೊಟ್ಟಿದ್ದಾರೆ. ಈ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಈ ಮೂಲಕ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಒಳ್ಳೆ ಹೆಸರು ತರುವ ರೀತಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಇದೇ ವೇಳೆ ಹೆಚ್ ವಿಶ್ವನಾಥ್ ಮತ್ತು ಮಿತ್ರಮಂಡಳಿಯಲ್ಲಿ ಬಿರುಕು ಮೂಡಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮಲ್ಲಿ ಯಾವುದೇ ಬಿರುಕು ಮೂಡಿಲ್ಲ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ನಾವೆಲ್ಲಾ ಒಂದಾಗಿದ್ದೇವೆ. ಹೆಚ್ ವಿಶ್ವನಾಥ್ ಗೆ ಸ್ವಲ್ಪ ಬೇಸರವಿದೆ. ಇಂತಹ ಸಂದರ್ಭದಲ್ಲಿ ಬೇಸರ ಆಗುವುದು ಸಹಜ. ಸಿಎಂ ಯಡಿಯೂರಪ್ಪ ಎಲ್ಲಾ ಸರಿಪಡಿಸುತ್ತಾರೆ ಎಂಬ ವಿಶ್ಚಾಸ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









