ನವದೆಹಲಿ: ಸದ್ಯ ದೇಶದಲ್ಲಿ ಕೊರೊನಾಸುರನ ರೌದ್ರನರ್ತನ ಜೋರಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2000 ರ ಗಡಿ ದಾಟಿದ್ದು ಒಟ್ಟು 50ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಮಹಾಮಾರಿಯ ಹೊಡೆತಕ್ಕೆ ಭಾರತ ತತ್ತರಿಸಿ ಹೋಗುತ್ತಿದ್ದು, ಭಾರತದ ನೆರವಿಗೆ ವಿಶ್ವಬ್ಯಾಂಕ್ ಮುಂದಾಗಿದೆ. ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ ಒಟ್ಟು ಒಂದು ಬಿಲಿಯನ್ ಡಾಲರ್ ಅಂದ್ರೆ 7634 ಕೋಟಿ ರೂಪಾಯಿ ನೀಡಲು ವಿಶ್ವಬ್ಯಾಂಕ್ ಮುಂದಾಗಿದೆ. ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ವೈದ್ಯಕೀಯ ಸಲಕರಣೆ, ಸ್ಕ್ರೀನಿಂಗ್, ಸೋಂಕಿತರ ಪತ್ತೆ ಹಾಗೂ ಪ್ರಯೋಗಾಲಯಗಳ ನಿರ್ಮಾಣ ಸೇರಿದಂತೆ ಹಲವು ಮೂಲ ಸೌಕರ್ಯಗಳಿಗಾಗಿ ವಿಶ್ವಬ್ಯಾಂಕ್ ಸಹಾಯಕ್ಕೆ ಮುಂದಾಗಿದೆ.
ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....








